ಉಡುಪಿ:ಸಾಮಾಜಿಕ ಜಾಗೃತಿಗೆ ಎನ್.ಎಸ್.ಎಸ್ ಪ್ರೇರಕ : ಜಗದೀಶ್

ಉಡುಪಿ: ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತಿನ ಮನೋಭಾವ, ಜವಾಬ್ದಾರಿ ಹಾಗೂ ಸಹಕಾರದ ಗುಣಗಳನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಹೇಳಿದರು. ಅವರು ಶನಿವಾರ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು […]

ಉಡುಪಿ:ನಗರಸಭೆಯ ಕಛೇರಿ ಕೆಲಸ, ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯನ್ನು ಸೆಪ್ಟಂಬರ್ 23 ರಂದು ನಗರದ ಅಜ್ಜರಕಾಡು ಆರೂರು ಲಕ್ಷ್ಮೀ ನಾರಾಯಣ ರಾವ್ ಸ್ಮಾರಕ ಪುರಭವನದಲ್ಲಿ ಹಮ್ಮಿಕೊಂಡಿರುವ ಹಿನ್ನೆಲೆ, ಸದರಿ ದಿನದಂದು ಕಚೇರಿಯ ಸಾರ್ವಜನಿಕ ಕೆಲಸ ಕಾರ್ಯಗಳು ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆ ಇರುವುದಿಲ್ಲ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರದಿಂದ ‘ದಸರಾ ಗಿಫ್ಟ್’: ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ? ಹಳೆಯ ದರ ಎಷ್ಟಿತ್ತು? ಇಲ್ಲಿದೆ ಮಾಹಿತಿ.!

ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದಲೇ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ನಾವು ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ? ಹಳೆಯ ದರ ಎಷ್ಟಿತ್ತು? ಇಲ್ಲಿದೆ ವಿವರ. ಯಾವ ಉತ್ಪನ್ನಗಳ ಬೆಲೆ ಎಷ್ಟು? * ವಿಕ್ಸ್ ಆಕ್ಷನ್ 500 ಅಡ್ವಾನ್ಸ್‌ & ವಿಕ್ಸ್‌ ಇನ್ಹೆಲರ್‌ ಹೊಸ ದರ […]

ನಿಟ್ಟೆಯಲ್ಲಿ ಸೆ.23 ಮತ್ತು ಸೆ.24 ರಂದು ‘ಎಐಇನ್ನೋವೇಶನ್ 2025 – ಕೋಡ್4ಭಾರತ್’ ಫೈನಲ್ಸ್

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲುಂಕರ್ ಅವರ ನೇತೃತ್ವದಲ್ಲಿ ಕಿಂಡ್ರೆಲ್ ಹಾಗೂ ಮೈಕ್ರೋಸಾಫ್ಟ್ ಸಂಸ್ಥೆಗಳ ಸಹಯೋಗದೊಂದಿಗೆ 24 ಗಂಟೆಗಳ ಗ್ರ್ಯಾಂಡ್ ಫಿನಾಲೆ – ಕೋಡ್4ಭಾರತ್ ಹ್ಯಾಕಥಾನ್ ನ್ನು ಸೆ.23 ಮತ್ತು ಸೆ.24 ರಂದು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಕಿಂಡ್ರೆಲ್ ಸಂಸ್ಥೆಯ ಇಂಡಿಯಾ ಡೆಲಿವರಿ ಲೀಡರ್ಶಿಪ್ ಉಪಾಧ್ಯಕ್ಷ ಶಂಕರ ಶ್ರೀನಿವಾಸನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.  ಕಿಂಡ್ರೆಲ್  ಸಂಸ್ಥೆಯ ನಿರ್ದೇಶಕ ಡಾ. ರಾಜ್ ಮೋಹನ್ ಸಿ ಮತ್ತು ಮೈಕ್ರೋಸಾಫ್ಟ್ ನ […]

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ.

​ಮಲ್ಪೆ, ಸೆ.22: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದಲ್ಲಿ ಸತ್ಕಾರ್ಯಗಳು ನಿರಂತರ ನಡೆಯುತ್ತಿರಲಿ, ಇಲ್ಲಿ ನಡೆಯುವ ಎಲ್ಲ ಕಾರ್ಯಗಳಿಗೂ, ಸೇವೆ ನೀಡುವವರಿಗೂ ಶ್ರೀ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಭಾವೀ ​​ಪರ್ಯಾಯ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ನುಡಿದರು.​ ಅವರು ಸೋಮವಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನದ ಶಿಲಾನ್ಯಾಸವನ್ನು ನೆರವೇರಿಸಿ ಆಶೀರ್ವಚನ ನೀಡಿದರು.​ ಉದ್ಯಮಿ ಶ್ರೀಧರ್ ​ರಾವ್ ಕಲ್ಮಾಡಿ ಪುಣೆ ಅವರು ನೂತನ ಸಮುದಾಯ […]