ರಾಯರು ಬಂದರು ಮನೆಗೆ ಕನ್ನಡದಲ್ಲಿ ಬರ್ತಿದೆ ಗುಜರಾತಿ ಸಿನೆಮಾ…

ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಹಾಗೂ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಗೀತೆ ಇದಾಗಿದೆ. ಮೈಸೂರು ಮಲ್ಲಿಗೆ ಚಿತ್ರ 1992ರಲ್ಲಿ ಬಿಡುಗಡೆಯಾಗಿತ್ತು. ಖ್ಯಾತ ನಿರ್ದೇಶಕ ಎಸ್. ನಾಗಾಭರಣ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಸುಧಾರಾಣಿ, ಗಿರೀಶ್ ಕಾರ್ನಾಡ್, ಮಂಜು, ಸುಂದರರಾಜ್, ದತ್ತಣ್ಣ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ರಾಯರು ಬಂದರು ಮಾವನ ಮನೆಗೆ.. ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಇದೇ ರಾಯರು ಬಂದರು ಮಾವನ ಮನೆಗೆ ಹಾಡಿನ ಸಾಲಿನ ಶೀರ್ಷಿಕೆಯಡಿ ಸಿನೆಮಾವೊಂದು […]
ಗೂಫಿ ಪೈಂಟಲ್ ಮಹಾಭಾರತದ ‘ಶಕುನಿ’ ಪಾತ್ರಧಾರಿ ನಿಧನ

ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಗೂಫಿ ಅವರನ್ನು ವಾರಗಳ ಹಿಂದೆ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟಿದ್ದಾರೆ. ಅವರ ಸೋದರ ಸಂಬಂಧಿ ಹಿತೇನ್ ಪೈಂತಲ್ ಅವರು ಈ ನೋವಿನ ಸಂಗತಿ ಹಂಚಿಕೊಂಡಿದ್ದಾರೆ. ದುರದೃಷ್ಟವಶಾತ್ ಗೂಫಿ ಇನ್ನಿಲ್ಲ. ಅವರು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾದರು. ಯಾವುದೇ ನೋವಿಲ್ಲದೆ ಅವರು ಮೃತಪಟ್ಟರು’ ಎಂದು ಹಿತೇನ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗೂಫಿಗೆ ಅನಾರೋಗ್ಯ ಕೈ ಕೊಟ್ಟ ಬಗ್ಗೆ ವರದಿ ಆಗಿತ್ತು. ಅವರು ಆಸ್ಪತ್ರೆಯಿಂದ […]
ಮಲಯಾಳಂ ನಟ ಕೊಲ್ಲಂ ಸುಧಿ ಕಾರು ಅಪಘಾತದಲ್ಲಿ ಮೃತ ; ಕಂಬನಿ ಮಿಡಿದ ಚಿತ್ರರಂಗ!

ಕೇರಳ: “ಸೋಮವಾರ ಮುಂಜಾನೆ 4.30ಕ್ಕೆ ಕೈಪಮಂಗಲಂನಲ್ಲಿ ಕೊಲ್ಲಂ ಸುಧಿ, ಉಲ್ಲಾಸ್ ಅರೂರ್, ಬಿನು ಅಡಿಮಾಲಿ ಮತ್ತು ಮಹೇಶ್ ಪ್ರಯಾಣಿಸುತ್ತಿದ್ದ ಕಾರು ಟ್ರಕ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಟ್ರಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ. ಶೀಘ್ರವೇ ನಾಲ್ವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ, ಕೊಲ್ಲಂ ಸುಧಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಉಳಿದ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಪೊಲೀಸರು ಸ್ಥಳೀಯ ಸುದ್ದಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ಮಲಯಾಳಂ ಚಿತ್ರರಂಗದ ಖ್ಯಾತ […]
ಹೊಸ ಕಥೆ, ಹೊಸ ನಿರ್ಮಾಪಕರು ಇದು ಹೊಸ ಗ್ರಾಮಾಯಣ: ಆದರೆ ಅದೇ ನಾಯಕ, ಅದೇ ನಿರ್ದೇಶಕ

ಬೆಂಗಳೂರು: ಸದ್ಯ ‘ಯುಐ’ ಚಿತ್ರವನ್ನು ನಿರ್ಮಿಸುತ್ತಿರುವ ಮನೋಹರ್ ನಾಯ್ಡು ಹಾಗೂ ಕೆ.ಪಿ. ಶ್ರೀಕಾಂತ್ ಇಬ್ಬರೂ ಜತೆ ಸೇರಿ, ಹಳೆಯ ‘ಗ್ರಾಮಾಯಣ’ಕ್ಕೆ ಹೊಸ ರೂಪ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ‘‘ಯುಐ’ ಬಳಿಕ ವೀನಸ್ ಎಂಟರ್ಟೇನರ್ಸ್ ಮತ್ತು ಲಹರಿ ಫಿಲಂಸ್ ನಿರ್ಮಿಸಲಿರುವ ಎರಡನೇ ಚಿತ್ರ ‘ಗ್ರಾಮಾಯಣ’ ಆಗಲಿದೆ. ಹಳೆಯ ಸಿನಿಮಾದ ಯಾವುದೇ ದೃಶ್ಯಾವಳಿಗಳನ್ನು ಬಳಸದೇ, ಹೊಸ ಕಥೆ ಮಾಡಿಕೊಂಡು ಮತ್ತೆ ಹೊಸದಾಗಿ ಚಿತ್ರೀಕರಿಸಲಿದ್ದೇವೆ. ನಿರ್ದೇಶಕ ದೇವನೂರು ಚಂದ್ರು ಅವರ ಕಂಟೆಂಟ್ ಇಷ್ಟವಾದ ಕಾರಣ ಈ […]
‘ಯಾವ ಮೋಹನ ಮುರಳಿ ಕರೆಯಿತು ಏನಿದು ?

ಸಿಂಪಲ್ಸ್ಟಾರ್ ರಕ್ಷಿತ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದ ಚಾರ್ಲಿ 777 ಕನ್ನಡದ ಸಿನಿಮಾ ಬಹು ದೊಡ್ಡ ಸಕ್ಸಸ್ ಕಂಡಿತ್ತು. ಬಳಿಕ ಶ್ವಾನಗಳಿಗೆ ಹಾಗು ಶ್ವಾನದ ಕಥೆ ಆಧರಿಸಿರೋ ಚಿತ್ರಗಳು ಸಿನಿ ಪ್ರೇಮಿಗಳ ಮನಸ್ಸು ಕದಿಯುತ್ತಿವೆ. ಮಗು ಹಾಗು ಶ್ವಾನದ ಕಥೆ ಆಧರಿಸಿರೋ ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ವಿಭಿನ್ನ ಕಥೆ ಹೊಂದಿರುವ ‘ಯಾವ ಮೋಹನ ಮುರಳಿ ಕರೆಯಿತು’ ಎಂಬ ಚಿತ್ರವೊಂದು ಬೆಳ್ಳಿ ತೆರೆ ಮೇಲೆ ಬರ್ತಾ ಇದೆ. ಈ ವೇಳೆ ಮೊದಲಿಗೆ ಚಿತ್ರದ ನಿರ್ದೇಶಕ ವಿಶ್ವಾಸ್ […]