ಅಂತಿಮ ದರ್ಶನ ಪಡೆದ ಸಿನಿತಾರೆಯರು : ನಟಿ ಲೀಲಾವತಿ ಪಾರ್ಥಿವ ಶರೀರ

ಬೆಂಗಳೂರು: ಬೆಂಗಳೂರಿನ ನೆಲಮಂಗಲದ ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಇರಿಸಲಾಗಿರುವ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ನಟ, ನಟಿಯರು ಹಾಗೂ ಗಣ್ಯರು ಪಡೆದರು. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಬೆಂಗಳೂರಿನ ನೆಲಮಂಗಲದ ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಇರಿಸಲಾಗಿರುವ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ನಟ, ನಟಿಯರು ಹಾಗೂ ಗಣ್ಯರು ಪಡೆದರು. ನಟಿ ಲೀಲಾವತಿಗೆ ಕಿಚ್ಚ ಸುದೀಪ್, ಸೇರಿ ಹಲವರಿಂದ ಶ್ರದ್ಧಾಂಜಲಿ: ಹಿರಿಯ […]
ಸಾರ್ವಜನಿಕರಿಂದ ಅಂತಿಮ ದರ್ಶನ : ಅಂಬೇಡ್ಕರ್ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ

ಮುಂಜಾನೆ 5:30 ರಿಂದ 10:30ರ ವರೆಗೂ ಸಾರ್ವಜನಿಕರು ಆಗಮಿಸಿ ನಟಿಯ ಅಂತಿಮ ದರ್ಶನ ಪಡೆದರುರವೀಂದ್ರ ಕಲಾಕ್ಷೇತ್ರಕ್ಕೂ ಮುನ್ನ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿ ಪಾರ್ಥಿವ ಶರೀರ ಇರಿಸಲಾಗಿತ್ತು. . . ಈಗಾಗಲೇ ಚಿತ್ರರಂಗದ ಹಲವರು ನಟಿಯ ಅಂತಿಮ ದರ್ಶನ ಪಡೆದಿದ್ದಾರೆ. ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು, ಸಾರ್ವಜನಿಕರು ಬರುತ್ತಿದ್ದಾರೆ. ಬಳಿಕ ಅಲ್ಲಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಯಿತು. ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 2:30 ರವರೆಗೆ ದರ್ಶನಕ್ಕೆ ಅವಕಾಶವಿದೆ. […]
ಅಂತಿಮ ದರ್ಶನಕ್ಕೆ ಹರಿದು ಬಂದ ಅಭಿಮಾನಿಗಳು : ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ: ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರು, ಗಣ್ಯರು, ಅಭಿಮಾನಿಗಳು ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. 11 ಗಂಟೆಯಿಂದ ಇಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಸರಿ ಸುಮಾರು 2 ಗಂಟೆಯವರೆಗೆ ಲೀಲಾವತಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಪಡೆದುಕೊಳ್ಳಬಹುದಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತೋ ಕೈಗೊಳ್ಳಲಾಗಿದೆ.ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ ಕಾಯಿಲೆಯಿಂದ […]
ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆ

ಕೊನೆಗೂ ಯಶ್ ಮುಂದಿನ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ. ಬಹು ಸಮಯದ ಕುತೂಹಲದ ಬಳಿಕ ಟೀಸರ್ ಬಿಡುಗಡೆ ಹೊಂದಿದೆ. “ಟಾಕ್ಸಿಕ್” ಇದು ‘ಎ ಫೇರಿ ಟೇಲ್ ಫಾರ್ ಗ್ರೊವ್ನ್ ಅಪ್’ (ವಯಸ್ಕರಿಗಾಗಿ ಒಂದು ಕಾಲ್ಪನಿಕ ಕಥೆ) ಎಂಬ ಟ್ಯಾಗ್ ಲೈನ್ ನೊಂದಿಗೆ ಟೀಸರ್ ಬಿಡುಗಡೆಯಾಗಿದೆ. ಕೆಜಿಎಫ್ ನಟ ಯಶ್ ಪ್ರಭಾವಶಾಲಿ ಟೈಟಲ್ ಟೀಸರ್ನೊಂದಿಗೆ ಶೀರ್ಷಿಕೆ “ಟಾಕ್ಸಿಕ್” ಅನ್ನು ಘೋಷಿಸಿದ್ದಾರೆ. 2025 ಏಪ್ರಿಲ್ 10 ರಂದು ಚಿತ್ರ ಬಿಡುಗಡೆಯಾಗಲಿದೆ. ಕೆಲವು ಅರ್ಧ ಸುಟ್ಟ ಇಸ್ಪೀಟ್ ಕಾರ್ಡ್ಗಳು ಕತ್ತಲೆಯಲ್ಲಿ ಬೀಳುತ್ತಿರುವುದನ್ನು ವೀಡಿಯೊ […]
ಪ್ರತೀಕ್ ಶೆಟ್ಟಿ ಬತ್ತಳಿಕೆಯಿಂದ ಮತ್ತೊಂದು ಕಾಮಿಡಿ ಎಂಟರ್ ಟೈನರ್ ಶಾರ್ಟ್ ಫಿಲ್ಮ್ ‘ವಾಟರ್ ಮೆಲನ್’ ಬಿಡುಗಡೆ

ಎಲ್ಲಿಂದ ಬರ್ತಿರೋ ನೀವೆಲ್ಲಾ, ಜಾಬ್ ಮಾರ್ಲೆ ಮುಂತಾದ ಕಿರುಚಿತ್ರಗಳಿಂದ ಗಮನಸೆಳೆದಿರುವ ಪ್ರತೀಕ್ ಶೆಟ್ಟಿ ತಂಡದಿಂದ ಮತ್ತೊಂದು ಎಂಟರ್ ಟೈನರ್ ಕಿರುಚಿತ್ರ ‘ವಾಟರ್ ಮೆಲನ್’ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಯುವಕರ ಗಮನ ಸೆಳೆಯುತ್ತಿದೆ. ಸಿನಿಮಾ ಸೈಕಲ್ ಪ್ರೊಡಕ್ಷನ್ಸ್ & ಭಾಗ್ಯರತ್ನ ಪಿಕ್ಚರ್ಸ್ ಬ್ಯಾನರ್ಸ್ ಅಡಿಯಲ್ಲಿ ಮೂಡಿಬಂದಿರುವ ಕಿರು ಚಿತ್ರದಲ್ಲಿ ಪ್ರತೀಕ್, ಶ್ರೀ ಭವ್ಯ, ಸುಪ್ರೀತ್ ಕಾಟಿ ಮುಂತಾದವರು ನಟಿಸಿದ್ದಾರೆ. ರಾಜ್ ಕನಕ ಕಥೆ ಬರೆದು ನಿರ್ದೇಶಿಸಿದ್ದಾರೆ. ಸಿನಿಮಾ ಸೈಕಲ್ ಸಂಸ್ಥೆ ಸಹಯೋಗದಲ್ಲಿ ಭಾಗ್ಯಮ್ಮ ಉಜ್ಜಿನಪ್ಪ ನಿರ್ಮಾಣ ಮಾಡಿದ್ದಾರೆ. ಕೂಲ್ […]