ಹಾಸ್ಟೆಲ್​ ಹುಡುಗರ ಸಕ್ಸಸ್​ ಮೀಟ್

ಯುವ ಪ್ರತಿಭೆಗಳ ಈ ಸಿನಿಮಾ ಶುಕ್ರವಾರ ಬಿಡುಗಡೆಗೊಂಡು ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಪಡೆದುಕೊಂಡಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ​ಕುಮಾರ್ ಸಾಥ್​ ನೀಡಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್​ವುಡ್​ ಸಾಥ್​ ಕೊಟ್ಟಿರುವ ಈ ಚಿತ್ರವು ಎಲ್ಲ ವರ್ಗದ ಪ್ರೇಕ್ಷಕರನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಶೀರ್ಷಿಕೆಯಿಂದ ಗಮನ ಸೆಳೆಯುತ್ತಿರುವ ಚಿತ್ರ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’. ಶಿವರಾಜ್​ ಕುಮಾರ್ ಅವರ ನಾಗವಾರ ನಿವಾಸದಲ್ಲಿ ಹಾಸ್ಟೆಲ್ […]

‘ ರಮ್ಯಾ ಬದಲು ರಚಿತಾ ರಾಮ್ ಹೀರೋಯಿನ್,ಸಂಜು ವೆಡ್ಸ್​ ಗೀತಾ 2’ಗೆ ನಾಯಕಿ ಫೈನಲ್​

ಚಿತ್ರದಲ್ಲಿನ ಹಾಡುಗಳು, ಕಥೆ, ಸಂಭಾಷಣೆ ಎಲ್ಲವೂ ಹಿಟ್​ ಆಗಿದ್ದವು. ಒಂದು ದಶಕ ಕಳೆದರೂ ಇಂದಿಗೂ ಈ ಸಿನಿಮಾದ ಕ್ರೇಜ್​ ಕಡಿಮೆ ಆಗಿಲ್ಲ ಅನ್ನೋದೇ ವಿಶೇಷ. ಇದೀಗ ಸುಮಾರು 12 ವರ್ಷಗಳ ಬಳಿಕ ಸಂಜು ವೆಡ್ಸ್​ ಗೀತಾ ಪಾರ್ಟ್​ 2ಗೆ ಸಿದ್ಧತೆ ನಡೆಯುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ‘ಸಂಜು ವೆಡ್ಸ್​ ಗೀತಾ’… 2011ರಲ್ಲಿ ತೆರೆಕಂಡು ಬ್ಲಾಕ್​ ಬಸ್ಟರ್​ ಆದ ಸಿನಿಮಾ. ನಟ ಶ್ರಿನಗರ ಕಿಟ್ಟಿ ಮತ್ತು ಮೋಹಕ ತಾರೆ ರಮ್ಯಾ ಕೆಮಿಸ್ಟ್ರಿ ಸಿನಿ ಪ್ರೇಮಿಗಳನ್ನು ವಿಶೇಷವಾಗಿ ಸೆಳೆದಿತ್ತು. ಸಂಜು […]

ಹಾಲಿವುಡ್ ಚಲನಚಿತ್ರ ನಟಿ ,ಖ್ಯಾತ ಹಾಸ್ಯನಟ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ಚಾಪ್ಲಿನ್ ನಿಧನ

ವಾಷಿಂಗ್ಟನ್: ಕಾಮಿಡಿ ಜಗತ್ತಿನ ಲೆಜೆಂಡ್​ ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಹಾಗೂ ನಟಿ ಜೋಸೆಫೀನ್ 74ನೇ ವಯಸ್ಸಿಗೆ ಪ್ಯಾರಿಸ್‌ನಲ್ಲಿ ನಿಧನ ಹೊಂದಿದ್ದಾಗಿ ಅವರ ಕುಟುಂಬದವರು ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಜೋಸೆಫೀನ್, ಪಿಯರ್ ಪಾವೊಲೊ ಪಸೊಲಿನಿಯ, ದಿ ಕ್ಯಾಂಟರ್ಬರಿ ಟೇಲ್ಸ್ ಸೇರಿದಂತೆ ಹಲವಾರು ಹಾಲಿವುಡ್ ಚಲನಚಿತ್ರಗಳಲ್ಲಿ ಇವರು ನಟಿಸಿದ್ದರು. ಜುಲೈ 13 ರಂದು ಇಹಲೋಕ ತ್ಯಜಿಸಿದ್ದಾರೆ. ​ಚಾರ್ಲಿ ಚಾಪ್ಲಿನ್​ ಅವರ ಪುತ್ರಿ ಹಾಗೂ ನಟಿ ಜೋಸೆಫೀನ್​ 74ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಜೋಸೆಫೀನ್ ಚಾಪ್ಲಿನ್ ಹಾಸ್ಯ ಜಗತ್ತಿನ ದಂತಕಥೆ […]

