ಇಂದಿನಿಂದ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ

ಕಾರ್ಯಕ್ರಮದ ವಿವರ: ನವೆಂಬರ್ 4, 2023 – ಶನಿವಾರ8:30 ನೋಂದಣಿ, ಉಪಹಾರ9:45 ಮೆರವಣಿಗೆ (ನಾಗೇಶ್ ಕರ್ಮಾಲಿ ಪ್ರವೇಶ ಕಮಾನಿನಿಂದ)10:00 ಉದ್ಘಾಟನೆ12:00 ವಿಚಾರ ಸಂಕಿರಣ 1: ಕೊಂಕಣಿ ಸಾಹಿತ್ಯ ಚಳವಳಿ ಮತ್ತು ಸಾಹಿತ್ಯ ರಚನೆಗೆ ಉತ್ತೇಜನ ನೀಡುವತ್ತ ಹೆಜ್ಜೆಗಳು(ಬಸ್ತಿ ವಾಮನ್ ಶೆಣೈ ವೇದಿಕೆ)ಅಧ್ಯಕ್ಷತೆ: ನಾರಾಯಣ ದೇಸಾಯಿಚರ್ಚಿಸುವವರು:ಪಯ್ಯನೂರು ರಮೇಶ್ ಪೈ; ಫಾ. ಜೇಸನ್ ಪಿಂಟೊ; ಪ್ರಕಾಶ್ ವಾಜ್ರಿಕರ್; ಆಲ್ಫಿ ಮೊಂತೇರೊವೀಕ್ಷಕತ್ವ: ಸುನೀತಾ ಕಾನೇಕರ್; ಅರವಿಂದ ಶಾನಭಾಗ್1:30 ಊಟದ ವಿರಾಮ2:30 ಸಾಹಿತ್ಯಿಕ ಪ್ರಸ್ತುತಿ (ಚಾಫ್ರಾ ದೆಕೋಸ್ತಾ ವೇದಿಕೆ)ಚರ್ಚಿಸುವವರು: ರಾಜಯ್ ಪವಾರ್; ದಿಲೀಪ್ […]

ಉಡುಪಿ: ನ.5ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ- 2023’ ಕಾರ್ಯಕ್ರಮ

ಉಡುಪಿ: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ 2023’ ಕಾರ್ಯಕ್ರಮವನ್ನು ಇದೇ ಬರುವ ನವೆಂಬರ್ 5ರಂದು ಕಾಲೇಜಿನ ಭಾವಪ್ರಕಾಶ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಸಹ ಕಾರ್ಯದರ್ಶಿ ವ್ಯಾಸರಾಜ ತಂತ್ರಿ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಕಾರ್ಯಕ್ರಮವನ್ನು […]

ನ.4 ರಂದು ಮಣಿಪಾಲ್ ಮಹಿಳಾ ಸಮಾಜದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ: ನ.4 ರಂದು ಎಂಜಿಎಂ ಕಾಲೇಜಿನ ಗೀತಾಂಜಲಿ ಹಾಲ್ ನಲ್ಲಿ ಬೆಳಗ್ಗೆ 10 ಗಂಟೆಗೆ ಮಣಿಪಾಲ್ ಮಹಿಳಾ ಸಮಾಜದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ ಉದ್ಘಾಟನೆ. ಮಣಿಪಾಲ್ ಮಹಿಳಾ ಸಮಾಜದ ಅಧ್ಯಕ್ಷೆ ಡಾ. ಗಿರಿಜಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಗೌರವ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎಂಜಿಎಂ ಕಾಲೇಜಿನ ಪ್ರಾಶುಂಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ್, ಆದರ್ಶ್ ಆಸ್ಪತ್ರೆಯ ನಿರ್ದೇಶಕಿ ವಿಮಲಾ ಚಂದ್ರಶೇಖರ್ ಭಾಗವಹಿಸಲಿದ್ದಾರೆ. ನ.5 ರಂದು ಸಂಜೆ 6.30 […]

ಗ್ಯಾಂಗ್ಲಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಗೆ ಪ್ರತಿಷ್ಠಿತ  ಪ್ರಾಮಿಸಿಂಗ್ ಅಂಡ್ ಇನ್ನೋವೆಟಿವ್ ಟೆಕ್ನಾಲಜಿ ಕಂಪನಿ ಪ್ರಶಸ್ತಿ ಗರಿ

ಮಣಿಪಾಲ: ಕರ್ನಾಟಕ ಸರಕಾರ-ಬಯೋ ಇನ್ಕುಬೇಟರ್ ನಲ್ಲಿನ ಗ್ಯಾಂಗ್ಲಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಗೆ “ಫ್ಯೂಚರಿಸ್ಟಿಕ್ ಪ್ರಾಡಕ್ಟ್ ಡೆವಲಪ್‌ಮೆಂಟ್ ಮತ್ತು ರಿಸರ್ಚ್” ವಿಭಾಗದಲ್ಲಿ ಪ್ರತಿಷ್ಠಿತ  “ಪ್ರಾಮಿಸಿಂಗ್ ಅಂಡ್ ಇನ್ನೋವೆಟಿವ್ ಟೆಕ್ನಾಲಜಿ ಕಂಪನಿ- 2023″ ಎಂಬ ವಿಶಿಷ್ಟ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಉದ್ಯಮಶೀಲತೆ, ನಾವೀನ್ಯತೆ ಮತ್ತು ವಾಣಿಜ್ಯ ಹಾಗೂ ವ್ಯಾಪಾರ ಕ್ಷೇತ್ರಗಳಲ್ಲಿ ನಾಯಕತ್ವ, ಮತ್ತು  ಶ್ರೇಷ್ಠತೆಯನ್ನು ಗುರುತಿಸುವ “ದಿ ಗ್ರೇಟ್ ಇಂಡಿಯನ್ ಎಂಟರ್‌ ಪ್ರೆನ್ಯೂರ್‌ಶಿಪ್, ಡಿಸೈನ್, ಬ್ಯುಸಿನೆಸ್ ಎಂಡ್ ಸ್ಟಾರ್ಟ್‌ ಅಪ್ ಅವಾರ್ಡ್ಸ್ ಮತ್ತು ಕಾನ್ಫರೆನ್ಸ್ 2023 ರ 22ನೇ ಆವೃತಿಯಲ್ಲಿ […]

ನ.4-5 ರಂದು ನಡೆಯುವ ಅಖಿಲ ಭಾರತ ಕೊಂಕಣಿ ಸಮ್ಮೇಳನಾಧ್ಯಕ್ಷರಾಗಿ ಹೇಮಾ ನಾಯಕ್ ಆಯ್ಕೆ

ಮಂಗಳೂರು: ನವೆಂಬರ್ 4 ಮತ್ತು 5 ರಂದು ವಿಶ್ವ ಕೊಂಕಣಿ ಕೇಂದ್ರ, ಶಕ್ತಿನಗರ ಇಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ. ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ 4 ರಂದು ಪೂರ್ವಾಹ್ನ 10 ಕ್ಕೆ ಸಮ್ಮೇಳನ ಉದ್ಘಾಟಿಸಿ ‘ಸಾಹಿತ್ಯ ಮತ್ತು ಬದುಕು’ ಈ ಕುರಿತು ಶಿಖರೋಪನ್ಯಾಸ ನೀಡಲಿದ್ದಾರೆ ಎಂದು ಸಮ್ಮೇಳನದ […]