ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ನವದೆಹಲಿ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಟಾಟಾ ಸಮೂಹವು ₹1 ಕೋಟಿ ಪರಿಹಾರ ನೀಡಲಿದೆ.‘ಈ ಹೊತ್ತಿನಲ್ಲಿ ನಮಗೆ ಆಗಿರುವ ಶೋಕವನ್ನು ಸರಿಯಾಗಿ ವಿವರಿಸಲು ಯಾವ ಪದವೂ ಸಿಗುತ್ತಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಕ್ಷೇಮಕ್ಕಾಗಿ, ಗಾಯಗೊಂಡವರ ಕ್ಷೇಮಕ್ಕಾಗಿ ನಾವು ಪ್ರಾರ್ಥಿಸುತ್ತೇವೆ’ ಎಂದು ಟಾಟಾ ಸಮೂಹ ಹಾಗೂ ಏರ್‌ ಇಂಡಿಯಾ ಅಧ್ಯಕ್ಷ ಎನ್. ಚಂದ್ರಶೇಖರನ್ ಹೇಳಿದ್ದಾರೆ. ದುರಂತದಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚಗಳನ್ನು ಕೂಡ ಟಾಟಾ ಸಮೂಹವು ಭರಿಸಲಿದೆ, ಅವರು ಎಲ್ಲ ಅಗತ್ಯ ನೆರವು ಪಡೆಯುವುದನ್ನು […]

ಭಾರೀ ಮಳೆ ಹಿನ್ನೆಲೆ, ನಾಳೆ(ಜೂನ್ 13) ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಉಡುಪಿ: ನಾಳೆ (ಜೂನ್ 13) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಮನೆ, ಕಟ್ಟಡ ನಿರ್ಮಾಣಕ್ಕೆ ಉತ್ತಮ ಆಯ್ಕೆ “ಜಾನ್ವಿ ಕನ್ಟ್ರಕ್ಷನ್”

ಉಡುಪಿ: ಮನೆ, ಕಟ್ಟಡ ನಿರ್ಮಾಣದಲ್ಲಿ ಕರಾವಳಿಯಾದ್ಯಂತ ಪ್ರಸಿದ್ಧಿ ಪಡೆದಿರುವ ‘ಜಾನ್ವಿ ಕನ್ಟ್ರಕ್ಷನ್’ ಗ್ರಾಹಕರಿಗೆ ಅತ್ಯುತ್ತಮ ಸೇವೆಗಳನ್ನು ನೀಡುತ್ತಿವೆ. ಗ್ರಾಹಕರಿಗೆ ಉತ್ತಮ ಬಜೆಟ್ ನಲ್ಲಿ ಮನೆ, ಕಟ್ಟಡ ನಿರ್ಮಿಸಿಕೊಡುವುದರಲ್ಲಿ ಜಾನ್ವಿ ಕನ್ಟ್ರಕ್ಷನ್ ಸೈ ಎನಿಸಿಕೊಂಡಿದೆ. ತನ್ನ ಅತ್ಯುತ್ತಮ ಸೇವೆಯ ಮೂಲಕ‌ ಸಂಸ್ಥೆಯು ಎಲ್ಲೆಡೆ ಛಾಪು ಮೂಡಿಸಿದೆ. ಉದ್ಯಾವರದ ಗುಡ್ಡೆಯಂಗಡಿಯ ಬಬ್ಬುಸ್ವಾಮಿ ಬಿಲ್ಡಿಂಗ್ ನ ಒಂದನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಜಾನ್ವಿ ಕನ್ಟ್ರಕ್ಷನ್” ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸೌಲಭ್ಯಗಳನ್ನು ನೀಡುತ್ತಿವೆ. ಸಮಾಲೋಚನೆ (consulting), ಯೋಜನೆಗಳು (plans), ಬ್ಲೂ ಪ್ರಿಂಟ್ (blue print), […]

ಉಡುಪಿ ಚಿಟ್ಟಾಡಿ “ಸೇಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ)”ನಲ್ಲಿ ವಿವಿಧ ಕೋರ್ಸ್ ಗಳಿಗೆ ದಾಖಲಾತಿ ಆರಂಭ.

ಉಡುಪಿ: ಚಿಟ್ಪಾಡಿ ಸೇಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ)ನಲ್ಲಿ 2025 26ರ ಪ್ರವೇಶಾತಿ ಆರಂಭಗೊಂಡಿದ್ದು, ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಲಭ್ಯವಿರುವ ಕೋರ್ಸ್‌ಗಳು:◼️ ಎಲೆಕ್ಟ್ರಿಷಿಯನ್◼️ ಫಿಟ್ಟರ್◼️ ಎಂ.ಎಂ.ವಿ./ಆಟೋಮೊಬೈಲ್◼️ ಮೆಕ್ಯಾನಿಕ್ ಡೀಸೆಲ್ (1ವರ್ಷ) ಸೇಂಟ್ ಮೇರಿಸ್ ಐಟಿಐ ಅನ್ನು ಆಯ್ಕೆ ಮಾಡಲು ಕಾರಣಗಳು:🔹ಅರ್ಹ ಮತ್ತು ಅನುಭವಿ ಅಧ್ಯಾಪಕರಿಂದ ತೀವ್ರವಾದ ತರಬೇತಿ.🔹ಉದ್ಯಮ ಸಿದ್ಧ ಪಠ್ಯಕ್ರಮ.🔹ವಿದ್ಯಾರ್ಥಿವೇತನವನ್ನು ಪಡೆಯಲು ಮಾರ್ಗದರ್ಶನ🔹ಆನ್/ಆಫ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಮತ್ತು ಉದ್ಯೋಗ ಸಹಾಯ ಕಾರ್ಯಕ್ರಮ🔹ವ್ಯಕ್ತಿತ್ವ ಅಭಿವೃದ್ಧಿ ತರಬೇತಿ ಮತ್ತು ಕಾರ್ಯಕ್ರಮಗಳು ಸೌಲಭ್ಯಗಳು:🔹ಉತ್ಸಾಹಭರಿತ ಮತ್ತು ಅನುಭವಿ ತರಬೇತುದಾರರಿಂದ […]