ನ. 28 ರಿಂದ 1ರ ವರೆಗೆ ಶೆಫಿನ್ಸ್ ವತಿಯಿಂದ ಶಾಲಾ ಶಿಕ್ಷಕರಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ

ಉಡುಪಿ: ಉಡುಪಿಯ ಶೆಫಿನ್ಸ್ ಎಜುಕೇಶನಲ್ ಎಂಡ್ ಚಾರಿಟೇಬಲ್ ವತಿಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕರಿಗೆ ಉಚಿತ ಸ್ಪೋಕನ್ ಇಂಗ್ಲೀಷ್ ತರಬೇತಿ ಕಾರ್ಯಕ್ರಮವು ನಗರದಲ್ಲಿ ನ. 28 ರಿಂದ 1ರ ವರೆಗೆ (ಒಟ್ಟು 4 ದಿನ) ನಡೆಯಲಿರುವುದು. ಈ ತರಬೇತಿಯು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಈ ಶೈಕ್ಷಣಿಕ ವರ್ಷದ ಕೊನೆಯ ತರಬೇತಿಯಾಗಿದೆ. ತರಬೇತಿಗೆ ತಮ್ಮ ಶಾಲಾ ಅತಿಥಿ ಹಾಗೂ ಗೌರವ ಶಿಕ್ಷಕರನ್ನು ಕಳುಹಿಸಲು ಆಸಕ್ತರಿರುವ ಶಾಲಾ ಮುಖ್ಯಸ್ಥರುಗಳು ನ. 24 […]

ಡಿಸೆಂಬರ್ 2 ಹಾಗೂ 3 ರಂದು ಮತ್ಸ್ಯಮೇಳ: ಪೋಸ್ಟರ್ ಬಿಡುಗಡೆ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಇವರ ನೇತೃತ್ವದಲ್ಲಿ, ಜಲಾನಯನ ಅಭಿವೃದ್ಧಿ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಸ್ಕೋಡ್ವೆಸ್ ಸಂಸ್ಥೆ ಶಿರಸಿ ಇವರ ಸಹಭಾಗೀತ್ವದಲ್ಲಿ ರಚನೆಗೊಂಡ ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯು ಡಿ. 2 ಮತ್ತು 3 ರಂದು ಆಯೋಜಿಸುತ್ತಿರುವ “ಮತ್ಸ್ಯ ಮೇಳ” – 2023 ರ ಪೋಸ್ಟರ್ ಅನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ […]

ಮಣಿಪಾಲ: ಬೈಕ್- ಸ್ಕೂಟರ್ ಮಧ್ಯೆ ಅಪಘಾತ: ಯುವತಿ ಮೃತ್ಯು, ಮೂವರಿಗೆ ಗಾಯ

ಮಣಿಪಾಲ: ಬೈಕ್‌ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ. ಮೃತರನ್ನು ಹಿರಿಯಡಕ ನಿವಾಸಿ ಸುಶ್ಮಿತಾ(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಹುಲ್, ಸ್ಕೂಟರ್ ಸವಾರರಾದ ಅನೂಜ್ ಮತ್ತು ಆದರ್ಶ ಎಂಬವರು ಗಾಯಗೊಂಡಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದಾಗ ಬೈಕಿಗೆ, ಅದೇ ದಿಕ್ಕಿನಲ್ಲಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ […]

ಮಂಗಳೂರು: ನ 26ರಂದು ಮೂಕಾಂಬಿಕಾ ಯಕ್ಷಗಾನ ತರಬೇತಿ ಕೇಂದ್ರ ಮಂಗಳಾದೇವಿ ದಶಮಾನೋತ್ಸವ ಸಮಾರಂಭ

ಮಂಗಳೂರು: ಶ್ರೀ ಮೂಕಾಂಬಿಕಾ ಯಕ್ಷಗಾನ ತರಬೇತಿ ಕೇಂದ್ರ, ಮಂಗಳಾದೇವಿ, ಇದರ ದಶಮಾನೋತ್ಸವ ಸಮಾರಂಭವು ಶ್ರೀ ಮಂಗಳಾದೇವಿ ದೇವಸ್ಥಾನದ ಅಂಗಣದೊಳಗೆ ನವೆಂಬರ್ 26ರಂದು ಜರಗಲಿದ್ದು ಆ ಪ್ರಯುಕ್ತ “ತ್ರಿಜನ್ಮ ಮೋಕ್ಷ ” ಕನ್ನಡ ಯಕ್ಷಗಾನ ಬಯಲಾಟ ನಡೆಯಲಿದೆ. ಯಕ್ಷಗಾನ ಬಯಲಾಟದ ಪೂರ್ವಭಾವಿಯಾಗಿ ಬೆಳಗ್ಗೆ 9 ರಿಂದ 10.30 ರವರೆಗೆ ಷಣ್ಮುಖಪ್ರಿಯ ಭಜನಾ ತಂಡ, ಪಡೀಲ್ ಇವರಿಂದ ಭಜನಾ ಕಾರ್ಯಕ್ರಮವಿದೆ. 10.30 ಕ್ಕೆ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಆರಂಭವಾಗಿ 11.30 ರಿಂದ ಖ್ಯಾತ ಭಾಗವತ ದಯಾನಂದ್ ಕೋಡಿಕಲ್ ಮತ್ತು ಇವರ ಶಿಷ್ಯ […]

ಅಮೃತ ಮಹೋತ್ಸವದ ಸಂಭ್ರಮದಲ್ಲಿ ಕಸ್ತೂರ್ಬಾ ಮೆಡಿಕಲ್‌ ಕಾಲೇಜು

ಮಣಿಪಾಲ: ಮಾಹೆಯ ಪ್ರತಿಷ್ಠಿತ ಘಟಕವಾಗಿರುವ ಕಸ್ತೂರ್ಬಾ ಮೆಡಿಕಲ್‌ ಕಾಲೇಜು ತನ್ನ 70 ನೆಯ ವರ್ಷಾಚರಣೆಯನ್ನು ಸಂಭ್ರಮೋಲ್ಲಾಸದಿಂದ ಆಚರಿಸಿತು. ಈ ಅರ್ಥಪೂರ್ಣ ಕಾರ್ಯಕ್ರಮವು ವೈದ್ಯಕೀಯ ಶಿಕ್ಷಣಕ್ಕೆ ಮತ್ತು ಆರೋಗ್ಯ ಪಾಲನೆಯ ಸೇವೆಗಳಿಗೆ ಕೆಎಂಸಿಯ ದೀರ್ಘಕಾಲೀನ ಬದ್ಧತೆಯ ಪ್ರತೀಕವಾಗಿದ್ದು, ಇದರಲ್ಲಿ ಗಣ್ಯರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಪ. ಪೂರ್ವ ವಿದ್ಯಾರ್ಥಿಗಳು ಪಾಲ್ಗೊಂಡರು. ಕೆನಡಾದ ಬ್ರಿಟಿಷ್‌ ಕೊಲಂಬಿಯಾ ವಿಶ್ವವಿದ್ಯಾನಿಲಯದ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿರುವ, ಕೆಎಂಸಿಯ ಅಭಿಮಾನದ ಪೂರ್ವವಿದ್ಯಾರ್ಥಿಯಾಗಿರುವ ಡಾ. ಕಿಶೋರ್‌ ಮುಲುಪುರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಡಾ. […]