ಮಾಜಿ ಸಿಎಂ ಹೆಚ್ಡಿಕೆ-ಅಶ್ವಿನಿ ಪುನೀತ್ ರಾಜ್ಕುಮಾರ್ ಸಾಥ್ : ಹೊಸ ಪ್ರತಿಭೆಗಳ ‘ಪರಂವಃ’ ಚಿತ್ರ

ಇದೀಗ ಮತ್ತೆ ವೀರಗಾಸೆಯನ್ನು ಪ್ರಮುಖವಾಗಿಟ್ಟುಕೊಂಡು ಸಿನಿಮಾವೊಂದು ಸಿದ್ಧವಾಗಿದೆ. ತಂದೆ ಮತ್ತು ಮಗನ ನಡುವಿನ ಬಾಂಧವ್ಯವನ್ನು ಹೇಳುವ ಚಿತ್ರ ಇದಾಗಿದೆ. ಹೊಸ ಪ್ರತಿಭೆಗಳ ‘ಪರಂವಃ’ ಚಿತ್ರ ಈಗಾಗಲೇ ಹಾಡು ಮತ್ತು ಟೀಸರ್ ಮೂಲಕ ಸಿನಿ ಪ್ರೇಮಿಗಳ ಮನ ಗೆದ್ದಿದ್ದು, ಬಿಡುಗಡೆಗೆ ಸಜ್ಜಾಗಿದೆ. ಶಿವನ ಡಮರುಗದಿಂದ ಬರುವ ಮೊದಲ ಶಬ್ದಕ್ಕೆ ‘ಪರಂವಃ’ ಎಂದು ಕರೆಯಲಾಗುತ್ತದೆ.ಕನ್ನಡ ಚಿತ್ರರಂಗದಲ್ಲಿ ವೀರಗಾಸೆ ಹಾಗೂ ದೇಸಿಕಲೆಯ ಬಗೆಗಿನ ಕಥೆಯನ್ನು ಒಳಗೊಂಡ ಸಿನಿಮಾಗಳು ಬಂದಿವೆ.ಹೊಸ ಪ್ರತಿಭೆಗಳ ‘ಪರಂವಃ’ ಚಿತ್ರಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿರ್ಮಾಪಕಿ […]
ಮಹೇಶ್ ಬಾಬುಗೆ ಡಾಲಿ ಧನಂಜಯ್ ಸಾಥ್ ‘ಅಪರೂಪ’ ಚಿತ್ರದ ಟ್ರೇಲರ್ ರಿಲೀಸ್

ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸುವಲ್ಲಿ ಇವರು ಎಂದಿಗೂ ಮುಂದು. ಇದೀಗ ಇವರ ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ಮೂಡಿಬರುತ್ತಿದೆಕನ್ನಡ ಚಿತ್ರರಂಗದಲ್ಲಿ ‘ಆಕಾಶ್’, ‘ಅರಸು’ನಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಸಕ್ಸಸ್ ಫುಲ್ ಡೈರೆಕ್ಟರ್ ಎನಿಸಿಕೊಂಡವರು ಮಹೇಶ್ ಬಾಬು.ಮಹೇಶ್ ಬಾಬು ನಿರ್ದೇಶನದ ‘ಅಪರೂಪ’ ಚಿತ್ರದ ಟ್ರೇಲರ್ ಅನ್ನು ನಟ ರಾಕ್ಷಸ ಡಾಲಿ ಧನಂಜಯ್ ಬಿಡುಗಡೆಗೊಳಿಸಿದ್ದಾರೆ. . ಆಲ್ ಮೋಸ್ಟ್ ಶೂಟಿಂಗ್ ಮುಗಿಸಿರುವ ‘ಅಪರೂಪ’ ಚಿತ್ರ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದೀಗ ಸಿನಿಮಾದ ಟ್ರೇಲರ್ ಅನ್ನು ನಟ […]
ತಮಿಳು ಚಿತ್ರರಂಗದ ಬಾಕ್ಸ್ ಆಫೀಸ್ ಹಿಟ್ ಚಿತ್ರಗಳಿಗೆ ಸ್ಫೂರ್ತಿಯಾಗಿದ್ದ ವಿಜಯಕುಮಾರ್ ನಿಜ ಜೀವನದ ನಾಯಕ

ಚೆನ್ನೈ (ತಮಿಳುನಾಡು):ಕೊಯಮತ್ತೂರು ಡಿಜಿಪಿಯಾಗಿದ್ದ 47 ವರ್ಷದ ವಿಜಯಕುಮಾರ್ ಸಾವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಅಲ್ಪಾವಧಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಹೆಸರಿನೊಂದಿಗೆ ಅವರು ಖ್ಯಾತಿಯನ್ನು ಗಳಿಸಿದ್ದರು. ತಮಿಳು ಚಿತ್ರರಂಗದ ಬಾಕ್ಸ್ ಆಫೀಸ್ ಹಿಟ್ ಸಿನಿಮಾಗಳಿಗೆ ಸ್ಫೂರ್ತಿಯಾದ ನಿಜ ಜೀವನದ ನಾಯಕ ವಿಜಯಕುಮಾರ್ ಆಗಿದ್ದರು ತಮಿಳುನಾಡಿನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಐಪಿಎಸ್ ಅಧಿಕಾರಿ ವಿಜಯಕುಮಾರ್ ಅವರು ‘ಥೆರಿ’ ಹಾಗೂ ‘ತೀರನ್ ಅಧಿಗಾರಂ ಒಂಡ್ರು’ ಚಿತ್ರ ಕಥೆಗಳಿಗೆ ಸ್ಪೂರ್ತಿಯಾಗಿದ್ದರು. .ಹೌದು, ಕಾಲಿವುಡ್ನ ಸ್ಟಾರ್ […]
ಅಮೆರಿಕದಲ್ಲಿ ಪ್ರಾಜೆಕ್ಟ್ ಕೆ ಟ್ರೇಲರ್ ಲಾಂಚ್ : ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತೀಯ ಸಿನಿಮಾ

ಬಹುತಾರಾಗಣದ ಬಿಗ್ ಬಜೆಟ್ನ ಈ ಸಿನಿಮಾ ಕುರಿತ ಇತ್ತೀಚಿನ ಮಾಹಿತಿ ಪ್ರಕಾರ, ಚಿತ್ರ ತಯಾರಕರು ದೊಡ್ಡ ಮಟ್ಟದಲ್ಲಿ ಪ್ರಚಾರ, ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದಾರೆ. ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಬಹುಬೇಡಿಕೆಯ ಪ್ರತಿಭಾನ್ವಿತ ಕಲಾವಿದರನ್ನೊಳಗೊಂಡ ಚಿತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಅಂತಾರಾಷ್ಟ್ರೀಯ ಸಮಾರಂಭದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗುತ್ತಿದೆ. ಇನ್ಸ್ಟಾಗ್ರಾಮ್ನಲ್ಲಿ ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅಧಿಕೃತ ಪೋಸ್ಟ್ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಮುಂದಿನ ಬಹುನಿರೀಕ್ಷಿತ ಚಲನಚಿತ್ರದ ಹೆಸರು ‘ಪ್ರಾಜೆಕ್ಟ್ ಕೆ’.ಅಮೆರಿಕದಲ್ಲಿ ನಡೆಯಲಿರುವ […]
ಸೆನ್ಸಾರ್ ಪಾಸಾದ ‘ಯಾನ್ ಸೂಪರ್ಸ್ಟಾರ್’ ತುಳು ಚಲನಚಿತ್ರ; ಆಗಸ್ಟ್ ನಲ್ಲಿ ತೆರೆಗೆ

ಆನಂದ್ ಫಿಲಂಸ್ ಮತ್ತು ಮಂಗಳೂರು ಬ್ಯಾನರ್ನಡಿಯಲ್ಲಿ ನಿರ್ಮಾಣಗೊಂಡು ಸಂತೋಷ್ ಶೆಟ್ಟಿ ನಿರ್ದೇಶನದ, ರಾಮ್ ಶೆಟ್ಟಿ ಪ್ರಸ್ತುತಪಡಿಸುತ್ತಿರುವ ತುಳು ಚಲನಚಿತ್ರ ‘ಯಾನ್ ಸೂಪರ್ಸ್ಟಾರ್’ ಚಿತ್ರೀಕರಣ ಮತ್ತು ಡಬ್ಬಿಂಗ್ ಪೂರ್ಣಗೊಂಡಿದೆ. ಆಗಸ್ಟ್ನಲ್ಲಿ ಚಿತ್ರ ತೆರೆಗೆ ಬರಲಿದೆ. ಉಡುಪಿ ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಜನಪ್ರಿಯ ಧಾರಾವಾಹಿ ‘ಸಿಐಡಿ’ ಖ್ಯಾತಿಯ ದಯಾ ಈ ಚಿತ್ರದಲ್ಲಿ ನಟಿಸಿದ್ದಾರೆ. ದಯಾನಂದ ಶೆಟ್ಟಿ ಜೊತೆಗೆ ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಳ್, ಖ್ಯಾತ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು, […]