BIG DADDY’‌ ಪೋಸ್ಟರ್​ ‘ಘೋಸ್ಟ್​’ ಒಡೆಯನಿಗೆ ಜನ್ಮದಿನದ ಸಂಭ್ರಮ

ಜುಲೈ 12 ಕರುನಾಡ ಚಕ್ರವರ್ತಿ ಶಿವ ರಾಜ್​​ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆ ‘BIG DADDY’ ಎಂಬ ಸ್ಪೆಷಲ್​ ವಿಡಿಯೋ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. ಅದಕ್ಕೂ ಮುನ್ನ ಇಂದು ನಿರ್ದೇಶಕ ಶ್ರೀನಿ ಅವರ ಹುಟ್ಟುಹಬ್ಬದ ಸಲುವಾಗಿ ‘ಬಿಗ್​ ಡ್ಯಾಡಿ’ ಫಸ್ಟ್​ ಲುಕ್​ ಬಿಡುಗಡೆ ಮಾಡಿದೆ. ಶಿವಣ್ಣ ರೈಫಲ್​ ಹಿಡಿದು ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ಕಾಣಿಸಿದ ಹೊಸ ಅವತಾರದಲ್ಲಿ ಹ್ಯಾಟ್ರಿಕ್​ ಹೀರೋ ನಿಮ್ಮ ಮುಂದೆ ಬರಲಿದ್ದಾರೆ.ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್​ ಮತ್ತು ನಿರ್ದೇಶಕ ಶ್ರೀನಿ […]

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಂದ ದೇವರ ಕನಸು’ ಚಿತ್ರದ ಟ್ರೇಲರ್​ ಬಿಡುಗಡೆ

ಇದೀಗ ಸುರೇಶ್ ಲಕ್ಕೂರ್ ನಿರ್ದೇಶನದ ‘ದೇವರ ಕನಸು’ ಚಿತ್ರ, ಬಿಡುಗಡೆಗೂ ಮುನ್ನವೇ ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ‌. ಹೀಗೆ ಹಲವು ವಿಶೇಷತೆಯಿಂದ ಕೂಡಿರುವ ‘ದೇವರ ಕನಸು’ ಚಿತ್ರಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಸಾಥ್​ ಸಿಕ್ಕಿದೆ. ಕನ್ನಡ ಚಿತ್ರರಂಗದಲ್ಲಿ ಕಮರ್ಷಿಯಲ್ ಚಿತ್ರಗಳ‌ ಮಧ್ಯೆ ಮಕ್ಕಳ ಸಿನಿಮಾಗಳು ಸಿನಿ ಪ್ರಿಯರನ್ನು ರಂಜಿಸುತ್ತಿವೆ.ಸುರೇಶ್ ಲಕ್ಕೂರ್ ನಿರ್ದೇಶನದ ‘ದೇವರ ಕನಸು’ ಚಿತ್ರದ ಟ್ರೇಲರ್​ ಅನ್ನು ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಬಿಡುಗಡೆಗೊಳಿಸಿದರು ಈ ಚಿತ್ರದ ಟ್ರೇಲರ್​ […]

53 ವರ್ಷಗಳ ನಂತರ ನಟ ನಾಸಿರುದ್ದೀನ್ ಶಾ ಮಗಳ ಜನನ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ

ಪರಿಚಿತ ಅಧಿಕಾರಿಯ ಮೂಲಕ ಮುಂಬೈನಿಂದ ಮಹಾನಗರ ಪಾಲಿಕೆಗೆ ಅರ್ಜಿ ಕಳುಹಿಸಲಾಗಿದೆ. ಆದರೆ, ಈ ಅರ್ಜಿ ಕುರಿತು ಗೌಪ್ಯವಾಗಿ ತನಿಖೆಗೆ ಸಿದ್ಧತೆ ನಡೆದಿದೆ. ಆದರೆ ಇದು ಸದ್ಯ ಸೋಷಿಯಲ್​ ಮೀಡಿಯದಲ್ಲೂ ಸಖತ್​ ಸುದ್ದಿಯಾಗಿದೆ.ಖ್ಯಾತ ಚಲನಚಿತ್ರ ನಟ ನಾಸಿರುದ್ದೀನ್ ಶಾ ತಮ್ಮ ಮಗಳು ಹಿಬಾ ಶಾಗೆ ಜನನ ಪ್ರಮಾಣ ಪತ್ರ ಮಾಡಿಸಲು ಅರ್ಜಿ ಸಲ್ಲಿಸಿದ್ದಾರೆ. ಆದರೆ 53 ವರ್ಷಗಳ ನಂತರ ಈ ಅರ್ಜಿ ಸಲ್ಲಿಸಿರುವುದು ಚರ್ಚೆಗೆ ಕಾರಣವಾಗಿದೆ.ಬಾಲಿವುಡ್​ ನಟ ನಾಸಿರುದ್ದೀನ್ ಶಾ 53 ವರ್ಷಗಳ ನಂತರ ತಮ್ಮ ಮಗಳ ಜನನ […]

ಮಾಜಿ ಸಿಎಂ ಹೆಚ್​ಡಿಕೆ-ಅಶ್ವಿನಿ ಪುನೀತ್ ರಾಜ್​ಕುಮಾರ್​​ ಸಾಥ್​ : ಹೊಸ ಪ್ರತಿಭೆಗಳ ‘ಪರಂವಃ’ ಚಿತ್ರ

ಇದೀಗ ಮತ್ತೆ ವೀರಗಾಸೆಯನ್ನು ಪ್ರಮುಖವಾಗಿಟ್ಟುಕೊಂಡು ಸಿನಿಮಾವೊಂದು ಸಿದ್ಧವಾಗಿದೆ. ತಂದೆ ಮತ್ತು ಮಗನ ನಡುವಿನ ಬಾಂಧವ್ಯವನ್ನು ಹೇಳುವ ಚಿತ್ರ ಇದಾಗಿದೆ. ಹೊಸ ಪ್ರತಿಭೆಗಳ ‘ಪರಂವಃ’ ಚಿತ್ರ ಈಗಾಗಲೇ ಹಾಡು ಮತ್ತು ಟೀಸರ್​​ ಮೂಲಕ ಸಿನಿ ಪ್ರೇಮಿಗಳ ಮನ ಗೆದ್ದಿದ್ದು, ಬಿಡುಗಡೆಗೆ ಸಜ್ಜಾಗಿದೆ. ಶಿವನ ಡಮರುಗದಿಂದ ಬರುವ ಮೊದಲ ಶಬ್ದಕ್ಕೆ ‘ಪರಂವಃ’ ಎಂದು ಕರೆಯಲಾಗುತ್ತದೆ.ಕನ್ನಡ ಚಿತ್ರರಂಗದಲ್ಲಿ ವೀರಗಾಸೆ ಹಾಗೂ ದೇಸಿಕಲೆಯ ಬಗೆಗಿನ ಕಥೆಯನ್ನು ಒಳಗೊಂಡ ಸಿನಿಮಾಗಳು ಬಂದಿವೆ.ಹೊಸ ಪ್ರತಿಭೆಗಳ ‘ಪರಂವಃ’ ಚಿತ್ರಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹಾಗೂ ನಿರ್ಮಾಪಕಿ […]

ಮಹೇಶ್​ ಬಾಬುಗೆ ಡಾಲಿ ಧನಂಜಯ್​ ಸಾಥ್ ‘ಅಪರೂಪ’ ಚಿತ್ರದ ಟ್ರೇಲರ್​ ರಿಲೀಸ್

ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸುವಲ್ಲಿ ಇವರು ಎಂದಿಗೂ ಮುಂದು. ಇದೀಗ ಇವರ ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ಮೂಡಿಬರುತ್ತಿದೆಕನ್ನಡ ಚಿತ್ರರಂಗದಲ್ಲಿ‌ ‘ಆಕಾಶ್’, ‘ಅರಸು’ನಂತಹ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿ ಸಕ್ಸಸ್​ ಫುಲ್​ ಡೈರೆಕ್ಟರ್​ ಎನಿಸಿಕೊಂಡವರು ಮಹೇಶ್​ ಬಾಬು.ಮಹೇಶ್​ ಬಾಬು ನಿರ್ದೇಶನದ ‘ಅಪರೂಪ’ ಚಿತ್ರದ ಟ್ರೇಲರ್​ ಅನ್ನು ನಟ ರಾಕ್ಷಸ ಡಾಲಿ ಧನಂಜಯ್​ ಬಿಡುಗಡೆಗೊಳಿಸಿದ್ದಾರೆ. . ಆಲ್​ ಮೋಸ್ಟ್​ ಶೂಟಿಂಗ್​ ಮುಗಿಸಿರುವ ‘ಅಪರೂಪ’ ಚಿತ್ರ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದೀಗ ಸಿನಿಮಾದ ಟ್ರೇಲರ್​ ಅನ್ನು ನಟ […]