ಹಾಲಿವುಡ್ ಚಲನಚಿತ್ರ ನಟಿ ,ಖ್ಯಾತ ಹಾಸ್ಯನಟ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ಚಾಪ್ಲಿನ್ ನಿಧನ

ವಾಷಿಂಗ್ಟನ್: ಕಾಮಿಡಿ ಜಗತ್ತಿನ ಲೆಜೆಂಡ್​ ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಹಾಗೂ ನಟಿ ಜೋಸೆಫೀನ್ 74ನೇ ವಯಸ್ಸಿಗೆ ಪ್ಯಾರಿಸ್‌ನಲ್ಲಿ ನಿಧನ ಹೊಂದಿದ್ದಾಗಿ ಅವರ ಕುಟುಂಬದವರು ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಜೋಸೆಫೀನ್, ಪಿಯರ್ ಪಾವೊಲೊ ಪಸೊಲಿನಿಯ, ದಿ ಕ್ಯಾಂಟರ್ಬರಿ ಟೇಲ್ಸ್ ಸೇರಿದಂತೆ ಹಲವಾರು ಹಾಲಿವುಡ್ ಚಲನಚಿತ್ರಗಳಲ್ಲಿ ಇವರು ನಟಿಸಿದ್ದರು. ಜುಲೈ 13 ರಂದು ಇಹಲೋಕ ತ್ಯಜಿಸಿದ್ದಾರೆ. ​ಚಾರ್ಲಿ ಚಾಪ್ಲಿನ್​ ಅವರ ಪುತ್ರಿ ಹಾಗೂ ನಟಿ ಜೋಸೆಫೀನ್​ 74ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಜೋಸೆಫೀನ್ ಚಾಪ್ಲಿನ್ ಹಾಸ್ಯ ಜಗತ್ತಿನ ದಂತಕಥೆ […]

ಕುತೂಹಲ ಹೆಚ್ಚಿಸಿದ ಪ್ರಭಾಸ್​ ಫಸ್ಟ್ ಲುಕ್‌, ಪ್ರಾಜೆಕ್ಟ್ ಕೆ ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ

ಪ್ರಭಾಸ್​ ಫಸ್ಟ್ ಲುಕ್‌: ಬಹುನಿರೀಕ್ಷಿತ ಪ್ರಾಜೆಕ್ಟ್ ಕೆ ಸಿನಿಮಾಗೆ ಬಂಡವಾಳ ಹೂಡುತ್ತಿರುವ ವೈಜಯಂತಿ ಮೂವೀಸ್ ಇಂದು ಸಾಮಾಜಿಕ ಮಾಧ್ಯಮದಲ್ಲಿ ಪ್ಯಾನ್​ ಇಂಡಿಯಾ ಸ್ಟಾರ್ ಪ್ರಭಾಸ್‌ ಅವರ ಫಸ್ಟ್ ಲುಕ್ ಅನ್ನು ಹಂಚಿಕೊಂಡಿದೆ. ಪೋಸ್ಟರ್ ಅನ್ನು ಹಂಚಿಕೊಳ್ಳುವಾಗ, ”ಹೀರೋಸ್​ ರೈಸಸ್, ಈ ಕ್ಷಣದಿಂದ ಗೇಮ್​ ಚೇಂಜ್​ ಆಗಲಿದೆ. ಪ್ರಾಜೆಕ್ಟ್ ಕೆ ಚಿತ್ರದಿಂದ ರೆಬೆಲ್​ ಸ್ಟಾರ್ ಪ್ರಭಾಸ್​​ ಮೊದಲ ನೋಟ, ಜುಲೈ 20ರಂದು (ಭಾರತದ ಸಮಯಾನುಸಾರ ಜುಲೈ 21) ಪ್ರೊಜೆಕ್ಟ್​ ಕೆ ಚಿತ್ರದ ಫಸ್ಟ್ ಗ್ಲಿಂಪ್ಸ್​ ಹೊರಬರಲಿದೆ” ಎಂದು ಬರೆದುಕೊಂಡಿದ್ದಾರೆ. […]

ಕನ್ನಡ ಮಾಲೂಮ್ ನಹೀಗೆ ಪರಿಹಾರವೇನು?

