ಮಂಗಳೂರು: ನಕಲಿ ದಾಖಲೆ ಬಳಸಿ ವಂಚಿಸಿದ ವ್ಯಕ್ತಿಗಳ ಬಂಧನ

ಮಂಗಳೂರು: ಆಧಾರ್ ಕಾರ್ಡ್ಗಳು ಮತ್ತು ಭೂ ಸಂಬಂಧಿತ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸಿದ ಆರೋಪದ ಮೇಲೆ 46 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆ ಹಲವಾರು ಪ್ರಕರಣಗಳು ಮತ್ತು ಸರ್ಕಾರಿ ದಾಖಲೆಗಳ ಮೇಲೆ ಪರಿಣಾಮ ಬೀರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಸುಳಿವು ದೊರೆತ ಹಿನ್ನೆಲೆಯಲ್ಲಿ, ಉರ್ವಾ ಪೊಲೀಸರು ಮುಲ್ಕಿಯ ಬಪ್ಪನಾಡು ಗ್ರಾಮದ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ರಸ್ತೆಬದಿಯಲ್ಲಿ ಕಾಯುತ್ತಿದ್ದಾಗ ಬಂಧಿಸಿದರು. ವಿಚಾರಣೆಯ ಸಮಯದಲ್ಲಿ, ಕೊಡಿಯಾಲ್ಬೈಲ್ನಲ್ಲಿ ಅಂಗಡಿಯನ್ನು […]
ಆಗುಂಬೆ ಘಾಟಿಯಲ್ಲಿ ಎರಡು ಗಂಟೆಗಳ ಕಾಲ ಕೆಟ್ಟು ನಿಂತ ಬಸ್:ಸಂಚಾರ ವ್ಯತ್ಯಯ

ಉಡುಪಿ: ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಎರಡು ಗಂಟೆಗಳಿಗೂ ಹೆಚ್ಚು ಕಾಲ ಕೆಟ್ಟು ನಿಂತ ಪರಿಣಾಮ ಘಾಟಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಸೆ.10 ರಾತ್ರಿ ಸುಮಾರು 7.30 ರ ಹೊತ್ತಿಗೆ ಉಡುಪಿ-ಶಿವಮೊಗ್ಗ ಎಕ್ಸ್ ಪ್ರೆಸ್ ಬಸ್ಸೊಂದು ಕೆಟ್ಟು ನಿಂತಿದೆ. ನಡು ರಸ್ತೆಯಲ್ಲೇ ಬಸ್ಸು ನಿಂತಿದ್ದರಿಂದ ಇತರ ವಾಹನಗಳು ಮುಂದಕ್ಕೆ ಹೋಗಲು ಸಾಧ್ಯವಾಗಲಿಲ್ಲ.ಇದರಿಂದ ಸಂಚಾರ ವ್ಯತ್ಯಯವಾಗಿದ್ದು ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು.ರಾತ್ರಿ 9.30 ರ ವರೆಗೂ ಬಸ್ಸು ರಸ್ತೆ ಮಧ್ಯದಲ್ಲಿ ನಿಂತಿತ್ತು.ಕೊನೆಗೆ ಆಗುಂಬೆ ಘಾಟಿಯಲ್ಲಿ ಸಂಚಾರ ಸುಗಮವಾಗಿಸುವ […]
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತಷ್ಟು ಅಬ್ಬರಿಸಲಿದೆ ಮಳೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತಷ್ಟು ಅಬ್ಬರಿಸಲಿದೆ. 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗಾ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ. ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ […]
ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ. ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿರುವುದು ಎಲ್ಲರಿಗೂ ತಿಳಿದಿದೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್ರನ್ನು […]
ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿ ಸೇವೆಗಳು

ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ಸೇವೆಗಳನ್ನು ಪ್ರಾರಂಭಿಸುವುದರೊಂದಿಗೆ ತನ್ನ ವೈದ್ಯಕೀಯ ಸೇವೆಗಳನ್ನು ವಿಸ್ತರಿಸುತ್ತಿದೆ. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮಾಜಿ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿರುವ, 30 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಡಾ. ಗಣೇಶ್ ಪೈ ಸಿ ಅವರು ಈ ವಿಭಾಗದ ನೇತೃತ್ವ ವಹಿಸಲಿದ್ದಾರೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಹೊರರೋಗಿಗಳ ಸಮಾಲೋಚನೆಗಳು ಲಭ್ಯವಿರುತ್ತವೆ. ಜಠರಗರುಳಿನ ಕಾಯಿಲೆಗಳು, ಗೆಡ್ಡೆಗಳು, […]