ಈ ನಟಿ ನೋಡೋಕೆ ಸಿಂಪಲ್, ಆದ್ರೆ ಈಕೆ ಬಳಸೋ ಬ್ಯಾಗ್ ಬೆಲೆಗೆ ದುಬಾರಿ ಮನೆಯನ್ನೇ ಕೊಳ್ಳಬಹುದು!

ಖ್ಯಾತ ನಟಿ ನಯನತಾರಾ ಐಷಾರಾಮಿ ಜೀನವಶೈಲಿಯ ಜೊತೆ ಆಗಾಗ ಸುದ್ದಿಯಾಗುತ್ತಾರೆ. ನಟಿ ಐಷಾರಾಮಿ ಕಾರುಗಳ ಸಂಗ್ರಹದ ಜೊತೆಗೆ ಅವರು ಖಾಸಗಿ ಜೆಟ್ ಕೂಡ ಹೊಂದಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈಗ ಅವರು ಬಳಸುವ ಹ್ಯಾಂಡ್ ಬ್ಯಾಗ್ ಅತ್ಯಂತ ಬೆಳೆಬಾಳುತ್ತೆ ಎನ್ನುವ ವರದಿಯಾಗಿದೆ. ದುಬಾರಿ ಬೆಲೆಯ ಹ್ಯಾಂಡ್ಬ್ಯಾಗ್ಗಳ ಸಂಗ್ರಹ ಕೂಡ ಅವರಲ್ಲಿದೆಯಂತೆ. ನಯನತಾರಾ ಬಳಿ ಪ್ರಾಡಾ ಎಂಬ ಅಂತರರಾಷ್ಟ್ರೀಯ ಬ್ರ್ಯಾಂಡ್ನ ಬ್ಯಾಗ್ ಕೂಡ ಇದ್ದು, ಈ ಸಣ್ಣ ಹ್ಯಾಂಡ್ಬ್ಯಾಗ್ನ ಬೆಲೆ ಬರೋಬ್ಬರಿ ಎರಡು ಲಕ್ಷ ರೂಪಾಯಿ. ಪುಟ್ಟದ್ದೊಂದು […]
ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಸಿಕೊಂಡ ನಿರ್ದೇಶಕ ಪ್ರೇಮ್:ಎಮ್ಮೆಗೆ ಕೊಟ್ಟದ್ದು 4.5 ಲಕ್ಷ, ಎಮ್ಮೆ ಕೊಡದೇ ಕೈ ಕೊಟ್ಟ ಭೂಪ!

ಬೆಂಗಳೂರು:ಕನ್ನಡ ಚಿತ್ರ ನಿರ್ದೇಶಕ ಪ್ರೇಮ್ ಎಮ್ಮೆ ಖರೀದಿಸಲು ಹೋಗಿ ಮೋಸಗೊಂಡು ಲಕ್ಷಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ಅವರಿಗೆ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಏನಾಗಿತ್ತು: ನಿರ್ದೇಶಕ ಪ್ರೇಮ್ ಅವರು ತಮ್ಮ ಹೈನುಗಾರಿಕೆ ಮಾಡಲು ಎರಡು ಎಮ್ಮೆಗಳನ್ನು ಖರೀದಿಸಲು ಯೋಚಿಸಿದ್ದರು. ಅದರಂತೆ ಈ […]
ವಿಚ್ಛೇದನಕ್ಕೆ ಮುಂದಾದ ಸ್ಯಾಂಡಲ್ ವುಡ್ ಖ್ಯಾತ ನಟ ಅಜಯ್ ರಾವ್ ! ನಟನ ವಿರುದ್ದ ಪತ್ನಿಯೇ ದೂರು ನೀಡಿದ್ರಾ?

