ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ: ಆತ್ರಾಡಿಯಲ್ಲಿ ಆಟೋ ಚಾಲಕ ಗೋಪಾಲ ಕೃಷ್ಣ ಆಚಾರ್ಯ ಅವರಿಗೆ ಸನ್ಮಾನ

ಉಡುಪಿ: ಪ್ರಧಾನಿ ನರೇಂದ್ರ ಮೋದೀಜಿಯವರ ಜನ್ಮ ದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ದಿನಾಂಕದ ವರೆಗೆ ಕಳೆದ 5 ವರ್ಷಗಳಿಂದ ತನ್ನ ಆಟೋ ರಿಕ್ಷಾಕ್ಕೆ ಮೋದಿಜಿಯವರ ಬ್ಯಾನರ್ ನ್ನು ಕಟ್ಟಿಕೊಂಡು ಬಾಡಿಗೆ ಮಾಡುತ್ತಿರುವ ಆತ್ರಾಡಿಯ ಆಟೋ ಚಾಲಕ ಜನ ಸಂಘ ಮೂಲದಿಂದ ಪಕ್ಷದ ಕಾರ್ಯಕರ್ತರಾಗಿರುವ ಗೋಪಾಲ ಕೃಷ್ಣ ಆಚಾರ್ಯ ಅವರನ್ನು ಆತ್ರಾಡಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರ ನೇತೃತ್ವದಲ್ಲಿ ಶಾಲು ಹೊದಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ […]

ಉಡುಪಿಯ Brown Wood ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ Brown Wood ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಪುರುಷ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.1 ವರ್ಷದ ಅನುಭವವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.ಕೆಲಸದ ಅವಧಿ ಬೆಳಿಗ್ಗೆ 9:30 ರಿಂದ ರಾತ್ರಿ 8:30ರವರೆಗೆ.ನಿಮ್ಮ ರೆಸ್ಯೂಮ್ ಅನ್ನು ಇಲ್ಲಿಗೆ ಕಳುಹಿಸಿ[email protected]ಸಂಪರ್ಕಿಸಿ:+91 9036772710

ಯಕ್ಷಗಾನದಲ್ಲೂ ವೈರಲ್ಲಾಯ್ತು“ಹೂವಿನ ಬಾಣದಂತೆ” ಹಾಡು: ನಕ್ಕು ಸುಸ್ತಾದ ಪ್ರೇಕ್ಷಕರು! ಕೆಲವರು ಗರಂ

ಕಳೆದ ಒಂದು ವಾರದಿಂದಲೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಲಾಗುತ್ತಿರುವ “ಹೂವಿನ ಬಾಣದಂತೆ ಯಾರಿಗೂ ಕಾಣದಂತೆ” ಹಾಡು ಈಗ ಯಕ್ಷಗಾನದ ರಂಗಸ್ಥಳದಲ್ಲೂ ಸದ್ದು ಮಾಡಿದೆ. ಆ ಮೂಲಕ ಸೋಶಿಯಲ್ ಮೀಡಿಯಾದ ಈ ಟ್ರೆಂಡಿಂಗ್ ಹಾಡಿಗೆ  ಯಕ್ಷಪ್ರಿಯರು ನಕ್ಕು ನಕ್ಕು ಸುಸ್ತು ಹೊಡೆದಿದ್ದಾರೆ. ಹೌದು. ಸೋಶಿಯಲ್ ಮೀಡಿಯಾದಲ್ಲಿ ಯಕ್ಷಗಾನದ ತುಣುಕೊಂದು ವೈರಲ್ ಆಗಿದೆ. ಯಕ್ಷಗಾನ ಕಲಾವಿದರಾದ ಉದಯ ಹೆಗಡೆ ಕಡಬಾಳ, ಪಾತ್ರವೊಂದನ್ನು ನಿರ್ವಹಿಸುತ್ತ ನನಗೆ ರೂಪದಿಂದಲೇ ತೊಂದರೆ ಕೊಡುತ್ತಿದ್ದಾಳೆ ಅವಳು “ಯಾವ ರೀತಿ ಅಂದ್ರೆ “ಹೂವಿನ ಬಾಣದಂತೆ..ಯಾರಿಗೂ ಕಾಣದಂತೆ” ಎಂದು ಹಾಡನ್ನು […]

ಉಡುಪಿ:ಕಟಪಾಡಿಯಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ

ಕಾಪು:ಕಾಪು ಫ್ರೆಂಡ್ಸ್ ಕ್ರಿಕೆಟರ್ಸ್,ಕಾಪು ಇವರ ವತಿಯಿಂದ ಜಿತೇಂದ್ರ ಜೆ ಶೆಟ್ಟಿ ಪಡುಬಿದ್ರಿ ಅವರ ಅಧ್ಯಕ್ಷತೆಯಲ್ಲಿ ಅನಿತ ಶೆಟ್ಟಿ ಕಾಪು ಇವರ ಮುಂದಾಳತ್ವದಲ್ಲಿ 5 ನೆ ಬಾರಿಗೆ ಅಂತರ್ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟ ಈ ವರ್ಷ ಕಟಪಾಡಿ ಪಳ್ಳಿ ಗುಡ್ಡೆ ಮೈದಾನದಲ್ಲಿ ಹಗಲು ರಾತ್ರಿ ಕ್ರಿಕೆಟ್ ಕೂಟವಾಗಿ ನಡೆಯಲಿದ್ದು, ಈ ಪಂದ್ಯ ಕೂಟದಲ್ಲಿ ಕರ್ನಾಟಕದ ಪ್ರತಿಷ್ಠಿತ 8ತಂಡಗಳು ಹಾಗೂ ಸ್ಥಳೀಯವಾಗಿ 12ತಂಡಗಳು ಸೆಣಸಾಟ ನಡೆಸಲಿದೆ. ಈ ಟೂರ್ನಮೆಂಟ್ ಒಶಿಯನ್ ಟ್ರೋಫಿ 2025 ಎನ್ನುವ ಹೆಸರಿನಲ್ಲಿ ನವೆಂಬರ್ ತಿಂಗಳ […]

ವಿಜಯಪುರ: ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಕೋಟಿಗಟ್ಟಲೇ ಲೂಟಿ!

ವಿಜಯಪುರ: ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಅಂದಾಜು ₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ. ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ […]