ತುಳು ಲಾಂಛನದ ಶಾಲು ಧರಿಸಿ ತುಳುನಾಡಿನ ಹೆಸರಲ್ಲಿ ಶಾಸಕ ವೇದವ್ಯಾಸ್ ಕಾಮತ್ ಪ್ರಮಾಣವಚನ ಸ್ವೀಕಾರ

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಮಾಣವಚನ ಸ್ವೀಕರಿಸಿದ್ದು, ತುಳುನಾಡು, ಭಾರತಮಾತೆ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತುಳುನಾಡಿನ ಲಾಂಛನವಿರುವ ಶಾಲು ಧರಿಸಿ ಗಮನಸೆಳೆದಿದ್ದಾರೆ.

ಶ್ರೀ ಕೃಷ್ಣ , ಗೋಮಾತೆ ಹಾಗೂ ವಿಬುಧೇಶ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಶಾಸಕನಾಗಿ ಚುನಾಯಿತರಾಗಿರುವ ಯಶ್ ಪಾಲ್ ಸುವರ್ಣ ಅವರು ಉಡುಪಿಯ ಶ್ರೀಕೃಷ್ಣ ಪರಮಾತ್ಮ, ಗೋಮಾತೆ ಮತ್ತು ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ ವಿಬುಧೇಶ ತೀರ್ಥ ಸ್ವಾಮಿಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. https://twitter.com/i/status/1660910788960456704 “ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ನನ್ನ ಆರಾಧ್ಯ ದೈವ ಪೊಡವಿಗೊಡೆಯ ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರು, ಗೋ ಮಾತೆ ಹಾಗೂ ನಾನು ಕಲಿತ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ, ಅದಮಾರು ಮಠದ ಕೃಷ್ಣೈಕ್ಯ ಶ್ರೀ ಶ್ರೀ […]

ಸುಳ್ಯ: ಬೈಕ್- ಕಾರು ನಡುವೆ ಅಪಘಾತ; ಆಯುರ್ವೇದ ವಿದ್ಯಾರ್ಥಿ ಸಾವು

ಸುಳ್ಯ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ವರದಿಯಾಗಿದೆ. ಮೃತ ಬೈಕ್ ಸವಾರನನ್ನು ಸುಳ್ಯ ಕೆವಿಜೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಚಿಕ್ಕಬಳ್ಳಾಪುರ ನಿವಾಸಿ ಸ್ವರೂಪ್ (22) ಎಂದು ಗುರುತಿಸಲಾಗಿದೆ. ಸ್ವರೂಪ್ ತನ್ನ ಸ್ನೇಹಿತ ಸಂಭ್ರಮ್ ಜೊತೆ ದ್ವಿಚಕ್ರವಾಹದಲ್ಲಿ ತೆರಳುತ್ತಿದ್ದ ವೇಳೆ ವಾಹನವೊಂದನ್ನು ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ […]

ವಿದ್ಯಾ ಟ್ಯುಟೋರಿಯಲ್ ಕಾಲೇಜಿನ 2PUC ಖಾಸಗಿ ವಿಭಾಗದಲ್ಲಿ ಸಾಧಕ ವಿದ್ಯಾರ್ಥಿಗಳು

2PUC ಖಾಸಗಿ ವಿಭಾಗದಲ್ಲಿ ರಾಜ್ಯ ದಾಖಲೆ ಮಾಡಿದ ನಮ್ಮ ವಿದ್ಯಾರ್ಥಿಗಳು ಅಫಿಯಾ – (570/600) ವಫ (530/600) ಪೃಥ್ವಿ (529/600) ನಮ್ಮ ವಿದ್ಯಾರ್ಥಿನಿಯಾದ ಅಫಿಯಾರವರು 2PUC ಖಾಸಗಿ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಜೆಬಾ (543/600) ನಿವೇದಿತಾ (534/600) 1 PUC ಫೇಲಾದವರು ಅಥವಾ S.S.L.C ಪಾಸಾದವರು ನೇರವಾಗಿ 2PUC ಮಾಡಬಹುದು. 7,8,9ನೇ ತರಗತಿಯಲ್ಲಿ ಫೇಲಾದವರು ನೇರವಾಗಿ S.S.L.C ಮಾಡಬಹುದು. ಟ್ಯೂಷನ್ ಗಳು 1&2 PUC- ಅಕೌಂಟೆನ್ಸಿ, ಸ್ಟಾಟ್, ಇತ್ಯಾದಿ 8ನೇ, 9ನೇ ಮತ್ತು 10ನೇ […]

ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ಇಂದಿನಿಂದಲೇ ಸಿದ್ದತೆ: ಉದಯ್ ಕುಮಾರ್ ಶೆಟ್ಟಿ

ಕಾರ್ಕಳ: ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ನಾವು ಇಂದಿನಿಂದಲೇ ಸಿದ್ದತೆ ನಡೆಸಬೇಕಿದೆ. ಗೆಲುವಿವಾಗಿ ಪ್ರತಿ ಬೂತ್ ನ ಕಾರ್ಯಕರ್ತರು ಟೀಂ ಆಗಿ ಕಾರ್ಯನಿರ್ವಹಿಸಬೇಕಿದೆ ಎಂದು ಉದಯ ಶೆಟ್ಟಿ ಮುನಿಯಾಲು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಮೇ 22ರಂದು ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದ ಮತದಾರರು ಸ್ಪಷ್ಟ ಬಹುಮತದೊಂದಿಗೆ ಸುಭದ್ರ ಸರಕಾರ ರಚಿಸುವಲ್ಲಿ ಬೆಂಬಲ ನೀಡಿದ್ದಾರೆ. ಕಾರ್ಕಳದಲ್ಲೂ ಕಾಂಗ್ರೆಸ್‌ ಗೆಲುವಿಗಾಗಿ ಕಾರ್ಯಕರ್ತರು ರಾತ್ರಿ ಹಗಲೆನ್ನದೆ ದುಡಿದಿದ್ದಾರೆ. ಅವರ ಶ್ರಮ ನಮ್ಮ ಮನಸ್ಸಿನಲ್ಲಿದೆ […]