ಮಲ್ಪೆ ಶ್ರೀರಾಮ ಮಿತ್ರ ಭಜನಾ ಮಂದಿರ ಶಿಲಾನ್ಯಾಸಕ್ಕೆ ಅಯೋಧ್ಯೆಯ ಮೃತ್ತಿಕೆ ಹಸ್ತಾಂತರ

ಅಯೋಧ್ಯಾ: ನವೆಂಬರ್ 20 ರಂದು ಮಲ್ಪೆ ಕುದ್ರುಕೆರೆಯ ಶ್ರೀರಾಮ ಮಿತ್ರ ಭಜನಾ ಮಂದಿರದ ನೂತನ ಮಂದಿರದ ಶಿಲಾನ್ಯಾಸಕ್ಕೆ ಹಿಂದೂ ಧರ್ಮದ ಪವಿತ್ರ ಕ್ಷೇತ್ರ ಅಯೋಧ್ಯೆ ಶ್ರೀ ರಾಮ ಮಂದಿರದ ಪವಿತ್ರ ಮೃತ್ತಿಕೆಯನ್ನು ಶ್ರೀ ರಾಮ ಮಂದಿರದ ಟ್ರಸ್ಟಿಗಳಾದ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಭಜನಾ ಮಂದಿರದ ಪ್ರತಿನಿಧಿ ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಅಯೋಧ್ಯೆಯಲ್ಲಿ ಹಸ್ತಾಂತರಿಸಿದರು. ಮಲ್ಪೆ ಕುದ್ರುಕೆರೆಯಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ರೀತಿಯಲ್ಲಿ ಶೀಘ್ರದಲ್ಲಿಯೇ ಭವ್ಯ ಭಜನಾ […]

ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಮದ ಉದ್ಘಾಟನೆಯನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಯಕ್ಷಗಾನವು ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಮತ್ತು ಕಲೆಯನ್ನು ಅರಳಿಸುವ ಹಾಗೂ ನಮ್ಮ ಇಂದ್ರಿಯಗಳನ್ನು ಜಾಗೃತಗೊಳಿಸುವ ಒಂದು ಪ್ರಕಾರವಾಗಿದೆ ಅದನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿ ಎಂದು ಅನುಗ್ರಹಿಸಿದರು. ಸಮಾರಂಭದಲ್ಲಿ […]

ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಕಿರುಚಿತ್ರ ನಿರ್ಮಾಣ ಸ್ಪರ್ಧೆ

ಉಡುಪಿ: ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ರ ಕುರಿತು ಸಾರ್ವಜನಿಕರಲ್ಲಿ ವಿಶೇಷವಾಗಿ ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಕಿರುಚಿತ್ರ ನಿರ್ಮಿಸುವ ಸ್ಪರ್ಧೆಯನ್ನುಏರ್ಪಡಿಸಲಾಗಿದ್ದು, ಹೆಚ್ಚು ಆಕರ್ಷಕ ಮತ್ತು ವಿನೂತನವಾಗಿ ಚಿತ್ರಣಗೊಳ್ಳುವ 3 ಕಿರುಚಿತ್ರಗಳಿಗೆ ನಗದು ಬಹುಮಾನ ನೀಡಿ,ಗೌರವಿಸಲಾಗುವುದು. ಕಿರುಚಿತ್ರವು ಜಾಹಿರಾತು ಮಾದರಿಯಲ್ಲಿದ್ದು, 50 ಸೆಕೆಂಡ್ ಗಳಿಗಿಂತ ಕಡಿಮೆ ಇರಬೇಕು. ಕಾಪಿರೈಟ್ ಇರುವಂತಹ ಹಿನ್ನಲೆ ಸಂಗೀತಬಳಸಬಾರದು. ಚಿತ್ರದಲ್ಲಿ ಯಾವುದೇ ಹಿಂಸಾತ್ಮಕ ಚಿತ್ರಗಳಿರಬಾರದು ಮತ್ತು ಸಾಹಿತ್ಯವು ಸಕಾರಾತ್ಮಕವಾಗಿರಬೇಕು. ಕಿರು ಚಿತ್ರದಲ್ಲಿಶೀರ್ಷಿಕೆಗಾಗಿ ಹೆಚ್ಚು ಸಮಯ ವ್ಯರ್ಥ […]

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ನ್ಯಾಯಾಂಗ ಇಲಾಖೆಯ ವಾಣಿ ಇವರಿಗೆ ಚಿನ್ನದ ಪದಕ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿಯ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿರುವ  ವಾಣಿ ಇವರು 50 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ, 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ ಹಾಗೂ 50 ಮೀಟರ್ ಬಟರ್ ಫೈ ನಲ್ಲಿ ಚಿನ್ನದ ಪದಕಗಳನ್ನು ಪಡೆದು ಸತತ ನಾಲ್ಕನೇ […]

ಈ ದೀಪಾವಳಿಯನ್ನು “ಜನನಿ ದೀಪೋತ್ಸವ”ದೊಂದಿಗೆ ಆಚರಿಸಿ…. ಖರೀದಿಸಿ… ಉಳಿಸಿ… ಅಕರ್ಷಕ ಬಹುಮಾನ ಗೆಲ್ಲಿ….ಕೊಡುಗೆ ನ.26 ರವರೆಗೆ ಮಾತ್ರ!

ಹಬ್ಬದ ಸಂಭ್ರಮದಲ್ಲಿ ಹೊಸ ಉಪಕರಣಗಳನ್ನು ಮನೆ ತುಂಬಿಸಿಕೊಳ್ಳುವ ಯೋಚನೆ ಮಾಡುತ್ತಿದ್ದಲ್ಲಿ ನಿಮ್ಮ ಆಯ್ಕೆ ಜನನಿ ಎಂಟರ್ ಪ್ರೈಸಸ್ ನಿಮ್ಮ ಆಯ್ಕೆಯಾಗಿರಲಿ. ಗ್ರಾಹಕರಿಗೋಸ್ಕರ ದೀಪಾವಳಿ ಪ್ರಯುಕ್ತ ಅತ್ಯಾಕರ್ಷಕ ಉಡುಗೊರೆಗಳು ಜನನಿ ದೀಪೋತ್ಸವ-ವಿನೂತನ ಉತ್ಸವದಲ್ಲಿ. ಖರೀದಿಗಳ ಮೇಲೆ ಲಕ್ಕಿ ಡ್ರಾ, ಖಚಿತ ಉಡುಗೊರೆ, ಕಾಂಬೋ ಆಫರ್ ಗಳು, 20% ವರೆಗೆ ಕ್ಯಾಶ್ ಬ್ಯಾಕ್, 65% ವರೆಗೆ ದರ ಕಡಿತ, ವಿಶೇಷ ಎಕ್ಸ್ ಚೇಂಜ್ ಆಫರ್ ಗಳು, ಸುಲಭ ಇ.ಎಮ್.ಐ ಕಂತುಗಳು, 0% ಡೌನ್ ಪೇಮೆಂಟ್, ಉಚಿತ ಡೆಲಿವರಿ ಲಭ್ಯ ಪೀಠೋಪಕರಣಗಳು, […]