ಗೋಲ್ಡನ್ ಸ್ಟಾರ್ ಅಭಿಮಾನಿಗಳಿಗೆ ಡಬಲ್ ಧಮಾಕಾ! ಸದ್ಯದಲ್ಲೇ ಗಣೇಶ್‌ 2 ಸಿನಿಮಾಗಳು ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಬಳಿಕ ಗಣೇಶ್ ಅವರ ಹೊಸ ಸಿನಿಮಾ ಬಿಡುಗಡೆಯಾಗಿರಲಿಲ್ಲ. ಆದರೆ ಈಗ ಒಂದೇ ತಿಂಗಳ ಅಂತರದಲ್ಲಿ ಎರಡು ಚಿತ್ರಗಳು ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಗಣೇಶ್ ಅಭಿನಯದ ‘ಪಿನಾಕ’ ಹಾಗೂ ‘ಬೃಂದಾವಿಹಾರಿ’ ಚಿತ್ರಗಳ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ವಿಶೇಷವೆಂದರೆ ಎರಡೂ ಸಿನಿಮಾಗಳು ಅಕ್ಟೋಬರ್ ತಿಂಗಳಲ್ಲೇ ತೆರೆಗೆ ಬರಲಿವೆ. ಅಕ್ಟೋಬರ್ 2ಕ್ಕೆ ‘ಪಿನಾಕ’ ಬಿಡುಗಡೆ ಗಣೇಶ್ ಅಭಿನಯದ ‘ಪಿನಾಕ’ ಸಿನಿಮಾ ಅಕ್ಟೋಬರ್ […]

‘ನಾನಿನ್ನೂ ಸಿಂಗಲ್, ಮದುವೆಯಾಗಲು ಇಷ್ಟವಿದ್ದವರು ಮೆಸೇಜ್ ಮಾಡಿ’, ಭರ್ಜರಿ ಆಫರ್ ಕೊಟ್ಟ ಬೋಲ್ಡ್ ನಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಒಂದು ಕಾಲದ ಜನಪ್ರಿಯ ನಟಿ, ‘ಹುಚ್ಚ’ ಚಿತ್ರದ ಜಿಂಕೆಮರಿ ಖ್ಯಾತಿಯ ರೇಖಾ ವೇದವ್ಯಾಸ್ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಅವರು, ಇತ್ತೀಚೆಗೆ ಟಾಕ್ ಶೋ ಒಂದರಲ್ಲಿ ತಮ್ಮ ವೈಯಕ್ತಿಕ ಜೀವನ, ಮದುವೆ ಹಾಗೂ ಸಿನಿಜರ್ನಿ ಕುರಿತು ಮುಕ್ತವಾಗಿ ಮಾತನಾಡಿದ್ದು, ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. “ನನ್ನನ್ನು ನಿಜವಾಗಿಯೂ ಪ್ರೀತಿಸಿ ಮದುವೆಯಾಗಲು ಬಯಸುವವರು ನನ್ನ ಇನ್‌ಸ್ಟಾಗ್ರಾಂ ಖಾತೆಗೆ ನೇರವಾಗಿ ಡೈರೆಕ್ಟ್ ಮೆಸೇಜ್ (DM) ಮಾಡಿ. ನಿಜವಾದ ಉದ್ದೇಶದಿಂದ ಬಂದ […]

‘ಮಂಗಳೂರಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ’ ಕರಾವಳಿಯ ನಂಟು ಬಿಚ್ಚಿಟ್ಟ ಶಾರುಖ್ ಖಾನ್

ಮಂಗಳೂರು : “ನಾನು ಮಂಗಳೂರಿನಲ್ಲೇ ಬೆಳೆದಿದ್ದರೆ, ಇಲ್ಲಿನ ಅಲೋಶಿಯಸ್, ಶಾರದಾ ಅಥವಾ ಅಮೃತಾನಂದಮಯಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿ, ಇದೇ ನಗರದಲ್ಲಿ ಶಿಕ್ಷಕನಾಗುತ್ತಿದ್ದೆ” ಎಂದು ಬಾಲಿವುಡ್ ನಟ ಶಾರುಖ್ ಖಾನ್ Shah Rukh Khan ಹೇಳಿದ್ದಾರೆ. ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ರೋಹನ್ ಕಾರ್ಪೊರೇಷನ್ ಆಯೋಜಿಸಿದ್ದ ‘ಆ್ಯನ್ ಇನ್ನಿಂಗ್ ವಿತ್ ಶಾರುಖ್ ಖಾನ್‘ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮಸ್ಕಾರ ಕುಡ್ಡ, ಎಂಚ ಉಲ್ಲರ್” ಎಂದು ತುಳು ಭಾಷೆಯಲ್ಲೇ ಭಾಷಣ ಆರಂಭಿಸಿ ಕರಾವಳಿಯ ಜನರ ಮೆಚ್ಚುಗೆ ಗಳಿಸಿದರು. ಬಾಲ್ಯದ ನೆನಪುಗಳನ್ನು […]

ಜೈಲಿನಲ್ಲಿ ಯೋಗ ಮಾಡಿದ ದರ್ಶನ್, ವೈರಲ್ ಆಯ್ತು ಫೋಟೋ!

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಮತ್ತು ಪವಿತ್ರ ಗೌಡ ಭಾಗವಹಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜೈಲಿನ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು. ಬೆನ್ನು ನೋವಿನ ಸಮಸ್ಯೆ ಇದೆ ಎಂದು ತಿಳಿಸಿದ್ದ ನಟ ದರ್ಶನ್ ಆರಂಭದಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಬಳಿಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿ […]

ತೆರೆಗೆ ಬರುತ್ತಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನಗಾಥೆ, ಅಮೀರ್ ಖಾನ್ ನಿರ್ಮಾಣದಲ್ಲಿ ಮೂಡಿಬರಲಿದೆ ರಾಷ್ಟ್ರಪತಿ ಸಾಕ್ಷ್ಯಚಿತ್ರ!

ಭಾರತದ ಮೊದಲ ಆದಿವಾಸಿ ಮಹಿಳಾ ರಾಷ್ಟ್ರಪತಿಯಾದ ದ್ರೌಪದಿ ಮುರ್ಮು Droupadi Murmu ಅವರ ಜೀವನ ಪಯಣ ಇದೀಗ ಸಾಕ್ಷ್ಯಚಿತ್ರವಾಗಿ ಮೂಡಿಬರಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ Aamir Khan ನಿರ್ಮಿಸಲಿದ್ದಾರೆ. ಆಮೀರ್ ಖಾನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಈ ಸಾಕ್ಷ್ಯಚಿತ್ರಕ್ಕೆ ಲೇಖಕಿ ಹಾಗೂ ನಿರ್ದೇಶಕಿ ಸ್ವಾತಿ ಚಕ್ರವರ್ತಿ ಭಟ್ಕಲ್ ನಿರ್ದೇಶನ ಮಾಡಲಿದ್ದಾರೆ. ಒಡಿಶಾದ ಒಂದು ಸಣ್ಣ ಹಳ್ಳಿಯಲ್ಲಿ ಬೆಳೆದ ಬಾಲಕಿಯೊಬ್ಬಳು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ […]