ಮಾದಕ ದ್ರವ್ಯ ತಪಾಸಣೆಯ ವೇಳೆ ಹೊಟೇಲಿನಿಂದ ಸಿನಿಮಾ ಶೈಲಿಯಲ್ಲಿ ಪರಾರಿಯಾದ ಖ್ಯಾತ ಮಲಯಾಳಂ ನಟ!

ಕೇರಳದ ಕೊಚ್ಚಿಯಲ್ಲಿ ಅಧಿಕಾರಿಗಳು ನಡೆಸಿದ ಮಾಧಕ ದ್ರವ್ಯ ದಾಳಿಯ ವೇಳೆಯಲ್ಲಿ ಮಲಯಾಳಂ ನ ಖ್ಯಾತ ನಟ ಶೈನ್ ಟಾಮ್ ಚಾಕೊ ದಾಳಿಯ ಸ್ಥಳದಿಂದ ಓಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ಮಾಧಕ ದ್ರವ್ಯ ಬಳಕೆ ಹೆಚ್ಷಾಗಿದೆ ಎನ್ನುವ ಆರೋಪ ಇತ್ತೀಚೆಗೆ ಕೇಳಿಬರತೊಡಗಿದ್ದು ಇದರ ನಡುವೆ ಈ ಹೊಸ ಪ್ರಕರಣ ಕೂಡ ಮಲಯಾಳಂ ಚಿತ್ರರಂಗದ ನಿದ್ದೆಗೆಡಿಸಿದೆ. ಕೆಲವು ಸಮಯದ ಹಿಂದೆ ನಟ ಶೈನ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ […]
ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ.

ಬೆಂಗಳೂರು: ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ (76) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಏಪ್ರಿಲ್ 14 ರಾತ್ರಿ 2.30ರ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ. 1949ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ […]
“ನಿಂಗೆ ಜಗತ್ತಿನೆಲ್ಲೆಡೆ ಶತ್ರುಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಸಂಚು ರೂಪಿಸುತ್ತಿದ್ದಾರೆ”: ರಿಷಬ್ ಗೆ ದೈವ ಹೇಳಿದ್ದೇನು?

ಮಂಗಳೂರು: ಇನ್ನೇನು ಇದೇ ವರ್ಷ ಕಾಂತಾರ 2 ಬಿಡುಗಡೆಗೆ ಸಿದ್ದವಾಗಿರುವ ಹೊತ್ತಲ್ಲಿ ನಟ ರಿಷಬ್ ಶೆಟ್ಟಿ ಇತ್ತೀಚೆಗಷ್ಟೇ ಪಂಜುರ್ಲಿ ನೇಮವೊಂದಲ್ಲಿ ಭಾಗವಹಿಸಿದ್ದರು. ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತ ರಿಷಬ್ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರಿಷಬ್ ಅವರು ತಮ್ಮ ಕೆಲವು ಸಂಗತಿಗಳನ್ನು ದೈವದ ಬಳಿ ಹೇಳಿಕೊಂಡಾಗ “ಜಗತ್ತಿನೆಲ್ಲೆಡೆ ನಿನಗೆಶತ್ರುಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಸಂಚು ಮಾಡುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಭಾರೀ ಸಂಚು ನಡೆದಿದೆ. ಈಗ […]
‘ಜನ ನಾಯಗನ್’ ಮೂಲಕ ತಮಿಳು ಚಿತ್ರರಂಗಕ್ಕೆ ಕೆವಿಎನ್

ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆ ಕಾಣುತ್ತಿರುತ್ತದೆ… ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ…ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ ಬಜೆಟ್ ನೊಂದಿಗೆ ಸೆಟ್ಟೇರಿರೋ ಸಿನಿಮಾ ಜನನಾಯಕನ್.. ಈ ಸಿನಿಮಾ ಹಲವು ವಿಶೇಷಗಳಿಗೆ ಕಾರಣವಾಗಿದೆ..ಅದ್ರಲ್ಲಿ ಪ್ರಮುಖ ಕಾರಣವೆಂದ್ರೆ, ಇದು ದಳಪತಿ ವಿಜಯ್ ಅಭಿನಯದ 69ನೇ ಸಿನಿಮಾ ಮತ್ತು ಸಿನಿ ಬದುಕಿನಿಂದ ನಿವೃತ್ತಿ ಪಡೆದು ಫುಲ್ ಟೈಂ […]
ಈ ವೀಕೆಂಡ್ ನಲ್ಲಿ ನಿಮಗೆ ಅದ್ಬುತ ಮನರಂಜನೆ ಕೊಡಲು ಒಟಿಟಿಗೆ ಬಂದಿವೆ ಕನ್ನಡದ ಈ ಮೂರು ಸಿನಿಮಾಗಳು:

ಕನ್ನಡದಲ್ಲಿ ಕೆಲವೊಮ್ಮೆ ಒಳ್ಳೆಯ ಸಿನಿಮಾಗಳು ಬಂದರೂ ಸರಿಯಾದ ಥಿಯೇಟರ್ ಮತ್ತು ಪ್ರೇಕ್ಷಕರು ಸಿಗದೇ ಸೋಲುತ್ತದೆ. ಆದರೆ ಓಟಿಟಿಯಲ್ಲಿ ರಿಲೀಸ್ ಆದ ಮೇಲೆ ಪ್ರೇಕ್ಷಕರು ಅಂತಹ ಸಿನಿಮಾಗಳನ್ನು ಹೊಗಳುವ ಸನ್ನಿವೇಶ ಕೂಡ ಇದೆ. ಅಂತದ್ದೇ ಒಳ್ಳೆಯ ಕನ್ನಡ ಸಿನಿಮಾಗಳು ಒಟಿಟಿಗೆ ಬಂದಿವೆ. ಒಟ್ಟು ಮೂರು ಹೀರೋಗಳನ್ನ ಒಳಗೊಂಡಿರುವ ಒಂದೊಳ್ಳೆ ಕತೆಯ ಹೂರಣ ಹೊಂದಿರುವ ಫಾರೆಸ್ಟ್ ಸಿನಿಮಾ ಇದೀಗ ಒಟಿಟಿಗೆ ಬಂದಿದ್ದುಚಿಕ್ಕಣ್ಣ ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆಫಸ್ಟ್ Rank ರಾಜು ಖ್ಯಾತಿಯ ಗುರುನಂದನ್ ಈ ಚಿತ್ರದಲ್ಲೂ ಹೀರೋ ಆಗಿದ್ದಾರೆ. ಅಂದ […]