ಅ.​16 ಕ್ಕೆ ಮೈಸೂರು ದಸರಾ ಚಲನಚಿತ್ರೋತ್ಸವ ಉದ್ಘಾಟನೆ : ನಟಿ ಮಿಲನ ನಾಗರಾಜ್​ರಿಂದ

ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವ ಉಪಸಮಿತಿಯಿಂದ ಅಕ್ಟೋಬರ್​ 16 ರಂದು ಬೆಳಗ್ಗೆ 9:30ಕ್ಕೆ ನಗರದ ಮಾಲ್​ ಆಫ್​ ಮೈಸೂರ್​ನ ಐನಾಕ್ಸ್​​ನಲ್ಲಿ ಚಲನಚಿತ್ರೋತ್ಸವನ್ನು ಚಂದನವನದ ನಟಿ ಮಿಲನ ನಾಗರಾಜ್ ಉದ್ಘಾಟಿಸಲಿದ್ದಾರೆ. ಅಕ್ಟೋಬರ್​ 16 ರಂದು ಬೆಳಗ್ಗೆ 9:30ಕ್ಕೆ ನಗರದ ಮಾಲ್​ ಆಫ್​ ಮೈಸೂರ್​ನ ಐನಾಕ್ಸ್​​ನಲ್ಲಿ ಚಲನಚಿತ್ರೋತ್ಸವ ಆರಂಭಗೊಳ್ಳಲಿದ್ದು ನಟಿ ಮಿಲನ ನಾಗರಾಜ್ ಉದ್ಘಾಟಿಸಲಿದ್ದಾರೆ. ದಸರಾ ಪ್ರಾಯೋಜಿತರಿಗೆ ಡಿಸಿಯಿಂದ ಧನ್ಯವಾದ: ದಸರಾ ಹಿನ್ನೆಲೆಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರುದಸರಾ ಮಹೋತ್ಸವದ ಆಚರಣೆಯಲ್ಲಿ ಸುರಕ್ಷತೆಯ ಕಡೆಗೂ ಗಮನವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅರಮನೆ ಮಂಡಳಿ […]

ರಕ್ಷಿತ್ – ರಿಷಬ್ ಗೆ : ಟ್ರೆಂಡಿಂಗ್‍ ಆಯಕ್ಟರ್, ಐಕಾನಿಕ್ ಡೈರೆಕ್ಟರ್‌ ಪ್ರಶಸ್ತಿ

6ನೇ ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ವಿಶೇಷ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೊತೆಗೆ, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾದ ರಕ್ಷಿತ್‍ ಶೆಟ್ಟಿ ‘ಟ್ರೆಂಡಿಂಗ್‍ ಆಯಕ್ಟರ್’ ಆಗಿದ್ದಾರೆ. ಸ್ಯಾಂಡಲ್​ವುಡ್​ನ ಇಬ್ಬರು ಸೂಪರ್​ಸ್ಟಾರ್ಸ್ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿದ್ದು ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ. 6ನೇ ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಇನ್ನೋವೇಟೀವ್‍ ಫಿಲಂ ಅಕಾಡೆಮಿ, ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಸ್ಥಾಪಕ ಶರವಣ ಪ್ರಸಾದ್‍, ಮಾರತ್‍ಹಳ್ಳಿಯ ಇನ್ನೋವೇಟೀವ್‍ […]

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಚೋರಿ ಚೋರಿ ಚುಪ್ಕೆ ಚುಪ್ಕೆ ನಟಿ ವಿಧಿವಶ!

ಅನುಭವಿ ನಟಿ ಭೈರವಿ ವೈದ್ಯ ಅವರು ಇಂದು ನಿಧನರಾಗಿದ್ದಾರೆ. ನಟಿಗೆ 67 ವರ್ಷ ವಯಸ್ಸಾಗಿತ್ತು. ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಹಿರಿಯ ನಟಿ 45 ವರ್ಷಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ಹಲವು ಸಿನಿಮಾ ಮತ್ತು ಕಿರುತೆರೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆಮಲಯಾಳಂನ ಖ್ಯಾತ ನಿರ್ಮಾಪಕ, ಎಐಸಿಸಿ ಸದಸ್ಯ ಮತ್ತು ಉದ್ಯಮಿ ಪಿ.ವಿ ಗಂಗಾಧರನ್ ನಿಧನದ ಬೆನ್ನಲ್ಲೇ ಚಿತ್ರರಂಗದಿಂದ ಮತ್ತೊಂದು ಆಘಾತದ ಸುದ್ದಿ ಬಂದಿದೆ.ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ನಟಿ ಭೈರವಿ ವೈದ್ಯ ಇಂದು ಕೊನೆಯುಸಿರೆಳೆದಿದ್ದಾರೆ. ನಟಿ ಭೈರವಿ […]

ಸ್ಯಾಂಡಲ್​ವುಡ್​ಗೆ ರಾಧಿಕಾ ಕುಮಾರಸ್ವಾಮಿ ಸಹೋದರನ​ ಎಂಟ್ರಿ : ಹಾರರ್​ ಕಥೆಗೆ ರವಿರಾಜ್ ನಿರ್ಮಾಪಕ

ಸೌಂದರ್ಯ ಮತ್ತು ಅಭಿನಯದಿಂದಲೇ ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟಿ ರಾಧಿಕಾ ಕುಮಾರಸ್ವಾಮಿ. ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿರುವ ಸ್ಯಾಂಡಲ್​ವುಡ್​ ಸ್ವೀಟಿ, ಶಮಿಕಾ ಎಂಟರ್​ಪ್ರೈಸಸ್​ ಮೂಲಕ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ರವಿರಾಜ್​ ಅವರಿಗೆ ಸಿಮಾ ರಂಗ ಹೊಸತೇನಲ್ಲ. ರಾಧಿಕಾ ಅವರ ಶಮಿಕಾ ಎಂಟರ್​ಪ್ರೈಸಸ್ ಮೂಲಕ ಸಹ ನಿರ್ಮಾಪಕರಾಗಿ ಕೆಲಸ ಮಾಡಿರುವ ಅನುಭವ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಚಿತ್ರ ವಿತರಣೆ ವಿಭಾಗದಲ್ಲೂ ಕೈಯಾಡಿಸಿದ್ದಾರೆ. ಆದರೀಗ […]

ಶಾಸಕ ಪ್ರದೀಪ್​ ಈಶ್ವರ್​ ಸಾಥ್​ : ಹೊಸ ಪ್ರತಿಭೆಗಳ ‘ಲವ್​ ರೆಡ್ಡಿ’ ಸಿನಿಮಾ

ಶೀರ್ಷಿಕೆ ಹೇಳುವಂತೆ ಇದೊಂದು ಸುಂದರ ಪ್ರೇಮಕಥೆಯ ಜೊತೆಗೆ ಫ್ಯಾಮಿಲಿ ಎಮೋಷನಲ್​ ಡ್ರಾಮಾ. ಈ ಸಿನಿಮಾ ಮೂಲಕ ಗಡಿನಾಡ ಪ್ರತಿಭೆ ಅಂಜನ್​ ರಾಮಚಂದ್ರ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಾಯಕಿಯಾಗಿ ಶ್ರಾವಣಿ ನಟಿಸಿದ್ದಾರೆ. ಸ್ಯಾಂಡಲ್​ವುಡ್​ಗೆ ಟ್ಯಾಲೆಂಟ್​ ಇರುವ ಪ್ರತಿಭೆಗಳೇ ಎಂಟ್ರಿಯಾಗುತ್ತಿದ್ದಾರೆ. ಇದೀಗ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ‘ಲವ್​ ರೆಡ್ಡಿ’ ಎಂಬ ಸಿನಿಮಾ ಮಾಡಿದ್ದಾರೆ.ಹೊಸ ಪ್ರತಿಭೆಗಳ ‘ಲವ್​ ರೆಡ್ಡಿ’ ಚಿತ್ರದ ಫಸ್ಟ್​ ಝಲಕ್​ ಅನ್ನು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಡುಗಡೆಗೊಳಿಸಿದ್ದಾರೆ. ಈ ವೇಳೆ‌ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, […]