ಹಿರಿಯಡ್ಕ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿಗಾಗಿ ಮಾ.29 ರಂದು ಕಾರ್ಯಕರ್ತರ ಸಭೆ

ಹಿರಿಯಡ್ಕ: ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ನಡೆಯುವ ಚುನಾವಣೆ ಎಂದೇ ಬಿಂಬಿತವಾಗಿರುವ 2024ರ ಲೋಕಸಭಾ ಚುನಾವಣೆಯ ತಯಾರಿಯ ಪೂರ್ವಭಾವಿಯಾಗಿ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಚುನಾವಣಾ ಸಿದ್ಧತೆ ಮತ್ತು ರೂಪುರೇಷೆಗಳ ಬಗ್ಗೆ ಸಮಾಲೋಚಿಸುವ ಸಲುವಾಗಿ ಮಾ. 29 ರಂದು ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಮತ್ತು […]

ಮಾ. 28 ರಿಂದ ಏ.8: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ (Loksabha Elections) ಸಂಬಂಧಿಸಿದಂತೆ ಉಡುಪಿ ಲೋಕಸಭಾ ಚುನಾವಣೆಗೆ ಮಾರ್ಚ್ 28 ರಿಂದ ಏಪ್ರಿಲ್ 4 ರ ವರೆಗೆ ನಾಮಪತ್ರ ಸಲ್ಲಿಕೆ, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಸದರಿ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವುದರಿಂದ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ನಾಮಪತ್ರಗಳನ್ನು ಹಿಂಪಡೆಯುವ ಕಾರ್ಯಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ […]

ಉಡುಪಿ: 1150 ಸ್ಕೇರ್ ಫೀಟ್ ವಿಸ್ತೀರ್ಣದ ಆಫೀಸು ಸ್ಥಳ ಬಾಡಿಗೆಗೆ ಲಭ್ಯ

ಉಡುಪಿ: ನಗರದಲ್ಲಿ 1150 ಸ್ಕೇರ್ ಫೀಟ್ ವಿಸ್ತೀರ್ಣದ ಆಫೀಸು ಸ್ಥಳ ಬಾಡಿಗೆಗೆ ಲಭ್ಯವಿದ್ದು, ಫೈನಾನ್ಸ್, ಬ್ಯಾಂಕ್ ಹಾಗೂ ಸೊಸೈಟಿ ಮುಂತಾದ ಆಫೀಸುಗಳಿಗೆ ಪ್ರಶಸ್ತವಾಗಿದೆ. ಸಂಪರ್ಕಿಸಿ: 9448379989

ನೇರವಾಗಿ ದ್ವಿತೀಯ ಪಿಯುಸಿ ಬರೆಯಲು ಉತ್ತಮ ಅವಕಾಶ: ಸುವಿದ್ಯಾ ಅಕಾಡೆಮಿಯಲ್ಲಿ ಕೋಚಿಂಗ್ ಕ್ಲಾಸ್ ಗಳು ಲಭ್ಯ

ಉಡುಪಿ: ಇಲ್ಲಿನ ಪೇಜಾವರ ಮಠದ ಪ್ರಹ್ಲಾದ ಗೋಕುಲದಲ್ಲಿರುವ ಸುವಿದ್ಯಾ ಅಕಾಡೆಮಿಯಲ್ಲಿ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಕೋಚಿಂಗ್ ಕ್ಲಾಸ್ ಗಳನ್ನು ನಡೆಸಲಾಗುವುದು. ವಿಜ್ಞಾನ-ಪಿಸಿಎಂಬಿ/ ಸಿ ಹಾಗೂ ವಾಣಿಜ್ಯ-ಎಚ್.ಎ.ಎ.ಬಿ/ಸಿ ವಿಷಯಗಳಲ್ಲಿ ನೇರವಾಗಿ ಪರೀಕ್ಷೆ ಬರೆಯಬಹುದು. ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದವರು ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬಹುದು. ನಿಯಮಿತ ತರಗತಿಗಳು ಕೈಗೆಟಕುವ ಶುಲ್ಕದಲ್ಲಿ ಲಭ್ಯ. ಇದಲ್ಲದೆ, 7, 8, 9, 10ನೇ ತರಗತಿಗಳಿಗೆ ಹಾಗೂ ಪಿಜಿ, ಪದವಿ ಕೋರ್ಸ್ ಗಳಿಗೂ ಕೋಚಿಂಗ್ ನೀಡಲಾಗುವುದು.ಕರೆ: 8892036401, 8971535230