ಐ.ಎಫ್.ಎಫ್.ಐ ಪ್ರಶಸ್ತಿಯನ್ನು ಶಂಕರ್ ನಾಗ್ ಅವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

54 ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ‘ಸ್ಪೆಷಲ್ ಜ್ಯೂರಿ ಅವಾರ್ಡ್’ ಗೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಭಾಗಿಯಾಗಿದ್ದು, ಪ್ರಶಸ್ತಿಯನ್ನು ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಶಂಕರ್ ನಾಗ್ ಅವರಿಗೆ ಅರ್ಪಿಸಿದ್ದಾರೆ. ಶಂಕರ್ನಾಗ್ ಅವರು ತಮಗೆ ಸ್ಪೂರ್ತಿಯಾಗಿದ್ದು ಒಂದಾನೊಂದು ಕಾಲದಲ್ಲಿ ಚಿತ್ರಕ್ಕೆ 1979 ರಲ್ಲಿ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ಶಂಕರ್ ನಾಗ್ ಅವರಿಗೆ ದೊರೆತಿದ್ದು, ಅವರ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ತನಗೆ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದ್ದು, ಪ್ರಶಸ್ತಿಯನ್ನು ಶಂಕರ್ […]

‘ಅನಿಮಲ್’ : ರಣಬೀರ್​- ರಶ್ಮಿಕಾ ಅಭಿನಯದ ‘ಅನಿಮಲ್’​ ಚಿತ್ರಕ್ಕೆ ಎಸ್​ಎಸ್​ ರಾಜಮೌಳಿ, ಮಹೇಶ್​ ಬಾಬು ಸಾಥ್​​

ಹೈದರಾಬಾದ್​: ಹೈದರಾಬಾದ್​ನಲ್ಲಿ ಇಂದು ಸಂಜೆ ಮುತ್ತಿನ ನಗರಿ ಹೈದರಾಬಾದ್​ನಲ್ಲಿ ತಂಡ ಪ್ರಚಾರ ಕಾರ್ಯಕ್ರಮ ನಡೆಸಲಿದೆ. ಈ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲು ಟಾಲಿವುಡ್​ ಸ್ಟಾರ್​ ನಿರ್ದೇಶಕ ಮತ್ತು ನಟ ಕೂಡ ಮುಂದಾಗಿದ್ದಾರೆ. ಈ ಸಂಬಂಧ ಟೀ ಸೀರಿಸ್​ ಎಕ್ಸ್​ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿರ್ದೇಶಕ ರಾಜಮೌಳಿ ಮತ್ತು ಮಹೇಶ್​ ಬಾಬು ಅವರು ಪ್ರಿರಿಲೀಸ್​​ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದೆ.ಆಯಕ್ಷನ್​ ಥ್ರಿಲ್ಲರ್​ ‘ಅನಿಮಲ್’​ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರತಂಡ ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ನಿರಂತವಾಗಿದೆ.ಹೈದರಾಬಾದನಲ್ಲಿ ನಡೆಯಲಿರುವ […]

ನಿರ್ದೇಶಕ ಅರವಿಂದ್ ಕೌಶಿಕ್: ‘ಅರ್ಧಂಬರ್ಧ ಪ್ರೇಮಕಥೆ’ ಯುವ ಪೀಳಿಗೆಯನ್ನ ಸೆಳೆಯೋ ಚಿತ್ರಕಥೆ

ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರೋ ಈ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಪ್ರಿಯರು ಟ್ರೈಲರ್​​ಗೆ ಮೆಚ್ಚುಗೆ ಸೂಚಿಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಈ ಚಿತ್ರದಲ್ಲಿ ಯುವ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.ಕನ್ನಡ ಚಿತ್ರರಂಗದ ತುಘಲಕ್ ಸಿನಿಮಾ ಖ್ಯಾತಿಯ ಅರವಿಂದ್ ಕೌಶಿಕ್ ನಿರ್ದೇಶನದ ಮತ್ತೊಂದು ಪ್ರೇಮ್‌ ಕಹಾನಿ ‘ಅರ್ಧಂಬರ್ಧ ಪ್ರೇಮಕಥೆ’.ಇತ್ತೀಚೆಗೆ ಚಿತ್ರದ ಟ್ರೈಲರ್​ ರಿಲೀಸ್​ ಆಗಿದ್ದು, ‘ಅರ್ಧಂಬರ್ಧ ಪ್ರೇಮಕಥೆ’ಯ ಕಿರುನೋಟವನ್ನು ಸಿನಿಪ್ರಿಯರು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಟ್ರೈಲರ್​ ರಿಲೀಸ್​ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಅರವಿಂದ್ ಕೌಶಿಕ್, […]

ಅರ್ಹರಿಗೆ ಪ್ರಶಸ್ತಿ ಸಿಗಲಿ ಎಂದ ಕಿಚ್ಚ ಸುದೀಪ್​ :’ನಂದಿ ಫಿಲ್ಮ್​ ಅವಾರ್ಡ್ಸ್​ 2023’ಗೆ ಚಾಲನೆ

ಮೊದಲ ಹಂತವಾಗಿ ನಂದಿ ಚಲನಚಿತ್ರ ಪ್ರಶಸ್ತಿ 2023ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾಲನೆ ನೀಡಿ, ಹೊಸ ಪ್ರಶಸ್ತಿ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಕನ್ನಡ ಚಿತ್ರರಂಗದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ತಿಂಗಳಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ.ನಂದಿ ಚಲನಚಿತ್ರ ಪ್ರಶಸ್ತಿ 2023ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾಲನೆ ನೀಡಿದರು. ನೆರೆಯ ಆಂಧ್ರಪ್ರದೇಶದಲ್ಲಿ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ […]

ಹಸೆಮಣೆ ಏರಿದ ವಾಸುಕಿ ವೈಭವ್ : ಬಹುಕಾಲದ ಗೆಳತಿ ಬೃಂದಾ ವಿಕ್ರಮ್

ರಾಮಾ ರಾಮಾ ರೇ ಸಿನಿಮಾದ ಸಕ್ಸಸ್ ಜೊತೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ವಾಸುಕಿ ವೈಭವ್ ಅವರೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಬೃಂದಾ ವಿಕ್ರಮ್ ಜೊತೆ ವಾಸುಕಿ ವೈಭವ್ ಅವರ ಕಲ್ಯಾಣ ಜರುಗಿದೆ. ಬಹುಕಾಲದ ಗೆಳತಿ ಜೊತೆ ಬಹಳ ಸರಳವಾಗಿ ಹಿಂದೂ ಸಂಪ್ರದಾಯದ ಪ್ರಕಾರ ವಾಸುಕಿ ವೈಭವ್​ ಮದುವೆ ಆಗಿದ್ದಾರೆ.’ರಾಮಾ ರಾಮಾ ರೇ’ ಸಿನಿಮಾ ಮೂಲಕ ಸಂಗೀತ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವಾಸುಕಿ ವೈಭವ್ ತಮ್ಮ ಬಹುಕಾಲದ […]