ನಾನು ಅನ್ಯಭಾಷಿಕಳಾಗಿ,ಅನ್ಯ ರಾಜ್ಯದವಳಾಗಿ ಕನ್ನಡವನ್ನು ಮಾತನಾಡಲು,ಬರೆಯಲು,ಅನುಭವದ ಆಧಾರದ ಮೇಲೆ ಕರ್ನಾಟಕ ಸರ್ಕಾರ, ಕನ್ನಡ ಸಂಘಗಳು ಮತ್ತು ಕನ್ನಡ ಪ್ರೇಮಿಗಳ ಜೊತೆ ನನ್ನ ಕೆಲವು ಆಲೋಚನೆಗಳನ್ನು ಹಂಚಿಕೊಳ್ಳಲು, ಬಯಸುತ್ತೇನೆ. ಪೂಜಾ ಗಾಂಧಿ ,ಪ್ರಸಿದ್ಧ ಚಿತ್ರ ನಟಿ —– ಕೆಲ ದಿನಗಳ ಹಿಂದೆ ಪತ್ರಿಕೆಗಳಲ್ಲಿ ವರದಿಯಾದಂತೆ, ಕರ್ನಾಟಕ ಸರ್ಕಾರದ ಗೌರವಾನ್ವಿತ ಗೃಹ ಸಚಿವರಾದ ಡಾ ಜಿ. ಪರಮೇಶ್ವರವರು “ಚಾವುಂಡರಾಯ ದತ್ತಿ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಾ, ಬೆಂಗಳೂರಿನಲ್ಲಿರುವ ಶೇಕಡಾ 60 ರಷ್ಟು ಜನರಿಗೆ ಕನ್ನಡ ಬರದಿರುವ ಬಗ್ಗೆ ತಮ್ಮ ಕಳವಳ […]

ವರುಣ್​ ಧವನ್​ ಜೊತೆ ನಟನೆ ಮಾಡಲಿರುವ ಕೀರ್ತಿ ಸುರೇಶ್, ಬಾಲಿವುಡ್​ಗೆ ಪಾದಾರ್ಪಣೆ

ಬೆಂಗಳೂರು:ತಮಿಳು, ತೆಲುಗು ಚಿತ್ರದಲ್ಲಿ ಚಾಪು ಮೂಡಿಸಿದ್ದ ಈ ಬೆಡಗಿ ಬಾಲಿವುಡ್​ನ ಸರಿಯಾದ ಅವಕಾಶಕ್ಕಾಗಿ ನೋಡುತ್ತಿದ್ದರು. ಇದೀಗ ಈ ಕಾಲ ಕೂಡಿ ಬಂದಿದೆ. ಇದೀಗ ಅಂತಿಮವಾಗಿ ಬಾಲಿವುಡ್​ ಪ್ರವೇಶ ಮಾಡಲು ಸಜ್ಜಾಗಿದ್ದು, ವರುಣ್​ ಧವನ್​ ಜೊತೆಗೆ ಮೊದಲ ಬಾರಿ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್​ ಇದೀಗ ಬಾಲಿವುಡ್​ ಅಂಗಳದಲ್ಲಿ ಸದ್ದು ಮಾಡಲು ಮುಂದಾಗಿದ್ದಾರೆ. ಮಹಾನಟಿ, ಮಿಸ್​ ಇಂಡಿಯಾ, ರಂಗ್​​ ದೇ, ದಸರಾ ಸಿನಿಮಾದಲ್ಲಿ ಅದ್ಬುತವಾಗಿ ನಟಿಸಿದ್ದ ಈ ನಟಿ ತನ್ನ ಅಮೋಜ್ಞ […]

‘ಋತು’: ಮುಟ್ಟಿನ ಕಿರುಚಿತ್ರ ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ಮಯೂರಿ

ಇದೀಗ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಟೆಂಟ್ ಸಿನಿಮಾದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಮರ್ಥ್ ನಾಗರಾಜ್ ಈ ಮುಟ್ಟಿನ ಬಗ್ಗೆ ಕಿರುಚಿತ್ರ ಮಾಡಿದ್ದಾರೆ. 22 ನಿಮಿಷಗಳ ಈ ಶಾರ್ಟ್​ ಫಿಲ್ಮ್​ಗೆ ‘ಋತು’ವಿನ ಜೊತೆ ‘ಬದಲಾಗಬೇಕು’ ಎಂಬ ಅಡಿಬರಹವಿದೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಮಾಡಲಾಗಿದ್ದು, ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​, ನಟಿ ಮಯೂರಿ ಖ್ಯಾತರಿ ಹಾಗೂ ನಿರ್ದೇಶಕ ಶೂನ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಸಿನಿ ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸುತ್ತಿದೆ. ಕಾಲ ಎಷ್ಟೇ ಮುಂದುವರೆದಿದ್ದರೂ ಕೂಡ […]