ನೆದರ್ಲ್ಯಾಂಡ್ಸ್ನ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ದಿ ಕೇರಳ ಸ್ಟೋರಿ

ಹಲವು ರಾಜ್ಯಗಳಿಂದ ಪ್ರತಿರೋಧದ ಬಳಿಕವೂ ಭಾರತದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಅದಾಗಲೇ 160 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು, 200 ಕೋಟಿ ಕ್ಲಬ್ ಸೇರಲು ತಯಾರಾಗಿದೆ. ಚಿತ್ರವು ಮೇ 12 ರಂದು 37 ದೇಶಗಳಲ್ಲಿ ಅಂತಾರಾಷ್ಟ್ರೀಯವಾಗಿ ಬಿಡುಗಡೆಯಾಗಿದೆ. ಕೇರಳ ಸ್ಟೋರಿಯ ಒಟ್ಟು ಕಲೆಕ್ಷನ್ ಈಗ 165.94 ಕೋಟಿ ರೂಗಳಾಗಿವೆ. ಏತನ್ಮಧ್ಯೆ, ನೆದರ್ಲ್ಯಾಂಡ್ಸ್ನ ಚಿತ್ರಮಂದಿರಗಳಲ್ಲಿ ದಿ ಕೇರಳ ಸ್ಟೋರಿ ಪ್ರದರ್ಶನ ಕಾಣಲಿದೆ ಎಂದು ಅಲ್ಲಿನ ಸಂಸತ್ ಸದಸ್ಯ ಗೀರ್ಟ್ ವೈಲ್ಡರ್ಸ್ ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ದ […]
‘ದಿ ಕೇರಳ ಸ್ಟೋರಿ 2’ ನಿರ್ಮಾಣಕ್ಕೆ ಚಿತ್ರತಂಡ ನಿರ್ಧಾರ: ಈ ಸಿನಿಮಾದ ನಿರೀಕ್ಷೆ ಹೀಗಿದೆ.!!

‘ದಿ ಕೇರಳ ಸ್ಟೋರಿ’ ಸಿನಿಮಾದ ಕಲೆಕ್ಷನ್ ಈಗಾಗಲೇ ನೂರು ಕೋಟಿದಾಟಿದ್ದು, ಇದೀಗ ಚಿತ್ರತಂಡ ‘ದಿ ಕೇರಳ ಸ್ಟೋರಿ 2’ ನಿರ್ಮಿಸಲು ನಿರ್ಧರಿಸಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾವು ದೇಶಾದ್ಯಂತ ಚರ್ಚೆಯಾಗಿದ್ದು, ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಯುವತಿಯರ ಬ್ರೇನ್ವಾಶ್ ಬಗ್ಗೆ ತೋರಿಸಲಾಗಿದೆ. ಆದರೆ ಯುವಕರ ಬ್ರೇನ್ವಾಶ್ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಹಿಂದುತ್ವ ಸಂಘಟನೆಗಳು ಪ್ರಶ್ನೆ ಎತ್ತಿದೆ. ನಿರ್ದೇಶಕ ಸುದೀಪ್ತೋ ಸೇನ್ ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಯುವಕರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ […]
‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆಯ ಕಲೆಕ್ಷನ್..

‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ. ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ […]
ದಿ ಕೇರಳ ಸ್ಟೋರಿ: ಆರನೇ ದಿನದಂದು 68.86 ಕೋಟಿ ರೂ ಗಳಿಕೆ

ಕೇರಳದ ಹಿಂದೂ ಮಹಿಳೆಯ ಮತಾಂತರ ಮತ್ತು ಭಯೋತ್ಪಾದಕ ಸಂಘಟನೆ ಐಸಿಸ್ ಸುತ್ತ ಸುತ್ತುವ ಅದಾ ಶರ್ಮಾ ಅಭಿನಯದ ದಿ ಕೇರಳ ಸ್ಟೋರಿ ಚಲಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಆರನೇ ದಿನಕ್ಕೆ 60 ಕೋಟಿ ಮೈಲಿಗಲ್ಲನ್ನು ದಾಟಿದೆ. ಸುದೀಪ್ತೋ ಸೇನ್ ನಿರ್ದೇಶನ ಹಾಗೂ ವಿಪುಲ್ ಶಾಹ್ ನಿರ್ಮಾಣದ ಈ ಚಿತ್ರವು ಮೇ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕೇರಳ ಸ್ಟೋರಿ ಮೊದಲ ದಿನವೇ 8 ಕೋಟಿ ಗಳಿಸಿತ್ತು. ಇದು 2023 ರಲ್ಲಿ ಶಾರುಖ್ ಖಾನ್ […]
ದಿ ಕೇರಳ ಸ್ಟೋರಿ: ಬಂಗಾಳದಲ್ಲಿ ನಿಷೇಧ; ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತ

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಘೋಷಣೆ ಹೊರಬಿದ್ದಿದೆ. ‘ದಿ ಕೇರಳ ಸ್ಟೋರಿ’ಯನ್ನು ನಿಷೇಧಿಸುವ ನಿರ್ಧಾರವನ್ನು ಪಶ್ಚಿಮ ಬಂಗಾಳ ಸರ್ಕಾರ ಸೋಮವಾರ ಪ್ರಕಟಿಸಿದೆ. ರಾಜ್ಯದಲ್ಲಿ ಪ್ರದರ್ಶನಗೊಳ್ಳುತ್ತಿರುವ ಪರದೆಗಳಿಂದ ಚಲನಚಿತ್ರವನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮಮತಾ ಬ್ಯಾನರ್ಜಿ ನಿರ್ದೇಶನ ನೀಡಿದ್ದಾರೆ. “ಬಂಗಾಳದಲ್ಲಿ ಶಾಂತಿ […]