ಸೆ. 22ರಿಂದ ಅ.2ರ ವರೆಗೆ “ಉಡುಪಿ-ಉಚ್ಚಿಲ ದಸರಾ-2025”

ಉಡುಪಿ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀಕ್ಷೇತ್ರ ಉಚ್ಚಿಲ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನಾಲ್ಕನೇ ವರ್ಷದ “ಉಡುಪಿ-ಉಚ್ಚಿಲ ದಸರಾ-2025” ಸೆ. 22ರಿಂದ ಅ. 2ರ ವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು. ಉಚ್ಚಿಲ ಮೊಗವೀರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]
ಉಡುಪಿ:ರೋಟರಿ ಉದ್ಯೋಗ್ –ರೆಡ್ಕ್ರಾಸ್ ರಕ್ತನಿಧಿ ಕೇಂದ್ರ ಉದ್ಘಾಟನೆ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ (IRCS, K58) ಮತ್ತು ರೋಟರಿಬೆಂಗಳೂರು ಉದ್ಯೋಗಗಳ ಸಹಯೋಗದಲ್ಲಿ, ರೋಟರಿ ಉದ್ಯೋಗ್ ರೆಡ್ ಕ್ರಾಸ್ ರಕ್ತ ಕೇಂದ್ರವನ್ನು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಎಲ್ಇ (ರವಿ ಕಿರ್ಲೋಸ್ಕರ್) ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಗೌರನಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹೋಟ್ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದ ಅವಶ್ಯಕತೆ ಮತ್ತು ಸುರಕ್ಷಿತ ರಕ್ತಸಂಗ್ರಹಣೆಯ ಮಹತ್ವವನ್ನು ವಿವರಿಸಿಸಿ, ರೋಟರಿ ಮತ್ತು ರೆಡ್ಕ್ರಾಸ್ ಸಂಸ್ಥೆಗಳ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು. ರೋಟರಿಯನ್ […]
ಉಡುಪಿ:ಶ್ರೀ ಕೃಷ್ಣನ ಸಂದೇಶ ಪಾಲನೆ ಜಗತ್ತಿನ ಕಲ್ಯಾಣಕ್ಕೆ ಮಾರ್ಗ : ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಉಡುಪಿ: ಭಗವಂತನ ಶ್ರೀ ಕೃಷ್ಣನ ಅವತಾರವು ವಿಶಿಷ್ಟವಾದದ್ದು. ಕೃಷ್ಣನ ರೂಪದಂತೆ ಆತನ ಅವತಾರವೂಆಕರ್ಷಕ. ಕೆಟ್ಟದನ್ನು ದಮನ ಮಾಡಿ ಜಗತ್ ಕಲ್ಯಾಣಕ್ಕಾಗಿ ಉತ್ತಮ ಮಾರ್ಗವನ್ನು ನೀಡಿದ ಶ್ರೀ ಕೃಷ್ಣನ ಸಂದೇಶ ಪಾಲನೆಯಿಂದ ಜಗತ್ತಿನ ಸುಸೂತ್ರ ನಿರ್ವಹಣೆ ಸಾಧ್ಯ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ರವಿವಾರ ರಾಜಾಂಗಣದ ಶ್ರೀ ಕೃಷ್ಣ ಮಠದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಸಹಯೋಗದಲ್ಲಿ ನಡೆದ ಸಾಂಸ್ಕೃತಿ […]
ಉಡುಪಿ:ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆ ಹೆಚ್ಚಿಸಿ, ಉದ್ಯಮ ವಿಸ್ತರಿಸಲು ಅರಿವು ಕಾರ್ಯಕ್ರಮಗಳು ಸಹಕಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ದೇಶದ ಆರ್ಥಿಕ ವ್ಯವಸ್ಥೆ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳು ಮಹತ್ತರ ಪಾತ್ರ ವಹಿಸುತ್ತವೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆದಾರರ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ಅವರುಗಳಲ್ಲಿ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಉದ್ಯಮವನ್ನು ವಿಸ್ತರಿಸಲು ಅರಿವು ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಕೈಗಾರಿಕೆ ಮತ್ತುವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇ ನಿರ್ದೇಶನಾಲಯ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆ.ಸಿ.ಟಿ.ಯು), ಕರ್ನಾಟಕ […]
ಉಡುಪಿ:ವಿಶ್ವಕರ್ಮರ ಪರಂಪರಾಗತ ಜ್ಞಾನ ಮುಂದಿನ ಪೀಳಿಗೆಗೆ ತಲುಪಲಿ: ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ: ಸಾವಿರಾರು ವರ್ಷಗಳ ಹಿಂದೆ ತಂತ್ರಜ್ಞಾನವೇ ಇಲ್ಲದ ಕಾಲದಲ್ಲಿ ಇಡೀ ವಿಶ್ವವನ್ನು ತನ್ನ ಕೈಚಳಕದ ಮೂಲಕ ನಿರ್ಮಿಸಿ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಸರ್ವರ ಆರಾಧ್ಯ ದೈವ ವಿಶ್ವಕರ್ಮರ ಜಯಂತಿಯನ್ನು ಆಚರಿಸಿಮುಂದಿನ ಪೀಳಿಗೆಗೆ ಅವರ ಜ್ಞಾನವನ್ನು ದಾಟಿಸುವ ಉದ್ದೇಶದಿಂದ ಸರಕಾರದ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ […]