ಬಾಲಿವುಡ್​ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

ಮುಂಬೈ (ಮಹಾರಾಷ್ಟ್ರ): ಗುರುವಾರ ಮುಂಬೈನಲ್ಲಿ ಶೂಟಿಂಗ್ ಮುಗಿಸಿ ಹಿಂದುರುಗುವ ವೇಳೆ ನಟ ಶ್ರೇಯಸ್ ತಲ್ಪಾಡೆ ಗೆ ಹೃದಯಾಘಾತವಾಗಿದ್ದು ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.ಚಿತ್ರೀಕರಣ ಮುಗಿಸಿ ಹಿಂದಿರುಗುವ ವೇಳೆ ಬಾಲಿವುಡ್​ ನಟ ಶ್ರೇಯಸ್ ತಲ್ಪಾಡೆ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಶಸ್ತ್ರ ಚಿಕಿತ್ಸೆ ನಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೆಲ್‌ಕಮ್ ಟು ದ ಜಂಗಲ್ ಚಿತ್ರವು 2007ಎ ‘ವೆಲ್‌ಕಮ್’ ಮೂವೀ 1 ರ ಮುಂದುವರೆದ ​3 ನೇ ಭಾಗವಾಗಿದೆ. ಎರಡನೇ ಭಾಗ ‘ವೆಲ್‌ಕಮ್ ಬ್ಯಾಕ್’ 2015 ರಲ್ಲಿ ತೆರೆ ಕಂಡಿತು. ವೆಲ್‌ಕಮ್ […]

ಏಳು ವರ್ಷಗಳ ಬಳಿಕ ಮತ್ತೆ ಬರುತ್ತಿದೆ ಕಿರಿಕ್ ಶೆಟ್ಟರ “ಬ್ಯಾಚುಲರ್ ಪಾರ್ಟಿ”… ಈ ಬಾರಿ ಪಾರ್ಟಿ ಇನ್ನೂ ಜೋರು!!

ಏಳುವರ್ಷಗಳ ಹಿಂದೆ ರಕ್ಷಿತ್ ಶೆಟ್ಟಿ-ರಿಷಬ್ ಶೆಟ್ಟಿ ತಂಡದಿಂದ “ಕಿರಿಕ್ ಪಾರ್ಟಿ” ಹಿರಿ ಕಿರಿಯರೆನ್ನದೆ ಎಲ್ಲರನ್ನೂ ರಂಜಿಸಿ ಗಲ್ಲಾಪೆಟ್ಟಿಗೆಯನ್ನು ಧೂಳೀಪಟ ಮಾಡಿ ದಾಖಲೆ ಬರೆದಿತ್ತು. ಕಿರಿಕ್ ಪಾರ್ಟಿ ಬಿಡುಗಡೆಯಾಗಿ ಏಳು ವರ್ಷ ಕಳೆದಿದ್ದು, ಅಭಿಮಾನಿಗಳು ಕಿರಿಕ್ ಪಾರ್ಟಿ-2 ರ ಬಿಡುಗಡೆಗಾಗಿ ಕಾಯುತ್ತಲೇ ಇದ್ದರು. ಈ ಬಗ್ಗೆ ಚಿತ್ರದ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದು, ಈ ಬಾರಿ ಪಾರ್ಟಿ ಇನ್ನೂ ಜೋರು ಎಂದಿದ್ದು ಕುತೂಹಲವನ್ನು ಇನ್ನೂ ಕೆರಳಿಸಿದ್ದಾರೆ. ಬಹುತಾರಾಗಣದ ಬೆಂಬಲದೊಂದಿಗೆ, ಈ ಚಿತ್ರವು ಅಭಿಜಿತ್ ಮಹೇಶ್ ಅವರ […]

ಕುತೂಹಲ ಹೆಚ್ಚಿಸಿದ ‘ದಳಪತಿ ​68’ : ವಿಜಯ್​ 10 ನಿಮಿಷದ ವಿಂಟೇಜ್​ ಲುಕ್​ಗಾಗಿ 6 ಕೋಟಿ ಖರ್ಚು

ಇತ್ತೀಚೆಗಷ್ಟೇ ‘ಲಿಯೋ’ ಚಿತ್ರದ ಮೂಲಕ ವಿಶ್ವದಾದ್ಯಂತ ಧೂಳೆಬ್ಬಿಸಿದ್ದ ಹೀರೋ ಸದ್ಯ ‘ದಳಪತಿ 68’ ವರ್ಕಿಂಗ್​ ಟೈಟಲ್​ನಲ್ಲಿ ತಯಾರಾಗುತ್ತಿರುವ ಸಿನಿಮಾ ವಿಚಾರವಾಗಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ವೆಂಕಟ್​ ಪ್ರಭು ನಿರ್ದೇಶಿಸುತ್ತಿದ್ದಾರೆ. ಹೈ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಈ ಬಹುನಿರೀಕ್ಷಿತ ಸಿನಿಮಾದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗಿದೆಯಂತೆ. ಈಗಾಗಲೇ ಚಿತ್ರದ ಶೂಟಿಂಗ್​ ಕೂಡ ಪ್ರಾರಂಭವಾಗಿದೆ. ಅದರ ಭಾಗವಾಗಿ ವಿಜಯ್​ 3D VFX ಸ್ಕ್ಯಾನ್​ ಅನ್ನು ಯುಎಸ್​ನಲ್ಲಿ ತೆಗೆದುಕೊಂಡಿದ್ದಾರೆ. ತಮಿಳು ಚಿತ್ರರಂಗದ ಸೂಪರ್​ಸ್ಟಾರ್​ ದಳಪತಿ ವಿಜಯ್​ ಸಾಲು ಸಾಲು ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ.ದಳಪತಿ […]

ಕ್ರೇಜಿಸ್ಟಾರ್​ ವಿ.ರವಿಚಂದ್ರನ್ ಅವರಿಂದ ಅಪೂರ್ವ ನಿರ್ದೇಶನದ ‘ಓ ನನ್ನ ಚೇತನ’ ಚಿತ್ರದ ಟ್ರೇಲರ್​ ಅನಾವರಣ

ಮಕ್ಕಳ ಕುರಿತ ಕಥೆಯಾಧಾರಿತ ಈ ಸಿನಿಮಾದ ಟ್ರೇಲರ್​ ಅನ್ನು ಅವರು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಬಳಿಕ ಮಾತನಾಡಿದ ಕ್ರೇಜಿಸ್ಟಾರ್​, ‘ಓ ನನ್ನ ಚೇತನ’ ಸಿನಿಮಾದ ಟ್ರೇಲರ್​ ಪ್ರೇಮಲೋಕ, ಶಾಂತಿ ಕ್ರಾಂತಿಯ ಚಿತ್ರದ ಅದ್ಭುತ ಸನ್ನಿವೇಶಗಳನ್ನು ಒಳಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದಲ್ಲಿ ಮಾಸ್ಟರ್ ಪ್ರತೀಕ್, ಮಾಸ್ಟರ್ ಪ್ರೀತಮ್, ಬೇಬಿ ದಾನೇಶ್ವರಿ, ಬೇಬಿ ಡಿಂಪನಾ, ಬೇಬಿ ಮೋನಿಕಾ ನಟಿಸಿದ್ದಾರೆ. ‘ಅಪೂರ್ವ’ ಕ್ರೇಜಿಸ್ಟಾರ್​ ವಿ.ರವಿಚಂದ್ರನ್​ ನಟಿಸಿ ನಿರ್ದೇಶಿಸಿದ ಸಿನಿಮಾ. ಈ ಚಿತ್ರದಲ್ಲಿ ಅಪೂರ್ವ ಎಂಬ ಪ್ರತಿಭಾವಂತ ಕಲಾವಿದೆಯನ್ನು ಕನ್ನಡ ಚಿತ್ರರಂಗಕ್ಕೆ […]

ವಿಕ್ಕಿ ಕೌಶಲ್ ಸಿನಿಮಾದ ಬಜೆಟ್​​ 55 ಕೋಟಿ ರೂ. :54 ಕೋಟಿ ಗಳಿಸಿದ ಸ್ಯಾಮ್​ ಬಹದ್ದೂರ್

ಭಾರತ ದೇಶದ ಮೊದಲ ಫೀಲ್ಡ್ ಮಾರ್ಷಲ್, ಆರ್ಮಿ ಜನರಲ್ ಸ್ಯಾಮ್ ಮಾಣಿಕ್​ ಶಾ ಅವರ ಜೀವನವನ್ನು ಆಧರಿಸಿ ನಿರ್ಮಾಣ ಮಾಡಲಾದ ಸಿನಿಮಾವೇ ‘ಸ್ಯಾಮ್​ ಬಹದ್ದೂರ್’. ಸ್ಯಾಮ್ ಮಾಣಿಕ್​ ಶಾ ಅವರು 1971ರಲ್ಲಿ ನಡೆದ ಮಹತ್ವದ ಭಾರತ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಬಾಲಿವುಡ್​ ನಟ ವಿಕ್ಕಿ ಕೌಶಲ್ ಅವರ ‘ಸ್ಯಾಮ್​ ಬಹದ್ದೂರ್’ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸ್ವಿಕರಿಸಿದೆ.55 ಕೋಟಿ ರೂ. ಬಜೆಟ್​ನಲ್ಲಿ ನಿರ್ಮಾಣವಾದ ಸ್ಯಾಮ್​ ಬಹದ್ದೂರ್ ಸಿನಿಮಾ ವಿಶ್ವದಾದ್ಯಂತ ಒಟ್ಟು 53.8 ಕೋಟಿ ರೂಪಾಯಿ […]