ಹೃದಯಾಘಾತದ ಬಗ್ಗೆ ಮೊದಲೇ ಸಿಗುತ್ತೆ ಸುಳಿವು: ಆಗ ನೀವು ಈ ಮುನ್ನೆಚ್ಚರಿಕೆ ಪಾಲಿಸಲೇಬೇಕು

ಹೃದಯಾಘಾತದಿಂದ ಸಾವನ್ನಪ್ಪುವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಹೃದಯಾಘಾತ ಸಡನ್ನಾಗಿ ಕಾಣಿಸಿಕೊಂಡರೂ, ಹೃದಯಾಘಾತದ ಲಕ್ಷಣಗಳು ತಿಂಗಳ ಮೊದಲೇ ಅಥವಾ ಕೆಲವು ವಾರಗಳ ಮೊದಲೇ ಸಣ್ಣದ್ದಾಗಿ ಗೋಚರಿಸಲು ಶುರುವಾಗುತ್ತದಂತೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ನಿರ್ಲಕ್ಷ ಬೇಡ: ಈ ಮುನ್ನೆಚ್ಚರಿಕೆ ಇರಲಿ ಹೃದಯಾಘಾತಕ್ಕೆ ಕಾರಣವಾಗುವವರ ಹಲವಾರು ದೈಹಿಕ, ಭಾವನಾತ್ಮಕ ಲಕ್ಷಣಗಳು ನಮಗೆ ತಿಂಗಳು ಅಥವಾ ಕೆಲವು ವಾರಗಳ ಮುಂಚೆಯೇ ಸಂಕೇತಗಳನ್ನು ಕಳುಹಿಸುತ್ತದೆ ಎಂದು ಅಧ್ಯಯನಕಾರರು ಹೇಳಿದ್ದಾರೆ.  ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪ್ರಧಾನ ಕಾರ್ಯದರ್ಶಿ ಡಾ. ಸಿ.ಎಂ. ನಾಗೇಶ್ ಅವರ […]

ಮೊಳಕೆಯೊಡೆದ ಬೆಳ್ಳುಳ್ಳಿಯನ್ನು ತಿಂದರೆ ಹೃದಯದ ಖಾಯಿಲೆಗಳು ಮಾಯ: ಬೆಳ್ಳುಳ್ಳಿಯನ್ನು ದಿನ ನಿತ್ಯ ಯಾಕೆ ಸೇವಿಸಬೇಕು?

ಈಗ ಎಲ್ಲೆಲ್ಲೂ ಹೃದಯಾಘಾತಗಳದ್ದೇ ಸುದ್ದಿ, ಹೃದಯದ ವಿವಿಧ ಖಾಯಿಲೆಗಳು ಯಾವಾಗ ಸಂಭವಿಸುತ್ತೆ ಎಂದು ಹೇಳುವುದೇ ಕಷ್ಟಕರ. ಇಂತಹ ಸಂದರ್ಭದಲ್ಲಿ ಆರೋಗ್ಯಕರ ಜೀವನಶೈಲಿಯ ಅಳವಡಿಕೆಯೇ ಒಂದು ಪರಿಹಾರ ಎನ್ನುವ ಚರ್ಚೆ ನಡೆಯುತ್ತಿದೆ. ಹಾಗಾದ್ರೆ ನೀವು ಮನೆಯಲ್ಲಿಯೇ ಸಿಂಪಲ್ಲಾಗಿ ಮಾಡಬಹುದಾದ ಆರೋಗ್ಯಕರ ಟಿಪ್ಸ್ ಒಂದು ಇಲ್ಲಿದೆ. ಬೆಳ್ಳುಳ್ಳಿ ಕೆಲವು ಅಸಾಧಾರಣ ಆರೋಗ್ಯ ಪ್ರಯೋಜನಗಳಿಂದ ತುಂಬಿದೆ. ಮೊಳಕೆಯೊಡೆದ ಬೆಳ್ಳುಳ್ಳಿ ಪ್ರೋಟೀನ್, ಕಾರ್ಬೋಹೈಡ್ರೇಟ್‌ಗಳು ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕ ಅಂಶಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. […]

ಹಳೆಯ ರೋಗಿ ಹೊಸ ಖಾಯಿಲೆ   

ಲೇಖಕರು: ಡಾ | ವೈ ಸುದರ್ಶನ್ ರಾವ್, ಇಂಚರ ಸರ್ಜಿಕಲ್ ಕ್ಲಿನಿಕ್ ,ಉಡುಪಿ      ಇತ್ತೀಚಿಗೆ ನಮ್ಮೂರಿನ ಜನರು ಬಳಲುತ್ತಿರುವ ಖಾಯಿಲೆಗಳಲ್ಲಿ ಬಾರೀ ಬದಲಾವಣೆಯನ್ನು ಎಲ್ಲರೂ ಗಮನಿಸಿರಬಹುದು. ಈ ಬದಲಾವಣೆಗಳೇನು ? ಹೊಸ ಖಾಯಿಲೆಗಳು ಯಾವುವು?  ಕಾರಣವೇನು ? ಹಾಗೂ  ಪರಿಹಾರೋಪಾಯಗಳ ಬಗ್ಗೆ ಲೇಖನ       ಅನಾದಿ ಕಾಲದಿಂದಲ್ಲೂ ಅನಾರೋಗ್ಯಕ್ಕೆ ಬ್ಯಾಕ್ಟೀರಿಯಾ ವೈರಸ್ ಗಳಂತಹ ಮೈಕ್ರೋಜೀವಿಗಳಿಂದ ಬರುತ್ತಿದ್ದ ಕಾಯಿಲೆಗಳು, ಸಮತೂಕದ ಆಹಾರದ ಮತ್ತು ನೈರ್ಮಲ್ಯದ ಕೊರತೆ, ಅನಾರೋಗ್ಯಕರ ವಾಸಸ್ಥಳ, ಚಿಕಿತ್ಸೆ ಪಡೆಯಲು ತಡ ಮಾಡುವುದು ಇತ್ಯಾದಿ ಕಾರಣಗಳೇ ಪ್ರಪಂಚದೆಲ್ಲೆಡೆಯಲ್ಲಿ […]

ವೈದ್ಯರಿದ್ದರೆ ಬದುಕು ಆರೋಗ್ಯದ ನಂದನವನ: “ಡಾಕ್ಟರ್ಸ್ ಡೇ” ವಿಶೇಷ ಬರಹ

ಇಂದು ವೈದ್ಯರಿಲ್ಲದೇ ಇರುತ್ತಿದ್ದರೆ ನಮ್ಮ ಆರೋಗ್ಯದ ಸ್ಥಿತಿಗತಿಯನ್ನು ಊಹಿಸುವುದೇ ಅಸಾಧ್ಯ. ಇಂದು ವೈದ್ಯರಿಂದಲೇ ನಮ್ಮ ಬದುಕು ಖುಷಿ ಮತ್ತು ನೆಮ್ಮದಿಯ ನಂದನವನವಾಗಿದೆ. ಆರೋಗ್ಯವನ್ನು ಮೀರಿದ ಐಶ್ವರ್ಯ ಈ ಜಗತ್ತಿನಲ್ಲಿ ಯಾವುದೂ ಇಲ್ಲ ಆರೋಗ್ಯವೊಂದೇ ದೊಡ್ಡ ಸಂಪತ್ತು. ಅಂತಹ ಸಂಪತ್ತನ್ನು ನಮಗೆ ನೀಡುವವರೇ ವೈದ್ಯರು.ಜುಲೈ 1 ರಾಷ್ಟ್ರೀಯ ವೈದ್ಯರ ದಿನದ ಸಂಭ್ರಮ. 1991ರಲ್ಲಿ ಭಾರತ ಸರಕಾರವು ಪ್ರಸಿದ್ಧ ವೈದ್ಯ ‘ಭಾರತರತ್ನ’ ಡಾ. ಬಿಧಾನ್ ಚಂದ್ರ ರಾಯ್ (ಡಾ. ಬಿ.ಸಿ.ರಾಯ್) ರವರ ಜನ್ಮ ದಿನ ಮತ್ತು ಸ್ಮ್ರತಿದಿನದ ಸಲುವಾಗಿ ಈ […]

ಆಲೂಗಡ್ಡೆ ಪ್ರಿಯರೇ ಎಚ್ಚರ: ಜಾಸ್ತಿ ತಿಂದ್ರೆ ಆರೋಗ್ಯ ಢಮಾರ್.!

ಆಲೂಗಡ್ಡೆ ಎಲ್ಲಾ ಋತುಗಳಲ್ಲಿ ಲಭ್ಯವಿದ್ದು, ಜನರ ಬಹಳ ಇಷ್ಟ ಪಟ್ಟು ತಿನ್ನುತ್ತಾರೆ. ಇದು ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲ, ಪೋಷಕಾಂಶಗಳಿಂದ ಸಮೃದ್ಧವಾಗಿದೆ ಎಂದು ನಂಬಲಾಗಿದೆ. ಆದರೆ ಆಲೂಗಡ್ಡೆಯನ್ನು ಅತಿಯಾಗಿ ತಿನ್ನುವುದರಿಂದ ಹಲವಾರು ರೀತಿಯಲ್ಲಿ ಕೆಟ್ಟ ಪರಿಣಾಮಗಳು ಬೀರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ:ಆಲೂಗಡ್ಡೆ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿವೆ. ಇದು ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6 ನಂತಹ ಇತರ ಪ್ರಮುಖ ಪೋಷಕಾಂಶಗಳನ್ನು ಸಹ ಒಳಗೊಂಡಿದೆ. ಆದರೆ […]