ಬಂಟಕಲ್ ಕಾಲೇಜಿನ ವಿದ್ಯಾರ್ಥಿಗೆ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”

ಬಂಟಕಲ್ : ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್, ಬಂಟಕಲ್, ಉಡುಪಿ ಇಲ್ಲಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿಯಾದ ಧನುಶ್ ಶಾಸ್ತ್ರಿ ಇವರು ಐಎಸ್ಟಿಇ ಕರ್ನಾಟಕ ರಾಜ್ಯ ವಿಭಾಗದ 2025-26 ನೇ ಸಾಲಿನ“ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯು ಕಾಲೇಜಿನ ಐಎಸ್ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಅತ್ಯಂತಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈಪ್ರಶಸ್ತಿಯನ್ನು ಕರ್ನಾಟಕ ಐಎಸ್ಟಿಇ ವತಿಯಿಂದ ನೀಡಲಾಗಿದೆ. ನ್ಯೂ ಹೊರಿಝೊನ್ ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರುಇಲ್ಲಿ 28 ಮಾರ್ಚ್ 2025ರಂದು […]
ಬೆಳ್ತಂಗಡಿ: ಬೈಕ್’ಗಳ ನಡುವೆ ಅಪಘಾತ; ಯುವ ಭಾಗವತ ಸ್ಥಳದಲ್ಲೇ ಮೃತ್ಯು.

ಬೆಳ್ತಂಗಡಿ: ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಭಾಗವತರೊಬ್ಬರು ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ದಿ| ಅಣ್ಣಿ ಆಚಾರ್ಯ ಅವರ ಪುತ್ರ, ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ (40) ಮೃತಪಟ್ಟವರು. ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ […]
ಉಡುಪಿ:ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ತರಗತಿ ಆರಂಭ

ಉಡುಪಿ:ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾಧಾರಿತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ನೀಡುತ್ತಾ ಬಂದಿರುವ ಸಂಸ್ಥೆ ತ್ರಿಶಾ ಸಂಸ್ಥೆ. ಈ ವಿದ್ಯಾ ಸಂಸ್ಥೆಯು ವೃತ್ತಿಪರ ಶಿಕ್ಷಣದೊಂದಿಗೆ ಪದವಿ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ನೀಡುತ್ತಿದ್ದು ಸುಮಾರು 80,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು, ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನು ನಡೆಸುತ್ತಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗೆ ಈ ಬಾರಿ ಏಪ್ರಿಲ್ 6 ರಂದು ಸಿಎ ಫೌಂಡೇಶನ್ ತರಗತಿಗಳು ಆರಂಭವಾಗುತ್ತಿದೆ. ತರಗತಿಯ ವಿಶೇಷತೆಗಳು:• ನುರಿತ […]
ಮಂಗಳೂರು: ನೇತ್ರಾವತಿ ಸೇತುವೆ ದುರಸ್ತಿ ಕಾಮಗಾರಿ: ಏ.1ರಿಂದ 30ರವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025 ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿ ನಡೆಯಲಿದೆ. ಹೀಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್ವೆಲ್ ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ […]
ಉಡುಪಿ:ಕಿನ್ನಿಗೋಳಿಯ ಆಹಾರ ಉತ್ಪಾದನ ಘಟಕಕ್ಕೆ ಡ್ರೈವರ್ ಬೇಕಾಗಿದ್ದಾರೆ

ಉಡುಪಿ:ಕಿನ್ನಿಗೋಳಿ ಬಳಿ ಇರುವ ಆಹಾರ ಉತ್ಪಾದನ ಘಟಕಕ್ಕೆ SSLC/PUC, FAIL/PASS ಆದಾ DRIVER ಬೇಕಾಗಿದ್ದಾರೆ. ಸೂಕ್ತ ಅಭ್ಯರ್ಥಿಗಳಿಗೆ ಉತ್ತಮ ವೇತನ, PF, ESI ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುವುದು. ಸಂಪರ್ಕಿಸಿ:9686455534