ಸ್ಯಾಂಡಲ್​ವುಡ್​ಗೆ ರಾಧಿಕಾ ಕುಮಾರಸ್ವಾಮಿ ಸಹೋದರನ​ ಎಂಟ್ರಿ : ಹಾರರ್​ ಕಥೆಗೆ ರವಿರಾಜ್ ನಿರ್ಮಾಪಕ

ಸೌಂದರ್ಯ ಮತ್ತು ಅಭಿನಯದಿಂದಲೇ ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟಿ ರಾಧಿಕಾ ಕುಮಾರಸ್ವಾಮಿ. ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿರುವ ಸ್ಯಾಂಡಲ್​ವುಡ್​ ಸ್ವೀಟಿ, ಶಮಿಕಾ ಎಂಟರ್​ಪ್ರೈಸಸ್​ ಮೂಲಕ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ರವಿರಾಜ್​ ಅವರಿಗೆ ಸಿಮಾ ರಂಗ ಹೊಸತೇನಲ್ಲ. ರಾಧಿಕಾ ಅವರ ಶಮಿಕಾ ಎಂಟರ್​ಪ್ರೈಸಸ್ ಮೂಲಕ ಸಹ ನಿರ್ಮಾಪಕರಾಗಿ ಕೆಲಸ ಮಾಡಿರುವ ಅನುಭವ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಚಿತ್ರ ವಿತರಣೆ ವಿಭಾಗದಲ್ಲೂ ಕೈಯಾಡಿಸಿದ್ದಾರೆ. ಆದರೀಗ […]

ಶಾಸಕ ಪ್ರದೀಪ್​ ಈಶ್ವರ್​ ಸಾಥ್​ : ಹೊಸ ಪ್ರತಿಭೆಗಳ ‘ಲವ್​ ರೆಡ್ಡಿ’ ಸಿನಿಮಾ

ಶೀರ್ಷಿಕೆ ಹೇಳುವಂತೆ ಇದೊಂದು ಸುಂದರ ಪ್ರೇಮಕಥೆಯ ಜೊತೆಗೆ ಫ್ಯಾಮಿಲಿ ಎಮೋಷನಲ್​ ಡ್ರಾಮಾ. ಈ ಸಿನಿಮಾ ಮೂಲಕ ಗಡಿನಾಡ ಪ್ರತಿಭೆ ಅಂಜನ್​ ರಾಮಚಂದ್ರ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಾಯಕಿಯಾಗಿ ಶ್ರಾವಣಿ ನಟಿಸಿದ್ದಾರೆ. ಸ್ಯಾಂಡಲ್​ವುಡ್​ಗೆ ಟ್ಯಾಲೆಂಟ್​ ಇರುವ ಪ್ರತಿಭೆಗಳೇ ಎಂಟ್ರಿಯಾಗುತ್ತಿದ್ದಾರೆ. ಇದೀಗ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ‘ಲವ್​ ರೆಡ್ಡಿ’ ಎಂಬ ಸಿನಿಮಾ ಮಾಡಿದ್ದಾರೆ.ಹೊಸ ಪ್ರತಿಭೆಗಳ ‘ಲವ್​ ರೆಡ್ಡಿ’ ಚಿತ್ರದ ಫಸ್ಟ್​ ಝಲಕ್​ ಅನ್ನು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಡುಗಡೆಗೊಳಿಸಿದ್ದಾರೆ. ಈ ವೇಳೆ‌ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, […]

ಕರಾವಳಿ ಸೊಗಡಿನ ಮತ್ತೊಂದು ಚಿತ್ರ “ವೇಷ” ಚಿತ್ರದ ಟ್ರೈಲರ್ ಬಿಡುಗಡೆ

ಜೀವನದಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿ “ವೇಷ” ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಯಾವುದೊ ಒಂದು ಸಂದರ್ಭದಲ್ಲಿ ನಾಯಕ “ವೇಷ” ಹಾಕುವ ಹಾಗೆ ಸಂದರ್ಭ ಎದುರಾಗುತ್ತದೆ. ಟ್ರೇಲರ್ ಮೂಲಕ ಹೊರಬಂದಿರುವ “ವೇಷ” ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ವೇಷ ಚಿತ್ರದ ನಿರ್ದೇಶಕ ಕೃಷ್ಣ ನಾಡ್ಪಾಲ್. ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕ ನಟನಾಗಿ ಅಭಿನಯಿಸಿರುವ ಕೃಷ್ಣ ನಾಡ್ಪಾಲ್ ನಿರ್ದೇಶನದ […]

ರಿಲಯನ್ಸ್​​ ಎಂಟರ್​ ಟೈನ್​ ಮೆಂಟ್​ ಸಾಥ್ : ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾ

ಬಾಲಿವುಡ್​ನಲ್ಲಿ ದಂಗಲ್, ಸುಲ್ತಾನ್ ಶೈಲಿಯಲ್ಲಿ ಚಿತ್ರಗಳು ಸಿನಿಮಾ ಪ್ರೇಮಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು. ವನಜಾ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾಗೆ ರಿಲಯನ್ಸ್ ಎಂಟರ್​ಟೈನ್ ಮೆಂಟ್ ಸಂಸ್ಥೆ ಜೊತೆಯಾಗಿದೆ. ಮೈಸೂರು ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಕೇಳಿ ಬರುವ ಹೆಸರು ಗರಡಿ. ಕರ್ನಾಟಕದ ಅಪ್ಪಟ ದೇಸಿ ಕ್ರೀಡೆ ಆಗಿರುವ ಗರಡಿ ಹಾಗೂ ಪೈಲ್ವಾನ್​ಗಳ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ನಿರ್ದೇಶಕ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿರುವ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. […]

ಸ್ಯಾಂಡಲ್​ವುಡ್​ ಸ್ಟಾರ್ ಪೊಲೀಸ್​ ವಶಕ್ಕೆ : ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು, ಪತಿ ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್​ವುಡ್​ ನಟ ನಾಗಭೂಷಣ್ ಕಾರು ಅಪಘಾತಕ್ಕೊಳಗಾಗಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಮೃತರ ಪತಿ ಸ್ಥಿತಿ ಗಂಭೀರವಾಗಿದೆ. ಕೋಣನಕುಂಟೆ ಕ್ರಾಸ್ ದಾರಿ ಮಧ್ಯೆ ಶನಿವಾರ ರಾತ್ರಿ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ನೇಹಿತರನ್ನು ಭೇಟಿಯಾಗಿ ಜೆ.ಪಿ ನಗರದ ತಮ್ಮ ಮನೆಗೆ ನಟ ನಾಗಭೂಷಣ್ ತೆರಳುತ್ತಿದ್ದರು. ಫುಟ್ ಪಾತ್ ಮೇಲೆ ವಾಕಿಂಗ್ ಮಾಡುತ್ತಿದ್ದ ದಂಪತಿ ರಸ್ತೆಗಿಳಿದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ […]