ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಲ್ಲಾಳ್ ಮೊಬೈಲ್ ನಲ್ಲಿ ವಿಶೇಷ ಕೊಡುಗೆಗಳು

ಉಡುಪಿ: ನಗರದ ಪ್ರಸಿದ್ಧ ಬಲ್ಲಾಳ್ ಮೊಬೈಲ್‌ನಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಕೊಡುಗೆಯನ್ನು ನೀಡಲಾಗಿದೆ. ಈ ವಿಶೇಷ ಕೊಡುಗೆಯಲ್ಲಿ ಯಾವುದೇ ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಖಚಿತ ಉಡುಗೊರೆ ನೀಡಲಾಗುತ್ತಿದ್ದು, ರೂ. 1999 ಮೌಲ್ಯದ ಇಯರ್ ಬಡ್ಸ್ ,ರೂ. 3999 ಮೌಲ್ಯದ ಬಿಟಿ ಸ್ಪೀಕರ್, ರೂ. 3999 ಮೌಲ್ಯದ ಸ್ಮಾರ್ಟ್ ವಾಚ್ ಹಾಗೂ ರೂ.1999 ಪವರ್ ಬ್ಯಾಂಕ್ ಮೊದಲಾದ ಖಚಿತ ಉಡುಗೊರೆಗಳನ್ನು ಗ್ರಾಹಕರು ತಮ್ಮದಾಗಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಒರಿಯನ್ ಬಿಲ್ಡಿಂಗ್, ಎದುರು ಕಲ್ಪನಾ […]

ಉಡುಪಿ: ಕೊಡವೂರು ಅಭಿವೃದ್ದಿಗೆ ಶಾಸಕರ ಭೇಟಿ.

ಉಡುಪಿ: ಕೊಡವೂರು ವಾರ್ಡ್ ಅನ್ನು ಪೂರ್ತಿಯಾಗಿ ಅಭಿವೃದ್ದಿಮಾಡಬೇಕು, ನದಿ ದಂಡೆಗಳಿಗೆ ತಡೆಗೋಡೆ ನಿರ್ಮಿಸಿ ನೀರು ಹೂಗುವ ಚರಂಡಿಗಳ ಅಭಿವೃದ್ದಿ ಮಾಡಬೇಕು ಎನ್ನುವ ಚಿಂತನೆಯಲ್ಲಿ ನಗರಸಭಾ ಸದಸ್ಯರಾದ ಕೆ ವಿಜಯ್ ಕೊಡವೂರು ಇವರು ಉಡುಪಿ ಶಾಸಕರಾದ ಯಶ್ ಪಲ್ ಎ ಸುವರ್ಣ ಇವರನ್ನು ಕೊಡವೂರು ವಾರ್ಡಿಗೆ ಕರೆಸಿ ಕಾನಂಗಿ ಭಜನಾ ಮಂದಿರ ಪರಿಸರ, ಮಾರಿ ಗುಡಿ ಪರಿಸರದಲ್ಲಿ ಇಂದ್ರಾಣಿ ನದಿಗೆ ತಡೆ ಗೋಡೆ ಮತ್ತು ಚರಂಡಿ ನಿರ್ಮಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಬದಲ್ಲಿ ಕಾನಂಗಿ ಭಜನಾ ಮಂದಿರದ ಅಧ್ಯಕ್ಷರು,ಸ್ಥಳೀಯ […]

ಹಿರಿಯ ನಾಗರಿಕರ ಜೀವನ ಶೈಲಿ ಯುವಜನತೆಗೆ ಮಾದರಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವಜನತೆಗೆ ಮಾದರಿಯಾಗುವ ರೀತಿಯಲ್ಲಿ ಹಿರಿಯ ನಾಗರಿಕರು ಜೀವನ ನಡೆಸುತ್ತಿದ್ದು, ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನು ಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ […]

ಕುಂದಾಪುರ: ಹಿಜಾಬ್ ನಿರ್ಬಂಧ; ಬಿ.ಜಿ. ರಾಮಕೃಷ್ಣ ಅವರಿಗೆ ನೀಡಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ.

ಕುಂದಾಪುರ: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ. ರಾಮಕೃಷ್ಣ ಸೇರಿದಂತೆ ರಾಜ್ಯದ ಪದವಿಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ರಾತ್ರಿ ಪಟ್ಟಿ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ ಹಿಜಾಬ್‌ ವಿವಾದದಲ್ಲಿ ರಾಮಕೃಷ್ಣ ಹೆಸರು ತಳಕು ಹಾಕಿಕೊಂಡಿತ್ತು. ಹಿಜಾಬ್‌ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕಾಲೇಜು […]

ವಾಹನ ಸವಾರರೆ ಎಚ್ಚರ: ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್..!

ಬೆಂಗಳೂರು: ರಾಜ್ಯದಲ್ಲಿ HSRP ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ […]