ಜುಲೈ 16ರಂದು MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘ಪೇಶ್ವಾಯಿ ಮೇಕ್ಓವರ್ ಎಡಿಷನ್’ ಕಾರ್ಯಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ಓರೇನ್ ಇಂಟರ್ನ್ಯಾಷನಲ್ ನಲ್ಲಿ ಜುಲೈ 16 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ರವರೆಗೆ ‘ಪೇಶ್ವಾಯಿ ಮೇಕ್ಓವರ್ ಎಡಿಷನ್’ (PESHWAI MAKEOVER EDITION) ನೋಡಿ ಮತ್ತು ಕಲಿಯಿರಿ ಕಾರ್ಯಗಾರ ನಡೆಯಲಿದೆ. ಕಾರ್ಯಾಗಾರದ ಮುಖ್ಯಾಂಶಗಳು: ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ. ನೋಂದಣಿ ಮಾಡಿಕೊಳ್ಳಬಹುದು. ಶುಲ್ಕ ರೂ.699/- ಮಾತ್ರ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಓರೇನ್ ಇಂಟರ್ನ್ಯಾಷನಲ್, 3 ನೇ ಮಹಡಿ, ಎಂಎಸ್ಡಿಸಿ ಕಟ್ಟಡ,ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಈಶ್ವರ್ ನಗರ, ಮಣಿಪಾಲ […]
ಉಡುಪಿ, ಮಂಗಳೂರಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿಯ ಸಾಯಿ ರಾಧ ಸರ್ವಿಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹 ಎಸಿ ಟೆಕ್ನಿಷನ್ 🔹 ಸೆಕ್ಯೂರಿಟಿ ಗಾರ್ಡ್ 🔹 ಹೌಸ್ ಕೀಪಿಂಗ್ ಆಸಕ್ತರು ಸಂಪರ್ಕಿಸಿ: 92437 57516
ಉದ್ಯಾವರ: ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಮೀನುಗಾರಿಕಾ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಜುಲೈ 11ರ ಶುಕ್ರವಾರ ದೋಣಿ ಮಗುಚಿ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿಯ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ಅವರ ಕುಟುಂಬದವರಿಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ಅವರು ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಎಸ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಗಂಗೊಳ್ಳಿ: ಮೀನುಗಾರಿಕಾ ದೋಣಿ ಮುಳುಗಿ; ಮೂವರು ಸಮುದ್ರಪಾಲು

ಉಡುಪಿ: ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಮೀನುಗಾರಿಕಾ ದೋಣಿ ಮುಳುಗಿ ಮೂವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರ ಪಾರಾಗಿರುವ ಘಟನೆ ನಡೆದಿದೆ. ಮಂಗಳವಾರ ಮೀನುಗಾರಿಕೆಗೆಂದು ತೆರಳಿದ್ದಾಗ ದೋಣಿ ಮಗುಚಿದ್ದು ಮೂವರು ನೀರು ಪಾಲಾಗಿದ್ದು, ಓರ್ವ ಈಜಿ ದಡ ಸೇರಿದ್ದಾರೆ ಎನ್ನಲಾಗಿದೆ. ನಾಪತ್ತೆಯಾಗಿರುವ ಗಂಗೊಳ್ಳಿ ನಿವಾಸಿಗಳಾದ ಸುರೇಶ್ ಖಾರ್ವಿ (48), ಲೋಹಿತ್ ಖಾರ್ವಿ (34), ಜಗದೀಶ್ ಖಾರ್ವಿ (50) ಎಂಬ ಮೂವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ದೋಣಿಯಲ್ಲಿದ್ದ ಇನ್ನೋರ್ವ ಮೀನುಗಾರ ಸಂತೋಷ್ ಖಾರ್ವಿ (35) ಎಂಬುವವರು ಈಜಿ […]
ಉಡುಪಿ:ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಟ್ಟಲ್ ಭಟ್ ಇವರಿಗೆ ಸನ್ಮಾನ

ಉಡುಪಿ:ಉಡುಪಿ ದಕ್ಷಿಣ ಅಂಚೆ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಅಂಚೆ ಇಲಾಖೆಯಲ್ಲಿ ಕರ್ನಾಟಕ ಮಹಾ ಅಂಚೆ ಪಾಲಕರಿಂದ ಇವರ ಸಾಧನೆಗೆ ಎರಡು-ಮೂರು ಪ್ರಶಸ್ತಿ ಪಡೆದು ಉಡುಪಿ ವಿಭಾಗದ ಕರ್ನಾಟಕದಲ್ಲಿ ಪ್ರಶಸ್ತಿ ಬಂದು ಉಡುಪಿ ವಿಭಾಗ ಅಂಚೆ ಅಧಿಕ್ಷಕರಿಂದ ಮೆಚ್ಚುಗೆ ಪಡೆದು ಉಡುಪಿ ದಕ್ಷಿಣ ವಿಭಾಗದ ಸಹಾಯಕ ಅಂಚೆ ಅಧಿಕ್ಷಕರಿಗೆ ಉಡುಪಿ ಡಿವಿಜನ್ ಸಿಬ್ಬಂದಿಗಳು ಹಾಗೂ ದಕ್ಷಿಣ ವಿಭಾಗದ ಅಂಚೆಪಾಲಕರು ಹಾಗೂ ಸಹಾಯಕ ಅಂಚೆಪಾಲಕರಿಂದ ಸನ್ಮಾನ ಕಾರ್ಯಕ್ರಮವು ಉಡುಪಿ ಪ್ರಧಾನ ಅಂಚೆ ಕಚೇರಿಯ ಸಭಾಂಗಣದಲ್ಲಿ ಉಡುಪಿ ವಿಭಾಗ ಅಂಚೆ […]