ಕುತೂಹಲ ಹೆಚ್ಚಿಸಿದ ಪ್ರಭಾಸ್​ ಫಸ್ಟ್ ಲುಕ್‌, ಪ್ರಾಜೆಕ್ಟ್ ಕೆ ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ

ಪ್ರಭಾಸ್​ ಫಸ್ಟ್ ಲುಕ್‌: ಬಹುನಿರೀಕ್ಷಿತ ಪ್ರಾಜೆಕ್ಟ್ ಕೆ ಸಿನಿಮಾಗೆ ಬಂಡವಾಳ ಹೂಡುತ್ತಿರುವ ವೈಜಯಂತಿ ಮೂವೀಸ್ ಇಂದು ಸಾಮಾಜಿಕ ಮಾಧ್ಯಮದಲ್ಲಿ ಪ್ಯಾನ್​ ಇಂಡಿಯಾ ಸ್ಟಾರ್ ಪ್ರಭಾಸ್‌ ಅವರ ಫಸ್ಟ್ ಲುಕ್ ಅನ್ನು ಹಂಚಿಕೊಂಡಿದೆ. ಪೋಸ್ಟರ್ ಅನ್ನು ಹಂಚಿಕೊಳ್ಳುವಾಗ, ”ಹೀರೋಸ್​ ರೈಸಸ್, ಈ ಕ್ಷಣದಿಂದ ಗೇಮ್​ ಚೇಂಜ್​ ಆಗಲಿದೆ. ಪ್ರಾಜೆಕ್ಟ್ ಕೆ ಚಿತ್ರದಿಂದ ರೆಬೆಲ್​ ಸ್ಟಾರ್ ಪ್ರಭಾಸ್​​ ಮೊದಲ ನೋಟ, ಜುಲೈ 20ರಂದು (ಭಾರತದ ಸಮಯಾನುಸಾರ ಜುಲೈ 21) ಪ್ರೊಜೆಕ್ಟ್​ ಕೆ ಚಿತ್ರದ ಫಸ್ಟ್ ಗ್ಲಿಂಪ್ಸ್​ ಹೊರಬರಲಿದೆ” ಎಂದು ಬರೆದುಕೊಂಡಿದ್ದಾರೆ. […]

ಕನ್ನಡ ಮಾಲೂಮ್ ನಹೀಗೆ ಪರಿಹಾರವೇನು?

ನಾನು ಅನ್ಯಭಾಷಿಕಳಾಗಿ,ಅನ್ಯ ರಾಜ್ಯದವಳಾಗಿ ಕನ್ನಡವನ್ನು ಮಾತನಾಡಲು,ಬರೆಯಲು,ಅನುಭವದ ಆಧಾರದ ಮೇಲೆ ಕರ್ನಾಟಕ ಸರ್ಕಾರ, ಕನ್ನಡ ಸಂಘಗಳು ಮತ್ತು ಕನ್ನಡ ಪ್ರೇಮಿಗಳ ಜೊತೆ ನನ್ನ ಕೆಲವು ಆಲೋಚನೆಗಳನ್ನು ಹಂಚಿಕೊಳ್ಳಲು, ಬಯಸುತ್ತೇನೆ. ಪೂಜಾ ಗಾಂಧಿ ,ಪ್ರಸಿದ್ಧ ಚಿತ್ರ ನಟಿ —– ಕೆಲ ದಿನಗಳ ಹಿಂದೆ ಪತ್ರಿಕೆಗಳಲ್ಲಿ ವರದಿಯಾದಂತೆ, ಕರ್ನಾಟಕ ಸರ್ಕಾರದ ಗೌರವಾನ್ವಿತ ಗೃಹ ಸಚಿವರಾದ ಡಾ ಜಿ. ಪರಮೇಶ್ವರವರು “ಚಾವುಂಡರಾಯ ದತ್ತಿ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಾ, ಬೆಂಗಳೂರಿನಲ್ಲಿರುವ ಶೇಕಡಾ 60 ರಷ್ಟು ಜನರಿಗೆ ಕನ್ನಡ ಬರದಿರುವ ಬಗ್ಗೆ ತಮ್ಮ ಕಳವಳ […]