ಶೂಟಿಂಗ್ ಸಮಯದಲ್ಲಿ ಗಾಯಗೊಂಡ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್

ಕೊಚ್ಚಿ: ಸಿನಿಮಾ ಶೂಟಿಂಗ್ ವೇಳೆ ಮಲಯಾಳಂ ಚಿತ್ರ ನಟ ಪೃಥ್ವಿರಾಜ್ ಸುಕುಮಾರನ್ ಅವರ ಕಾಲಿಗೆ ಗಾಯವಾಗಿದೆ. ಮರಯೂರಿನಲ್ಲಿ ‘ವಿಲಾಯತ್ ಬುದ್ಧ’ ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಪೃಥ್ವಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಶಸ್ತ್ರಚಿಕಿತ್ಸೆ ನಡೆಯಲಿದೆ. ಮರಯೂರು ಬಸ್ ನಿಲ್ದಾಣದಲ್ಲಿ ಘರ್ಷಣೆಯ ಚಿತ್ರೀಕರಣದ ವೇಳೆ ಪೃಥ್ವಿರಾಜ್ ಕಾಲು ಜಾರಿ ಬಿದ್ದಿದ್ದಾರೆ. ಕೆಎಸ್ಆರ್ಟಿಸಿ ಬಸ್ನೊಳಗಿನ ಸಂಘರ್ಷವನ್ನು ಚಿತ್ರೀಕರಿಸುವ ವೇಳೆ ಈ ಘಟನೆ ಸಂಭವಿಸಿದೆ. ನಂತರ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ […]
.ಸಾಂಗ್ನಿಂದಲೇ ಸೌಂಡ್ ಮಾಡುತ್ತಿದೆ ‘ಬೆಂಗಳೂರು ಬಾಯ್ಸ್’

ಬೆಂಗಳೂರು: ‘.ಸಾಂಗ್ನಿಂದಲೇ ಸೌಂಡ್ ಮಾಡುತ್ತಿದೆ ‘ಬೆಂಗಳೂರು ಬಾಯ್ಸ್’ಬೆಂಗಳೂರು ಬಾಯ್ಸ್’ ಹಾಡುಗಳು ಹಾಗು ಟ್ರೈಲರ್ನಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಟಾಕ್ ಆಗುತ್ತಿರುವ ಚಿತ್ರ. ‘ಬೆಂಗಳೂರು ಬಾಯ್ಸ್’ ಚಿತ್ರದ ಯೌವ್ವನ ಎಂಬ ಹಾಡು ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗುತ್ತಿದೆ. ಚಿತ್ರ ತಂಡ ಇದೇ ಖುಷಿಯಲ್ಲಿ ಪಾರ್ಟಿ ಮಾಡಿದೆ.ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, ಚಂದನ್ ಆಚಾರ್ ಹಾಗು ರೋಹಿತ್ ಮುಖ್ಯಭೂಮಿಕೆಯಲ್ಲಿರೋ ಬೆಂಗಳೂರು ಬಾಯ್ಸ್ ಚಿತ್ರದ ನನ್ನ ಯೌವನ ಎಂಬ ಹಾಡು ಹಿಟ್ ಆಗಿದ್ದು, ಚಿತ್ರಕ್ಕೆ ದೊಡ್ಡ ಮಟ್ಟದ ಪ್ಲಸ್ ಪಾಯಿಂಟ್ ಆಗಿದೆ.ಈ […]
ದೊಡ್ಮನೆ ಕುಟುಂಬದ ಯುವ ನಟ ಸೂರಜ್ಗೆ ಅಪಘಾತ

ಅಪಘಾತದಲ್ಲಿ ಯುವ ನಟ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಮೈಸೂರು ನಂಜನಗೂಡು ರಸ್ತೆಯಯಲ್ಲಿ ಅಪಘಾತ ನಡೆದಿದ್ದು ಶನಿವಾರ ರಾತ್ರಿ ಘಟನೆ ನಡೆದಿದೆ. ವರನಟ ರಾಜ್ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್ಕುಮಾರ್ ಅವರ ತಮ್ಮನ ಮಗ, ಯುವ ನಟ ಸೂರಜ್ಗೆ ಅಪಘಾತ ಆಗಿದೆ. ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂರಜ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೂರಜ್ ನೋಡಲು ಈಗಾಗಲೇ ಶಿವರಾಜ್ ಕುಮಾರ್ ನಿರ್ಮಾಪಕ ಚಿನ್ನೆಗೌಡ ಅವರು ಮೈಸೂರಿಗೆ ಹೋಗಿದ್ದಾರೆ. ಸೂರಜ್ಭಗವಾನ್ ಶ್ರೀ ಕೃಷ್ಣ ಪರಮಾತ್ಮ […]
ಕಂಗನಾ ರಣಾವತ್ ಮುಂದಿನ ಚಿತ್ರ ಎಮರ್ಜೆನ್ಸಿ ಟೀಸರ್ ಬಿಡುಗಡೆ: ನವೆಂಬರ್ 24 ರಂದು ಚಿತ್ರ ಬೆಳ್ಳಿತೆರೆಗೆ

ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಂಗನಾ ರಣಾವತ್ ತಮ್ಮ ಮುಂದಿನ ಚಿತ್ರ ‘ಎಮರ್ಜೆನ್ಸಿ’ಯ ಎರಡನೇ ಟೀಸರ್ ಶನಿವಾರದಂದು ಬಿಡುಗಡೆಗೊಳಿಸಿದ್ದಾರೆ. ಕಂಗನಾ ನಿರ್ದೇಶನ, ನಿರ್ಮಾಣ ಮತ್ತು ನಟನೆಯ ಈ ಚಿತ್ರವು 1975 ಜೂನ್ 25 ರಂದು ಹೇರಲಾದ ತುರ್ತುಪರಿಸ್ಥಿತಿಯ ಹಿನ್ನಲೆಯನ್ನು ಒಳಗೊಂಡಿದೆ. ಚಿತ್ರದ ಟೀಸರ್ ಅನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಂಗನಾ, “ರಕ್ಷಕರೋ ಅಥವಾ ಸರ್ವಾಧಿಕಾರಿಯೋ? ನಮ್ಮ ರಾಷ್ಟ್ರದ ನಾಯಕಿ ತನ್ನ ಜನರ ಮೇಲೆ ಯುದ್ಧವನ್ನು ಘೋಷಿಸಿದ ನಮ್ಮ ಇತಿಹಾಸದ ಕರಾಳ ಸಮಯದ […]
ಕುತೂಹಲ ಮೂಡಿಸಿದ ಸ್ಪೈ ಟ್ರೇಲರ್

ಇದೇ ಜೂ. 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಇದೀಗ ಸ್ಪೈ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ತಮ್ಮದೇ ಸ್ಟಾರ್ ಡಮ್ ಹೊಂದಿರುವ ನಟ ನಿಖಿಲ್ ಸಿದ್ದಾರ್ಥ್. ಬಹುಬೇಡಿಕೆ ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ಸ್ಪೈ. ನಿಖಿಲ್ ಸಿದ್ದಾರ್ಥ್ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ನಟ ನಿಖಿಲ್ ಸಿದ್ದಾರ್ಥ್ ಅಭಿನಯದ ಸ್ಪೈ ಸಿನಿಮಾ ಟ್ರೇಲರ್ ಬಿಡುಗಡೆ ಆಗಿದೆ.ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ […]