ವೈದ್ಯಕೀಯ ವಿದ್ಯಾರ್ಥಿನಿಯ ಲೈಂಗಿಕ ದೌರ್ಜನ್ಯ ಪ್ರಕರಣದ ಹಿಂದೆ ಲವ್ ಜಿಹಾದ್ ಅಡಗಿದೆ

ಉಡುಪಿ: ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಲೈಂಗಿಕ, ಮಾನಸಿಕ ದೌರ್ಜನ್ಯದ ಹಿಂದೆ ಲವ್ ಜಿಹಾದ್ ನ ನೆರಳಿದೆ ಎಂದು ಸಂಘಟನೆಗಳು ಆರೋಪಿಸಿವೆ. ಈ ಸಂಬಂಧ ಹಿಂದೂ ಸಂಘಟನೆಗಳು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಹಿಂದೂ ವೈದ್ಯ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕ ಪ್ರೀತಿಸುವ ನೆಪದಲ್ಲಿ ದೌರ್ಜನ್ಯ ನಡೆಸಿದ್ದಾನೆ. ಈ ಕುರಿತು ಸಮಗ್ರ ತನಿಖೆ ನಡೆಯಬೇಕು. ಇದರ ಹಿಂದೆ ಲವ್ ಜಿಹಾದ್ ಇದೆ. ಇದರಿಂದಾಗಿ ಹಿಂದೂ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲ […]

ಉಡುಪಿ: ಆನ್ ಲೈನ್ ಟ್ರೇಡಿಂಗ್ ನಲ್ಲಿ‌ 3.60 ಕೋಟಿ ರೂ. ವಂಚನೆ

ಉಡುಪಿ: ಆನ್ ಲೈನ್ ಟ್ರೇಡಿಂಗ್ ನಲ್ಲಿ‌ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಮೂರು ಮಂದಿಗೆ ಕೋಟ್ಯಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲಿನೆಟ್‌ ಸೋಫಿಯಾ ಡಿʼಮೆಲ್ಲೋ ಮತ್ತು ಅವರ ಗಂಡ ಹಾಗೂ ಗಂಡನ ಸೋದರ ಸಂಬಂಧಿಗೆ ವಿದ್ಯಾ ಸೋಮೇಶ್ವರ್‌ ಎಂಬಾತ ತಾನು ಕೆಲಸ ಮಾಡಿಕೊಂಡಿರುವ SP Capitals Trading ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಪಡೆಯಬಹುದು ಎಂದು ನಂಬಿಸಿದ್ದನು. ಅದರಂತೆ ಇವರು 19/09/2019 ರಿಂದ ದಿನಾಂಕ 29/08/2024 […]

“ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ” – ಕರ್ನಾಟಕ ಆಯ್ಕೆಗೆ ನಾಮ ನಿರ್ದೇಶನ ಆಹ್ವಾನ

ಉಡುಪಿ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. […]

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಲ್ಲಾಳ್ ಮೊಬೈಲ್ ನಲ್ಲಿ ವಿಶೇಷ ಕೊಡುಗೆಗಳು

ಉಡುಪಿ: ನಗರದ ಪ್ರಸಿದ್ಧ ಬಲ್ಲಾಳ್ ಮೊಬೈಲ್‌ನಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಕೊಡುಗೆಯನ್ನು ನೀಡಲಾಗಿದೆ. ಈ ವಿಶೇಷ ಕೊಡುಗೆಯಲ್ಲಿ ಯಾವುದೇ ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಖಚಿತ ಉಡುಗೊರೆ ನೀಡಲಾಗುತ್ತಿದ್ದು, ರೂ. 1999 ಮೌಲ್ಯದ ಇಯರ್ ಬಡ್ಸ್ ,ರೂ. 3999 ಮೌಲ್ಯದ ಬಿಟಿ ಸ್ಪೀಕರ್, ರೂ. 3999 ಮೌಲ್ಯದ ಸ್ಮಾರ್ಟ್ ವಾಚ್ ಹಾಗೂ ರೂ.1999 ಪವರ್ ಬ್ಯಾಂಕ್ ಮೊದಲಾದ ಖಚಿತ ಉಡುಗೊರೆಗಳನ್ನು ಗ್ರಾಹಕರು ತಮ್ಮದಾಗಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಒರಿಯನ್ ಬಿಲ್ಡಿಂಗ್, ಎದುರು ಕಲ್ಪನಾ […]

ಉಡುಪಿ: ಕೊಡವೂರು ಅಭಿವೃದ್ದಿಗೆ ಶಾಸಕರ ಭೇಟಿ.

ಉಡುಪಿ: ಕೊಡವೂರು ವಾರ್ಡ್ ಅನ್ನು ಪೂರ್ತಿಯಾಗಿ ಅಭಿವೃದ್ದಿಮಾಡಬೇಕು, ನದಿ ದಂಡೆಗಳಿಗೆ ತಡೆಗೋಡೆ ನಿರ್ಮಿಸಿ ನೀರು ಹೂಗುವ ಚರಂಡಿಗಳ ಅಭಿವೃದ್ದಿ ಮಾಡಬೇಕು ಎನ್ನುವ ಚಿಂತನೆಯಲ್ಲಿ ನಗರಸಭಾ ಸದಸ್ಯರಾದ ಕೆ ವಿಜಯ್ ಕೊಡವೂರು ಇವರು ಉಡುಪಿ ಶಾಸಕರಾದ ಯಶ್ ಪಲ್ ಎ ಸುವರ್ಣ ಇವರನ್ನು ಕೊಡವೂರು ವಾರ್ಡಿಗೆ ಕರೆಸಿ ಕಾನಂಗಿ ಭಜನಾ ಮಂದಿರ ಪರಿಸರ, ಮಾರಿ ಗುಡಿ ಪರಿಸರದಲ್ಲಿ ಇಂದ್ರಾಣಿ ನದಿಗೆ ತಡೆ ಗೋಡೆ ಮತ್ತು ಚರಂಡಿ ನಿರ್ಮಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಬದಲ್ಲಿ ಕಾನಂಗಿ ಭಜನಾ ಮಂದಿರದ ಅಧ್ಯಕ್ಷರು,ಸ್ಥಳೀಯ […]