ಉಡುಪಿ: ಲಯನ್ಸ್ ಕ್ಲಬ್ ಹಿರಿಯಡ್ಕ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸಹಾಯ ಧನ ವಿತರಣೆ

ಉಡುಪಿ: ಲಯನ್ಸ್ ಕ್ಲಬ್ ಹಿರಿಯಡ್ಕ ವತಿಯಿಂದ ಕ್ಲಬ್ ಗೆ ಜಿಲ್ಲಾ ಗವರ್ನರ್ ಭೇಟಿಯ ಸಂದರ್ಭದಲ್ಲಿ ಆತ್ರಾಡಿ ಮರಾಠಿ ತೋಟ ನಿವಾಸಿ ಬಡ ಕುಟುಂಬದ ದೇವೇಂದ್ರ ಕಾಮತ್ ಇವರಿಗೆ ಮನೆ ದುರಸ್ಥಿ ಬಗ್ಗೆ ಸಹಾಯಧನವನ್ನು ಜಿಲ್ಲಾ ಗವರ್ನರ್ ಎಂಜೆಎಫ್ ಲಯನ್ ಹನೀಫ್ ಅವರ ಹಸ್ತದಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಪ ಜಿಲ್ಲಾ ಗವರ್ನರ್ ಎಂಜೆಎಫ್ ಲಯನ್ ಶ್ರೀಮತಿ ಸಪ್ನಾ ಸುರೇಶ್, ಲಯನ್ಸ್ ಅಧ್ಯಕ್ಷರಾದ ಲಯನ್ ಸುಧೀರ್ ಹೆಗ್ಡೆ, ಕಾರ್ಯದರ್ಶಿ ಲಯನ್ ವಸಂತ ಶೆಟ್ಟಿ, ಕೋಶಾಧಿಕಾರಿ ಲಯನ್ ಎ. ಬಾಲಕೃಷ್ಣ […]
ಉಡುಪಿ:ಉಡುಪಿಯ ಹೆಸರಾಂತ ಸಂಸ್ಥೆ ನ್ಯಾಷನಲ್ ಎಕ್ವಿಪ್ಮೆಂಟ್ಸ್ ನಲ್ಲಿ ವಿವಿಧ ವಿಷಯಗಳ ಬಗ್ಗೆ ತರಬೇತಿ ಕಾರ್ಯಕ್ರಮ

ಉಡುಪಿ:ಉಡುಪಿಯ ಹೆಸರಾಂತ ಸಂಸ್ಥೆ ನ್ಯಾಷನಲ್ ಎಕ್ವಿಪ್ಮೆಂಟ್ಸ್ ಕಳೆದ 30 ವರ್ಷಗಳಿಂದ ಕಮರ್ಷಿಯಲ್ ಹೀಟ್ ಪಂಪ್, ಡೀಪ್ ಫ್ರೀಜರ್, ಕಿಚನ್ ಉಪಕರಣಗಳು ಇತ್ಯಾದಿ ಸಲಕರಣೆಗಳ ಉತ್ಪಾದನಾ ಘಟಕವನ್ನು ಹೊಂದಿದ್ದು ಪ್ರಸ್ತುತ ವರ್ಷದಿಂದ ಈ ಕ್ಷೇತ್ರದ ಬಗ್ಗೆ ತರಬೇತಿ ಪಡೆಯಲು ಇಚ್ಚಿಸುವವರಿಗಾಗಿ ಒಂದು ಹೊಸ ಅವಕಾಶವನ್ನು ಒದಗಿಸುತ್ತಿದೆ. ಈ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ITI/Diploma SSLC/PUC ಪಾಸ್ ಅಥವಾ ಫೇಲ್ ಆದ ವಿದ್ಯಾರ್ಥಿಗಳೂ ಸೇರಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ತರಬೇತಿ ಮತ್ತು ತಿಂಗಳಿಗೆ ರೂಪಾಯಿ 3,000/- ಸ್ಟೈಫಂಡ್ನೊಂದಿಗೆ ಪೂರ್ಣ […]
ಬದುಕಿಗೆ ಬಲ, ಯುಗಾದಿಯ ಫಲ: ಯುಗಾದಿ ವಿಶೇಷ ಬರಹ

ಯುಗಾದಿ ಎಂದರೆ ಹೊಸತರ ಸಮ್ಮಿಶ್ರಣ. ಈ ಯುಗಾದಿಯಲ್ಲಿ ಫಲವೂ ಸಿಗುತ್ತದೆ. ಯುಗಾದಿಯಂದು ಪಂಚಾಂಗ ಶ್ರವಣ ಮಾಡುವುದರಿಂದ ಹೆಚ್ಚಿನ ಪ್ರಯೋಜನವಿದೆ. ಪಂಚ ಎಂದರೆ ಐದು, ಅಂಗ ಎಂದರೆ ಭಾಗ, ವಾರ, ತಿಥಿ, ಯೋಗ, ನಕ್ಷತ್ರ ಮತ್ತು ಕರಣ ಇವೇ ಆ ಐದು ಅಂಗಗಳು. ಈ ಐದು ಭಾಗಗಳಿಂದ ಕೂಡಿದ ವಿವರವೇ ಪಂಚಾಂಗ, ಪಂಚ + ಅಂಗ = ಪಂಚಾಂಗ, ಇವುಗಳಲ್ಲಿ ಒಂದು ಭಾಗವನ್ನು ಬಿಟ್ಟರೂ ಪಂಚಾಂಗ ಶಾಸ್ತ್ರ ಪೂರ್ಣವಾಗುವುದಿಲ್ಲ. ಇದು ಐದು ಬೆರಳುಗಳ ಪೂರ್ಣಹಸ್ತವಿದ್ದಂತೆ. ಯಾವುದೇ ಶುಭ ಕಾರ್ಯವನ್ನು […]
ಕಾರ್ಕಳ: ಕುಂಭಮೇಳಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ

ಉಡುಪಿ:ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬವರು ಉತ್ತರಪ್ರದೇಶದಲ್ಲಿ ನಡೆದ ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವರು ಜ.27ರಿಂದ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಇದುವರೆಗೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಇಂಗ್ಲೀಷ್, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ 08258-230213, 233100, […]
ಬೇವು ಬೆಲ್ಲದ ಮೂಲಕ ಒಳಿತಿನ ಸಂದೇಶ ಸಾರುವ ಸಂಭ್ರಮದ ಯುಗಾದಿ: ಯುಗಾದಿ ಹಬ್ಬದ ವಿಶೇಷ ಬರಹ

ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ. ಆದರೆ ನಾವು ಕಳೆದ ಸಮಯ ಮಾತ್ರ ಮರಳಿ ಬರುವುದಿಲ್ಲ. ನಮ್ಮಹಿಂದೂಗಳಲ್ಲಿ ಹಬ್ಬಗಳ ಆಚರಣೆ ಬಹಳ ಇದೆ. ಅವುಗಳಲ್ಲಿ ಯುಗಾದಿಯು ಬಹಳ ಮುಖ್ಯವಾದ ಹಬ್ಬವಾಗಿದೆ. ಯುಗಾದಿ ಎ೦ಬ ಪದ ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ಕೂಡಿದೆ. ಯುಗಾದಿ ಎಂದರೆ ಯುಗದ ಆದಿ, ವರ್ಷದ ಆದಿ, ವರ್ಷದ ಆರಂಭ ಎಂಬುದಾಗಿ ಹೇಳಬಹುದಾಗಿದೆ. ಮಾಹೆಗಳಲ್ಲಿ ಚೈತ್ರ ಇದ್ದಂತೆ, ಋತುಗಳಲ್ಲಿ ವಸಂತ ಋತು ಇದ್ದಂತೆ, ಹಿಂದೂ ಧರ್ಮಕ್ಕನುಸಾರ ಹಬ್ಬಗಳಲ್ಲಿ ಯುಗಾದಿ ಹಬ್ಬವು […]