ಎಸ್.ಕೆ. ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ: ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಮಂಗಳೂರು: ಎಸ್.ಕೆ. ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಹತ್ತಿರದ ಶ್ರೀ ರಾಧಾಕೃಷ್ಣ ಹಾಲ್ (ಬಾಳಂಭಟ್ ಹಾಲ್)ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ.ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಎಸ್.ಕೆ. ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.ನಿಟ್ಟೆ ಎನ್.ಎಂ.ಎ.ಎಂ. […]
ಒಂದೇ ವಾರದಲ್ಲಿ ಕುಸಿತ ಕಂಡ ಟೊಮೆಟೋ ದರ!

ಕೋಲಾರ: ಮಳೆ, ಮೋಡ ಕವಿದ ವಾತಾವರಣ ಮತ್ತು ರೋಗಬಾಧೆಯಿಂದ ಗುಣಮಟ್ಟ ಕಳೆದುಕೊಳ್ಳುತ್ತಿರುವ ಟೊಮೆಟೊ ಧಾರಣೆ ಮಾರುಕಟ್ಟೆಯಲ್ಲಿ ದಿಢೀರ್ ಕುಸಿತ ಕಂಡಿದೆ. ವಾರದ ಹಿಂದೆ ಕೋಲಾರ ಎಪಿಎಂಸಿ ಹರಾಜಿನಲ್ಲಿ ₹750ಕ್ಕೆ ಮಾರಾಟವಾಗಿದ್ದ 15 ಕೆ.ಜಿ ಟೊಮೆಟೊ ಬಾಕ್ಸ್ ಈಗ ₹300ಕ್ಕೆ ಕುಸಿದಿದೆ. ಗುಣಮಟ್ಟದ ಟೊಮೆಟೊ ಬಾಕ್ಸ್ಗೆ ಮಾತ್ರ ₹300 ಇದ್ದರೆ, ಇನ್ನುಳಿದ ಟೊಮೆಟೊ ಬಾಕ್ಸ್ಗಳು ಕೇವಲ ₹100ಕ್ಕೆ ಮಾರಾಟವಾಗುತ್ತಿವೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊ ಬೆಲೆ ₹15ರಿಂದ ₹20 ಇದೆ. ಹೆಚ್ಚು ಟೊಮೆಟೊ ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಸುಗ್ಗಿ […]
ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು: ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ 14 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ; ಸಂಸ್ಥೆಗೆ 4ನೇ ಬಾರಿ ಉಡುಪಿ ಜಿಲ್ಲಾ ಸಮಗ್ರ ಪ್ರಶಸ್ತಿ

ಹೆಮ್ಮಾಡಿ: ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿಯು ಕಾಲೇಜಿನ ಕ್ರೀಡಾoಗಣದಲ್ಲಿ ನಡೆಯಿತು. ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗ ದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು. […]
ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಫಲಿತಾಂಶ ಪ್ರಕಟ; ಬಹುಮಾನ ವಿತರಣೆ

ಹೆಬ್ರಿ: ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ , ಬಂಟರ ಸಂಘ ಹೆಬ್ರಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ 9ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹೆಬ್ರಿ ತಾಲೂಕು ವ್ಯಾಪ್ತಿಯ ಸುಮಾರು 90ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದು ಸಬ್ ಜೂನಿಯರ್ ವಿಭಾಗದಲ್ಲಿ ಹೆಬ್ರಿ ಎಸ್. ಆರ್ ಸ್ಕೂಲ್ ನ ಶಾರ್ವಿ ಪ್ರಥಮ, […]
ಉಡುಪಿ:ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಮೇಲೆ ಪ್ರೀತಿ ಇರಲಿ – ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್

ಉಡುಪಿ: ಯುವಜನತೆ ಕೊಂಕಣಿ ಭಾಷೆಯನ್ನು ಪ್ರತಿ ಮನೆ ಮನೆಗಳಲ್ಲಿ ಮಾತನಾಡುವುದರ ಮೂಲಕ ಕೊಂಕಣಿ ಸಾಹಿತ್ಯ ಮತ್ತು ಸಂಸ್ಕೃತಿ ಮತ್ತಷ್ಟು ಸಮೃದ್ಧವಾಗಿ ಬೆಳೆಯಲು ಸಾಧ್ಯವಿದೆ. ಭಾಷೆ ಮತ್ತು ಸಾಹಿತ್ಯಕ್ಕೆ ನಮ್ಮ ಪ್ರೀತಿ ಸದಾ ಇರಲಿ ಎಂದು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಅವರು ಭಾನುವಾರ ಉಡುಪಿ ಶೋಕಮಾತಾ ಚರ್ಚಿನ ಆವೆ ಮರಿಯ ಸಭಾಂಗಣದಲ್ಲಿ ಕೊಂಕಣಿ ಸಾಹಿತ್ಯ ಕಲಾ ಹಾಗೂ ಸಾಂಸ್ಕೃತಿಕ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಧರ್ಮಪ್ರಾಂತ್ಯದ ಯುವ ಆಯೋಗದ ಸಹಯೋಗದಲ್ಲಿ ಕೊಂಕಣಿ […]