ಬೆಂಗಳೂರು: ಸ್ಯಾಂಡಲ್ ವುಡ್ ನಟ ಎಕ್ಸ್ಕ್ಯೂಸ್ ಮಿ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ದಂಪತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಅಜಯ್ ರಾವ್ ಇತ್ತೀಚೆಗಷ್ಟೇ ಯುದ್ಧಕಾಂಡ 2 ಸಿನಿಮಾ ನಿರ್ಮಿಸಿ, ನಟಿಸಿದ್ದರು. ಅಲ್ಲದೇ ಅಜಯ್ ರಾವ್ ಅವರಿಗೆ ಸಾಕಷ್ಟು ಸಾಲವಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಇದಕ್ಕೆ ಹೇಳಿಕೆ ನೀಡಿದ್ದ ನಟ, ಅದೆಲ್ಲ ಸುಳ್ಳು ಎಂದಿದ್ದರು. ಆದರೆ ಈಗ ಮತ್ತೆ ವಿಚ್ಛೇದನದ ಸುದ್ದಿ […]
ಈ ಸ್ವಯಂಕೃತ ಅಪರಾಧಗಳಿಂದಲೇ ನಟ ದರ್ಶನ್ “ಜೈಲು ದರ್ಶನ” ಪಡೆಯೋ ಹಾಗಾಯ್ತು! ಬೆನ್ನು ನೋವಿನ ನೆಪಯೂ ಶಾಪವಾಯ್ತಾ?

ಚಾಲೆಂಜಿಂಗ್ ಸ್ಟಾರ್ ಎಂದು ಖ್ಯಾತಿ ಪಡೆದ ನಟ ದರ್ಶನ್ ಗೆ ರಿಯಲ್ ಜೀವನದಲ್ಲಿ ಇಷ್ಟೊಂದು ಚಾಲೆಂಜ್ ಎದುರಾಗುತ್ತದೆ ಎನ್ನುವುದುನ್ನು ಅವರೂ ಸೇರಿದಂತೆ ಅವರ ಅಭಿಮಾನಿಗಳೂ ಊಹಿಸಿರಲಿಲ್ಲ.ಚಿತ್ರರಂಗದಲ್ಲಿ “ದಾಸ”ನಾಗಿ ಮೆರೆದ ದರ್ಶನ್ ಆಗಾಗ ಜೈಲಿನ “ದಾಸ”ನಾಗುವ ಹಾಗಾಗುತ್ತೆ ಎನ್ನುವ ಕಲ್ಪನೆ ಚಿತ್ರರಂಗಕ್ಕೂ ಇರಲಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್ಗೆ ಆ ಮೇಲೆಯೂ ಹತ್ತಾರು ಸಂಕಷ್ಟಗಳು ತಲೆ ಮೇಲೇ ಇತ್ತು. ಕೆಲವೊಂದು ಕಾರಣಗಳಿಂದಾಗ ದರ್ಶನ್ ಫ್ಯಾನ್ಸ್ ಗಳೂ ಕೂಡ […]
“ಕೂಲಿ” ಸಿನಿಮಾ ಬಿಡುಗಡೆಗೂ ಮೊದಲೇ ಟಿಕೇಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ : ಸಿನಿಮಾ ನೋಡಲು ಸಿಬ್ಬಂದಿಗೆ ರಜೆ ಘೋಷಿಸಿದ ಕಂಪೆನಿಗಳು !

ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾದ ಹವಾ ದಿನೇ ದಿನೇ ಜೋರಾಗ್ತಾ ಇದೆ. ನಾಳೆ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಗಾಗಿ ಜನ ಈಗಲೇ ಮುಗಿಬೀಳುತ್ತಿದ್ದಾರೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ ಇನ್ನೂ ಕೆಲವು ಪ್ರಮುಖ ನಗರಗಳಲ್ಲಿ ಈಗಾಗಲೇ ಮೊದಲ ದಿನದ 75% ಶೋಗಳು ಹೌಸ್ ಫುಲ್ ಆಗಿರುವುದು ದೊಡ್ಡ ಸುದ್ದಿ ಮಾಡಿದೆ.ಇನ್ನೊಂದು ವಿಶೇಷ ಅಂದ್ರೆ ವಿದೇಶಗಳಲ್ಲಿಯೂ ಕೂಲಿ ಹವಾ ಜೋರಾಗಿರೋದು. ಹೌದು ಭಾರತದ ಕೆಲವು ಕಂಪೆನಿಗಳು ಸಿನಿಮಾ ನೋಡಲು ಸಿಬ್ಬಂದಿಗಳಿಗೆ ರಜೆ […]