ನಿರ್ದೇಶಕ , ಪಂಜಾಬಿ ನಟ ಮಂಗಲ್ ಧಿಲ್ಲೋನ್ ನಿಧನ

ದೀರ್ಘಕಾಲದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು, ಸುಮಾರು ಒಂದು ತಿಂಗಳ ಕಾಲ ಪಂಜಾಬಿನ ಲೂಧಿಯಾನದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪಂಜಾಬಿ ನಟ, ನಿರ್ದೇಶಕ, ನಿರ್ಮಾಪಕ ಮಂಗಲ್ ಧಿಲ್ಲೋನ್ ಇಂದು ಕೊನೆಯುಸಿರೆಳೆದಿದ್ದಾರೆ. ಮನರಂಜನಾ ಲೋಕದಿಂದ ಅತ್ಯಂತ ದುಃಖದ ಸುದ್ದಿಯೊಂದು ಹೊರಬಿದ್ದಿದೆ. ಜುನೂನ್ ಮತ್ತು ಬುನಿಯಾದ್ ಖ್ಯಾತಿಯ ಮಂಗಲ್ ಧಿಲ್ಲೋನ್ ನಿಧನರಾಗಿದ್ದಾರೆ. ಬಾಲಿವುಡ್ ನಟ ಯಶಪಾಲ್ ಶರ್ಮಾ ಅವರು ಮಂಗಲ್ ಸಾವನ್ನು ಖಚಿತಪಡಿಸಿದ್ದಾರೆ. ಮಂಗಲ್ ಧಿಲ್ಲೋನ್ ಇನ್ನು […]
ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರವನ್ನು ಕನ್ನಡ ಭಾಷೆಯಲ್ಲಿ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಕನ್ನಡದ ಕೆ.ಆರ್.ಜಿ ಸಂಸ್ಥೆ

ಸ್ಯಾಂಡಲ್ವುಡ್ನಲ್ಲಿ ಕೆ.ಆರ್.ಜಿ ಸಂಸ್ಥೆ ಬಿಡುಗಡೆ ಮಾಡುವ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗುತ್ತವೆ. ಇದು ಕರ್ನಾಟಕ ಜನತೆಗೆ ತಿಳಿದಿರುವ ವಿಚಾರ. ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷಕರಿಗೆ ತಲುಪಿಸುವ ಕೈಕಂರ್ಯದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ತೊಡಗಿದೆ. ಈ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಆದಿಪುರುಷ್ ಸಿನಿಮಾವನ್ನು ಕರ್ನಾಟಕದಾದ್ಯಂತ ವಿತರಣೆ ಮಾಡುವ ಹೊಣೆ ಹೊತ್ತಿರೋದು. ದೇಶ, ವಿದೇಶದಾದ್ಯಂತ ಧೂಳೆಬ್ಬಿಸಿದ ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಗಂಧದ ಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು […]
The Trial’ ಪ್ರಚಾರಕ್ಕಾಗಿ ‘ಸೋಷಿಯಲ್ ಮೀಡಿಯಾದಿಂದ ಬ್ರೇಕ್’ ಕಾಜೋಲ್ ಈ ಬ್ರೇಕ್ಗೆ ಇದೊಂದು ಕಾರಣ

ಜೂನ್ 9 ರಂದು ಬಾಲಿವುಡ್ ನಟಿ ಕಾಜೋಲ್ ಸಾಮಾಜಿಕ ಜಾಲತಾಣದಿಂದ ಬ್ರೇಕ್ ಪಡೆಯುವುದಾಗಿ ಘೋಷಿಸಿ ಅಭಿಮಾನಿಗಳ ಆತಂಕಕ್ಕೆ ಕಾರಣರಾದರು.ಬಾಲಿವುಡ್ ನಟಿ ಕಾಜೋಲ್ ಸಾಮಾಜಿಕ ಜಾಲತಾಣದಿಂದ ಬ್ರೇಕ್ ಪಡೆಯುವುದಾಗಿ ಹೇಳಿದ್ದು, ‘The Trial”ನ ಪ್ರಚಾರದ ಭಾಗವಾಗಿದೆ. ಇನ್ಸ್ಟಾಗ್ರಾಮ್ನಿಂದ ಎಲ್ಲಾ ಪೋಸ್ಟ್ಗಳನ್ನು ಇದ್ದಕ್ಕಿದ್ದಂತೆ ಡಿಲೀಟ್ ಮಾಡುವ ಮೂಲಕ ಅಭಿಮಾನಿಗಳ ಆಶರ್ಯಕ್ಕೆ ಕಾರಣರಾದರು. ನಟಿಯ ಈ ವರ್ತನೆಗೆ ಹಲವು ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದರೆ, ಕೆಲ ನೆಟ್ಟಿಗರು ‘ಪ್ರಚಾರದ ಗಿಮಿಕ್’ ಎಂದು ಕರೆದರು. ಇದೀಗ ನೆಟಿಜನ್ಗಳ ಊಹೆ ಸರಿಯಾಗಿದೆ. ನಟಿ ಕಾಜೋಲ್ ತಮ್ಮ […]
ಮಕ್ಕಳಿಗಾಗಿ 10 ಸಾವಿರ ಟಿಕೆಟ್ ಖರೀದಿಸಿದ ರಾಮ್ ಚರಣ್

ದಕ್ಷಿಣದ ಸೂಪರ್ ಸ್ಟಾರ್ ಪ್ರಭಾಸ್ ಮತ್ತು ಬಾಲಿವುಡ್ ಬಹುಬೇಡಿಕೆ ನಟಿ ಕೃತಿ ಸನೋನ್ ಅಭಿನಯದ ‘ಆದಿಪುರುಷ್’ ಸಿನಿಮಾ ಬಿಡುಗಡೆಗೆ ಇನ್ನೈದು ದಿನಗಳು ಮಾತ್ರ ಬಾಕಿ ಉಳಿದಿವೆ. ರಾಮ್ ಚರಣ್ ಹಿಂದುಳಿದ ಮಕ್ಕಳು ಮತ್ತು ಅಭಿಮಾನಿಗಳಿಗೆ 10,000 ಟಿಕೆಟ್ಗಳನ್ನು ವಿತರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳಲ್ಲಿ ಸಿನಿಮಾ ನೋಡುವ ಕುತೂಹಲ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈ ಚಿತ್ರದ ಮೇಲೆ ಪ್ರೇಕ್ಷಕರ ನಿರೀಕ್ಷೆ ಶಿಖರದಷ್ಟಿದೆ. ಸೆಲೆಬ್ರಿಟಿಗಳು ಸಹ ಓಂ ರಾವುತ್ ನಿರ್ದೇಶನದ ಪೌರಾಣಿಕ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ತೆಲಂಗಾಣದ ಸರ್ಕಾರಿ […]
ಒಂದು ವರ್ಷ ಪೂರೈಸಿದ ರಕ್ಷಿತ್ ಶೆಟ್ಟಿ ಸಿನಿಮಾ: Charlie 777 ‘ಚಾರ್ಲಿ’ಯನ್ನು ಅಪ್ಪಿ ಒಪ್ಪಿಕೊಂಡ ದಿನ

Charlie 777: ಅಂದು ಜೂನ್ 10, ಇಡೀ ಕರ್ನಾಟಕಕ್ಕೆ ‘ಚಾರ್ಲಿ’ ಪರಿಚಯವಾದ ದಿನ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರ ನಟನೆಗೆ ಕನ್ನಡಿಗರು ಮತ್ತೊಮ್ಮೆ ಮನಸೋತ ದಿನ.ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ ಸಿನಿಮಾ ಒಂದು ವರ್ಷ ಪೂರೈಸಿದೆ. ಕಿರಣ್ ರಾಜ್ರಂತಹ ಅದ್ಭುತ ನಿರ್ದೇಶಕ ಸ್ಯಾಂಡಲ್ವುಡ್ಗೆ ಎಂಟ್ರಿಯಾದ ದಿನ. ಹೌದು, ಕಳೆದ ವರ್ಷ ಇದೇ ದಿನದಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದ ಚಿತ್ರ ‘ಚಾರ್ಲಿ 777’, ಇಂದು ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿದೆ. ಯಾವುದೇ […]