ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಆಗ್ರಹಿಸಿವೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಂದಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ, ಮಂಜುನಾಥ ಭಂಡಾರಿ ಅವರು ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ರಾಜ್ಯದ ವಿವಿಧ ಮಂತ್ರಿಗಳೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದು, […]

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರಾಜ್ಯ ಮಟ್ಟದ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಪೋಷಕರ ಸಭೆ.

ಕುಂದಾಪುರ: ಮೇ 27 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ವಹಿಸಿದ್ದರು. ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಿರಂತರ ಪ್ರಯತ್ನ ಯಶಸ್ಸಿಗೆ ದಾರಿ. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ನಿರಂತರ […]

“ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಈದುಲ್ ಅಲ್ಹ ಹಬ್ಬ ಆಚರಣೆ”

ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಈದುಲ್ ಅಲ್ಹ ಹಬ್ಬದ ಪ್ರಾರ್ಥನೆ ಹಾಗೂ ನಮಾಜ್ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ನೆರವೇರಿಸಿದರು ಈ ಸಂದರ್ಭದಲ್ಲಿ ಬದ್ರಿಯ ಜುಮ್ಮಾ ಮಸ್ಜಿದ್ ಅಧ್ಯಕ್ಷರಾದ ಡಾ.ಫಾರೂಕ್ ಚಂದ್ರನಗರ ಈದ್ ಶುಭಾಶಯದ ಮಾತುಗಳನ್ನಡಿದರು ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು ಪ್ರ.ಕಾರ್ಯದರ್ಶಿ ಅಶ್ರಫ್ ಮೂಸ,ಕಾರ್ಯದರ್ಶಿಗಳಾದ ಅಶ್ರಫ್ ಕರಂದಾಡಿ,ರಜಬ್ ಕರಂದಾಡಿ, ಕೋಶಾಧಿಕಾರಿ ಪಿ.ಎಂ ಇಬ್ರಾಹಿಂ ಜಮಾತ್ ಕಮಿಟಿ ಸದಸ್ಯರು ಹಾಗೂ ಜಮಾತ್ ಬಾಂದವರು ಇನ್ನಿತರರು ಉಪಸ್ಥಿತರಿದ್ದರು.

ಸಿಎಂ ಸಿದ್ದು ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೂ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಹೈ-ವೋಲ್ವೇಜ್ ಉಪಹಾರ ಕೂಟದ ರಾಜಕೀಯ ಬೆಳವಣಿಗೆಗಳು ಇಡೀ ರಾಜ್ಯದ ಗಮನ ಸೆಳೆದಿವೆ. ದೆಹಲಿಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನಡೆದ ಸುದೀರ್ಘ ಸಭೆಯ ಬಳಿಕ, ಹೈಕಮಾಂಡ್ ನೀಡಿದ 2.5 ವರ್ಷದ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಿಎಂ ಸಿದ್ದರಾಮಯ್ಯ […]

ಮಂಗಳೂರಿನ 60ವಯಸ್ಸಿನ ಈ ಪೋರ 38 ದೇಶಗಳ ಬೈಕ್‌ ಯಾತ್ರೆಗೆ ಸಜ್ಜು!!

ಮಂಗಳೂರು: ಇಲ್ಲಿನ 60 ವರ್ಷದ ಈ ಉತ್ಸಾಹಿ ಬೈಕ್ ಸವಾರ ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ಹಲವು ದೇಶಗಳಲ್ಲಿ ಸಂಚರಿಸುವ ಪ್ಲಾನ್ ಹೊಂದಿದ್ದಾರೆ. ಅವರೇ ಶರತ್‌ ಎಕ್ಕೂರು. ತಮ್ಮ 60ನೇ ವಯಸ್ಸಿನಲ್ಲಿ ಯುರೋಪ್‌ ಮತ್ತು ಗಲ್ಫ್‌ ಸೇರಿದಂತೆ ಸುಮಾರು 38 ದೇಶಗಳಿಗೆ ಬೈಕ್‌ನಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಇದು ಅವರ ಎರಡನೇ ಅಂತಾರಾಷ್ಟ್ರೀಯ ಬೈಕ್‌ ಯಾತ್ರೆಯಾಗಿದ್ದು, ಮೇ 31ರಂದು ಮಂಗಳೂರಿನಿಂದ ಪ್ರಯಾಣ ಆರಂಭಿಸಲಿದ್ದಾರೆ. ಅವರು Royal Enfield Super Meteor 650 ಬೈಕ್‌ನಲ್ಲಿ […]