ಉಡುಪಿಯ ಜಾಹೀರಾತು ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಉಡುಪಿ:ಉಡುಪಿಯ ಜಾಹೀರಾತು ಕಂಪೆನಿಯಲ್ಲಿ ವೀರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448379989 https://docs.google.com/forms/d/e/1FAIpQLSd0RJe9MRm70Khqh1Ryx-EN8VJODcuqhwWa-ATvjcLuIaXZaA/viewform?usp=sf_link
ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದದ್ದು ನೋವಿನ ಸಂಗತಿ

ಉಡುಪಿ: ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದದ್ದು ನೋವಿನ ಸಂಗತಿ. ಸರ್ಕಾರದ ಈ ನಡೆ ಆಶ್ಚರ್ಯಕರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಣೆ ಮಾಡಿ, ಬಳಿಕ ತಡೆಹಿಡಿದ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಪ್ರಾಂಶುಪಾಲರು ಅಂದು ರಾಜ್ಯ ಸರ್ಕಾರದ ಆದೇಶ ಪಾಲಿಸಿದ್ದರು. ಸಮಾನ ವಸ್ತ್ರ ಇರಬೇಕು ಎಂದು ಹಿಜಾಬ್ ನಿಷೇಧಿಸಲಾಗಿತ್ತು. ಸರ್ಕಾರದ ಆದೇಶವನ್ನು ಸರ್ಕಾರಿ ಅಧಿಕಾರಿಯಾಗಿ […]
ರಾಮಕೃಷ್ಣರಿಗೆ ಪ್ರಶಸ್ತಿ ನೀಡದಿದ್ದರೆ ಹೋರಾಟ: ಪೃಥ್ವಿರಾಜ್ ಶೆಟ್ಟಿ ಎಚ್ಚರಿಕೆ

ಉಡುಪಿ: ಕುಂದಾಪುರದ ಬಿ.ಜಿ ರಾಮಕೃಷ್ಣ ಎಂಬವರಿಗೆ ಸರಕಾರ ಪ್ರಶಸ್ತಿ ನೀಡಿ ಬಳಿಕ ವಾಪಸ್ ಪಡೆದದ್ದು ಖಂಡನೀಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ವಿಚಾರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲಾಯಿತು. ಆದರೆ ರಾಮಕೃಷ್ಣ ಅವರು ಒಬ್ಬ ಶಿಕ್ಷಕನಾಗಿ ಸಮಾನ ವಸ್ತ್ರ ಸಂಹಿತೆಯ ಭಾಗವಾಗಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ತಡೆದಿದ್ದರು. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗೆ ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆದಿರುವುದು ಖಂಡನೀಯ. […]
ಯಕ್ಷ ವೇಷಭೂಷಣ ಧರಿಸಿ ಭಿಕ್ಷಾಟನೆ, ಅಸಭ್ಯ ವರ್ತನೆ

ಉಡುಪಿ: ಯಕ್ಷಗಾನ ಕಲೆಗೆ ಸಂಬಂಧಿಸಿದ ಯಕ್ಷ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಹಾಗೂ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಯಕ್ಷಗಾನ ಕಲೆಗೆ ಅಪಮಾನ ಮಾಡುವವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ದ.ಕ ಜಿಲ್ಲಾ ಸಂಚಾಲಕ ಸರಪಾಡಿ ಅಶೋಕ್ ಶೆಟ್ಟಿ ಒತ್ತಾಯಿಸಿದರು. ಉಡುಪಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶೋತ್ಸವ ಸೇರಿದಂತೆ ವಿವಿಧ ಸಭೆ ಸಮಾರಂಭಗಳಲ್ಲಿ ಯಕ್ಷಗಾನ ವೇಷಗಳನ್ನು ಧರಿಸಿಕೊಂಡು ಕಲೆಗೆ ಅಪಮಾನ ಮಾಡುತ್ತಿದ್ದಾರೆ. ಇದು ವೃತ್ತಿಪರ ಕಲಾವಿದರಿಗೆ […]
ಉಡುಪಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಂದ ಗಾಲಿಕುರ್ಚಿ ರ್ಯಾಲಿ

ಉಡುಪಿ: ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ಸೇವಾಭಾರತಿ ಸೇವಾಧಾಮ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ಗಾಲಿಕುರ್ಚಿ ರ್ಯಾಲಿ ಯನ್ನು ಇಂದು ಹಮ್ಮಿಕೊಳ್ಳಲಾಯಿತು. ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರ್ಯಾಲಿ ಗೆ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಬಿಜೆಪಿ ಮುಖಂಡ ಉದಯಕುಮಾರ್ ಶೆಟ್ಟಿ ಚಾಲನೆ ನೀಡಿದರು. ಬಳಿಕ ರ್ಯಾಲಿಯು ಚಿತ್ತರಂಜನ್ ಸರ್ಕಲ್ ಮುಖಾಂತರ ಸಾಗಿ, ಸರ್ವಿಸ್ ಬಸ್ ಸ್ಟ್ಯಾಂಡ್, […]