ಅಮಾಸೆಬೈಲು: ಲೈಂಗಿಕ ದೌರ್ಜನ್ಯ ಪ್ರಕರಣ; ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಕುಂದಾಪುರ: ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ಕುರಿತು ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ದೂರುದಾರೆ ಧರ್ಮಸ್ಥಳದ ಧರ್ಮ ಸಂರಕ್ಷಣಾಯಾತ್ರೆಯ ಸಭೆಯ ಬಗ್ಗೆ ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಮುಖ್ಯಸ್ಥ, ನವೀನಚಂದ್ರ ಶೆಟ್ಟಿ ರಟ್ಟಾಡಿಗೆ ಕಾರ್ಯಕ್ರಮ ಆಹ್ವಾನ ಪತ್ರಿಕೆ ಕೊಡಲು ತೆರಳಿದ್ದರು. ಕುಂದಾಪುರ ತಾಲೂಕು ರಟ್ಟಾಡಿ ಗ್ರಾಮದ ಮಣಿಮಕ್ಕಿ ಎಂಬಲ್ಲಿಯ ಮನೆಗೆ ಬರುವಂತೆ ಕರೆದ ಆರೋಪಿ ಆಹ್ವಾನ ಪತ್ರಿಕೆ ಪಡೆಯುವಾಗ ಯುವತಿಯ ಕೈಯನ್ನು ಸ್ವರ್ಶಿಸಿದ್ದಾನೆ.ಇದರಿಂದ ಯುವತಿಗೆ […]
ಮಣಿಪಾಲ: ಪಾರ್ಟ್ ಟೈಮ್ ಕೆಲಸಕ್ಕೆ ಬೇಕಾಗಿದ್ದಾರೆ.

ಮಣಿಪಾಲ: ಪತ್ರಿಕೆ ವಿತರಿಸಲು ಪಾರ್ಟ್ ಟೈಮ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ಆಸಕ್ತರು ದ್ವಿಚಕ್ರವಾಹನ ಹಾಗೂ ಲೈಸೆನ್ಸ್ ಹೊಂದಿರಬೇಕು. ಮಣಿಪಾಲದ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8123314897
ಉಡುಪಿಯ ಹೆಸರಾಂತ ಬಲ್ಲಾಳ್ ಮೊಬೈಲ್ಸ್ ಶೋರೂಮ್ ನಲ್ಲಿ ಗೂಗಲ್ pixel 10 series ಸ್ಮಾರ್ಟ್ ಪೋನ್ ಬಿಡುಗಡೆ

ಉಡುಪಿ: ಗೂಗಲ್ pixel 10 series ಸ್ಮಾರ್ಟ್ ಪೋನ್ ಅನ್ನು ಉಡುಪಿಯ ಬಲ್ಲಾಳ್ ಮೊಬೈಲ್ಸ್ ಶೋರೂಮ್ ನಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು. ಈ ಸರಣಿಯಲ್ಲಿ Pixel 10, Pixel 10 Pro, Pixel 10 Pro XL ಅನ್ನು ಒಳಗೊಂಡಿದೆ. ಗೂಗಲ್ Google Pixel 10 ಸ್ಮಾರ್ಟ್ ಪೋನ್ ಬೆಲೆ ₹79,999 ರೂ. ಗಳಾಗಿವೆ. Pixel 10 Pro ಬೆಲೆ 109,999 ರೂ., Pixel 10 Pro XL ಬೆಲೆ 125,000 ರೂ. ಗಳಾಗಿವೆ. 24 ತಿಂಗಳ […]
ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಅದ್ಯಾಪಕಿಗೆ ಸನ್ಮಾನ.

ಉಡುಪಿ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್ ಹಿರಿಯಡ್ಕದ ವತಿಯಿಂದ ಲಯನ್ಸ್ ಅಧ್ಯಕ್ಷರಾದ ರಘುವೀರ್ ಶೆಟ್ಟಿಗಾರ್ ರವರ ನೇತೃತ್ವದಲ್ಲಿ ಪಾಂಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಅತ್ರಾಡಿಯಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಶ್ರೀಮತಿ ನಳಿನಿ ಶೆಟ್ಟಿ ಮತ್ತು ಮೋಹನ್ ದಾಸ್ ಹೆಗ್ಡೆ ದಂಪತಿಯರನ್ನು ಶಾಲು ಹೊದಿಸಿ, ಹಾರ ಹಾಕಿ, ಫಲ ಪುಷ್ಪ ಮತ್ತು ಸ್ಮರಣಿಕೆ ಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಹಿರಿಯಡ್ಕದ ಕಾರ್ಯದರ್ಶಿ ಅನುಷಾ ಆಚಾರ್ಯ, ಸದಸ್ಯರಾದ […]
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ

ಉಡುಪಿ: ಪ್ರವಾದಿ ಮುಹಮ್ಮದ್ ಅವರ ಜನ್ಮದಿನ ಅಂಗವಾಗಿ ಈದ್ ಮಿಲಾದ್(ಮಿಲಾದುನ್ನಬಿ)ಯನ್ನು ಜಿಲ್ಲೆಯಾದ್ಯಂತ ಶುಕ್ರವಾರ ಆಚರಿಸಲಾಯಿತು. ಶುಕ್ರವಾರ ಮುಂಜಾನೆ ಹೆಚ್ಚಿನ ಮಸೀದಿಗಳಲ್ಲಿ ಮೌಲೂದ್ ಪಾರಾಯಣ, ಪ್ರವಚನಗಳ ಮೂಲಕ ಪ್ರವಾದಿಯವರ ಸಂದೇಶ ವನ್ನು ನೀಡಲಾಯಿತು. ಬೆಳಿಗ್ಗೆ ಮಸೀದಿ, ಮದ್ರಸಾಗಳಲ್ಲಿ ಪ್ರವಾದಿ ಜೀವನದ ಸಂದೇಶ ನೀಡಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮುಸಲ್ಮಾನರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.ಸಿಹಿ ತಿಂಡಿ ಹಂಚಿ, ಪಾನೀಯ ವಿತರಿಸಲಾಯಿತು. ಮಸೀದಿ, ಮದ್ರ ಸಾಗಳಲ್ಲಿ ತುಪ್ಪದೂಟ, ರೊಟ್ಟಿಯೊಂದಿಗೆ ಮಾಂಸದ ಪದಾರ್ಥ ತಯಾರಿಸಿ ಹಂಚಲಾಯಿತು. ಕೆಲವೆಡೆ ಹಿಂದೂ, ಮುಸ್ಲಿಂ, ಕ್ರೈಸ್ತರ […]