ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಇಂದು ನಡೆಯಿತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಹಾಯಕ ಸರಕಾರಿ ಅಭಿಯೋಜಕಿ ಮೋಹಿಣಿ ಸಮಯ ಕೇಳಿದರು. ಇದೇ ಸಂದರ್ಭ ಎಪಿಪಿಗೆ ಸಹಕರಿಸಲು ಅವಕಾಶ ಕೋರಿ, ದೂರುದಾರ ಪರ […]
ಉಡುಪಿ:Study Chair ಮಾರಾಟಕ್ಕಿದೆ

ಉಡುಪಿ:ಉಡುಪಿಯಲ್ಲಿ ಸ್ಟಡಿ ಚೆಯರ್ ಮಾರಾಟಕ್ಕಿದೆ.ಇದು ಕೋಚಿಂಗ್ ಸೆಂಟರ್ ಗಳಿಗೆ ಅನುಕೂಲವಾಗಬಹುದು. ಸಂಪರ್ಕಿಸಿ:9632526271
ಜಾಹೀರಾತು ನೀತಿ ಪರಿಷ್ಕರಣೆಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಜಾಹೀರಾತು ಅನುಷ್ಠಾನ ನಿಯಮಗಳು ಜಾರಿಗೆ ಬಂದು 10 ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಜಾಹೀರಾತು ಅನುಷ್ಠಾನ ನಿಯಮಗಳನ್ನು ಪರಿಷ್ಕರಿಸಲು ಉದ್ದೇಶಿಸಲಾಗಿದೆ. ಪರಿಷ್ಕೃತ ಕರಡು ಜಾಹೀರಾತು ಅನುಷ್ಠಾನ ನಿಯಮಗಳನ್ನು ತಯಾರಿಸಲಾಗಿದ್ದು, ಸರ್ಕಾರದಲ್ಲಿ ಪರಿಶೀಲನೆ ಹಂತದಲ್ಲಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಜಾರಿಗೆ ತರುವ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಿಳಿಸುವಂತೆ […]
ಸಾಮಾಜಿಕ ಜಾಲತಾಣದಲ್ಲಿ ಜಾತಿನಿಂದನೆ ಮಾಡಿದ ಆರೋಪ; ವಕೀಲ ಜಗದೀಶ್ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜಾತಿನಿಂದನೆ ಮಾಡಿದ ಆರೋಪ ಮಾಡಿದ ಆರೋಪದ ಮೇಲೆ ವಕೀಲ ಜಗದೀಶ್ ಅವರನ್ನು ಶುಕ್ರವಾರದಂದು ನಗರಲದಲ್ಲಿರುವ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಗದೀಶ್ ಅವರು ಜಾತಿ ನಿಂದನೆ ಮಾಡಿದ್ದಾರೆ ಎಂದು ಮಂಜುನಾಥ್ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಬಿಎನ್ಎಸ್ 196 ಮತ್ತು 299 ಅಡಿಯಲ್ಲಿ ಜಗದೀಶ್ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಗುರುವಾರ ನೋಟಿಸ್ ನೀಡಲು ಜಗದೀಶ್ ಅವರ ಮನೆಗೆ ಪೊಲೀಸರು ಹೋದಾಗ ಬಾಗಿಲು ತೆಗೆಯದೆ ನೊಟೀಸ್ […]
ಉಡುಪಿ ಪೂರ್ಣಪ್ರಜ್ಞ ಇನ್ ಸ್ಟಿಟೂಟ್ ಆಫ್ ಮ್ಯಾನೇಜ್ ಮೆಂಟ್:MBA ಪ್ರಾರಂಭೋತ್ಸವ

ಉಡುಪಿ: ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (PIM), ಉಡುಪಿ, ತರಗತಿ ಕೊಠಡಿಗಳನ್ನು ಮೀರಿದ ಎಂಬಿಎ ಕಾರ್ಯಕ್ರಮದೊಂದಿಗೆ ವ್ಯವಹಾರ ಶಿಕ್ಷಣವನ್ನು ಮರು ವ್ಯಾಖ್ಯಾನಿಸುತ್ತಿದೆ. ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಬೆಂಬಲದೊಂದಿಗೆ, ಈ ಸಂಸ್ಥೆಯು ಶೈಕ್ಷಣಿಕ ಆಳವನ್ನು ನಾವೀನ್ಯತೆ, ಡಿಜಿಟಲ್ ಕೌಶಲ್ಯಗಳು ಮತ್ತು ನೈಜ-ಪ್ರಪಂಚದ ಮಾನ್ಯತೆಯೊಂದಿಗೆ ಸಂಯೋಜಿಸುತ್ತದೆ. PIM ನ MBA ಡ್ಯುಯಲ್ ಸ್ಪೆಷಲೈಸೇಶನ್, SWAYAM ನಿಂದ ಪ್ರಮಾಣೀಕರಣಗಳು, ಉದ್ಯಮ ಮತ್ತು ಕಂಪನಿ ವಿಶ್ಲೇಷಣೆಯ ಕುರಿತು ಹಕ್ಕುಸ್ವಾಮ್ಯ-ಮಾನ್ಯತೆ ಪಡೆದ ಯೋಜನೆಗಳು ಮತ್ತು ಪೇಟೆಂಟ್ಗಳನ್ನು ಪ್ರಕಟಿಸುವ ಅವಕಾಶಗಳೊಂದಿಗೆ ಭಿನ್ನವಾಗಿದೆ. […]