ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆ; ಷೇರು ಪತ್ರ ವಿತರಣಾ ಕಾರ್ಯಕ್ರಮ

ಮಲ್ಪೆ: ಕರ್ನಾಟಕ ಸರಕಾರ, ಜಲಾನಯನ ಅಭಿವೃದ್ದಿ ಇಲಾಖೆ, ಮೀನುಗಾರಿಕಾ ಇಲಾಖೆ ಹಾಗೂ ಸ್ಕಾಡ್ವೆಸ್ ಸಂಸ್ಥೆ ಶಿರಸಿ ಇದರ ಸಹಯೋಗದೊಂದಿಗೆ ರಚಿಸಲ್ಪಟ್ಟ ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಸೆ.22 ರಂದು ಮಲ್ಪೆ ಮಲ್ಪೆ ಮೀನುಗಾರರ ಸಂಘದ ಸಮುದಾಯ ಭವನದಲ್ಲಿ ಜರುಗಿತು. ಶಾಸಕ ಯಶ್ ಪಾಲ್ ಸುವರ್ಣ ಕಾರ್ಯಕ್ರಮವನ್ನುದ್ಘಾಟಿಸಿ ಷೇರು ಪತ್ರ ವಿತರಿಸಿ ಮಾತನಾಡಿ, ಮೀನುಗಾರರಿಂದ ಮೀನುಗಾರರಿಗೋಸ್ಕರ ರಚಿಸಲಾದ ಕಂಪನಿ ಇದಾಗಿದ್ದು, […]

ಮಂಗಳೂರು: ಸೆ. 25 ರಂದು ANTI DRUG MONTH ವ್ಯಸನ ಜಾಗೃತಿ ನಡಿಗೆ

ಮಂಗಳೂರು: ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಲ್ಡಾನ್ಹಾ ಇವರ ಕನಸಿನ ವ್ಯಸನ ಮುಕ್ತ ಸಮಾಜ “ANTI DRUG MONTH (ಸೆ 1-30) ಹಾಗೂ ಮಂಗಳೂರು ಕಮಿಷನರ್ ಇವರ “ನಶೆ ಮುಕ್ತ ಮಂಗಳೂರು” ಧ್ಯೇಯದೊಂದಿಗೆ ಪಾದುವಾ ನಂತೂರು ಮಹಾವಿದ್ಯಾಲಯದಿಂದ ಬೆಂದುರ್ ಚರ್ಚ್/ಸಂತ ಆಗ್ನೇಸ್ ಕಾಲೇಜ್‌ನವರೆಗೆ “ವ್ಯಸನ ಜಾಗೃತಿ ನಡಿಗೆ”ಯು ಬೆಂದುರ್ ಚರ್ಚ್, ವಂದನೀಯ ವಿನ್ಸೆಂಟ್ ಮೊಂತೇರೊ ಸಿಒಡಿಪಿ/ಬಾಂಧವ್ಯ, ವಂದನೀಯ ವಿನ್ಸೆಂಟ್ ಡಿ ಸೋಜ ಪಾದುವಾ ಮಹಾವಿದ್ಯಾಲಯ ಯುವರೆಡ್ ಕ್ರೋಸ್, ವಂದನೀಯ ಅರುಣ್ ವಿಲ್ಸನ್ […]

ಸೆ. 24 ರಂದು ರಜತಾದ್ರಿಯಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ

ಉಡುಪಿ : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವು ಸೆಪ್ಟಂಬರ್ 24 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ […]

ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ತಲೆಬಾಗಬೇಕಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯದ ಮುಖ್ಯಮಂತ್ರಿಗಳು ಮೂರು ದಿನ ದೆಹಲಿಯಲ್ಲಿದ್ದು ಕಾವೇರಿ ನೀರು ಹಂಚಿಕೆ ಕುರಿತಾಗಿ ಚರ್ಚೆ ಮಾಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನು ನಾವು ಪಾಲಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಗಿ ಪ್ರಾರ್ಥಿಸಬೇಕು. ರಾಜ್ಯಕ್ಕೆ ಅನ್ಯಾಯ ಆಗಬಾರದು ಎಂಬುದು ನನ್ನ ನಿಲುವಾಗಿದೆ. ಕಾಂಗ್ರೆಸ್ ಜನಪರವಾಗಿದ್ದು,‌ ಜನರನ್ನು ಬಿಟ್ಟು ಬೇರೆ ಏನು ಮಾಡಲು ಸಾಧ್ಯವಿಲ್ಲ. ನೀರಾವರಿ […]

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿಗಾಗಿ ಸಹಾಯಧನ ಸೌಲಭ್ಯ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಲು ಇಚ್ಛಿಸುವ ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದಾಗಿದ್ದು, ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆ. ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆ. ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಈ ಕೆಳಗಿನಂತೆ ಸಹಾಯಧನ ನೀಡಲಾಗುವುದು. […]