ದಾಖಲೆ ಬೆಲೆಗೆ ಮಾರಾಟವಾಯ್ತು ಬಾಕ್ಸ್ ಆಫೀಸ್ ಬಾಹುಬಲಿ ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ವಿದೇಶೀ ಹಕ್ಕು!

ಭಾರತೀಯ ಚಿತ್ರರಂಗದ ಬಾಹುಬಲಿ ಎಂದೇ ಖ್ಯಾತನಾಮ ಪ್ರಭಾಸ್, ಬಾಕ್ಸ್ ಆಫೀಸ್ ಕೊಳ್ಳೆಹೊಡೆಯುವ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಹಾಗೂ ಕೆ.ಜಿ.ಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜೋಡಿಯ “ಸಲಾರ್” ಚಿತ್ರವು ಬಿಡುಗಡೆಗೂ ಮುನ್ನವೇ ಸದ್ದುಮಾಡುತ್ತಿರುವ ವರದಿಗಳಾಗಿವೆ. ವರದಿಗಳನ್ನು ನಂಬುವುದಾದರೆ, ಸಲಾರ್ನ ವಿದೇಶಿ ಹಕ್ಕುಗಳು 90 ರಿಂದ100 ಕೋಟಿ ರೂ.ಗೆ ಮಾರಾಟವಾಗಿದೆ. ಈ ಅಂಕೆಯೊಂದಿಗೆ, ಪ್ರಭಾಸ್ ಅಭಿನಯದ ಸಲಾರ್ ಚಿತ್ರವು ಅತಿ ಹೆಚ್ಚು ವಿದೇಶಿ ಹಕ್ಕುಗಳ ಒಪ್ಪಂದ ಹೊಂದಿದ ತೆಲುಗು ಚಲನಚಿತ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. https://twitter.com/box0fficeindia/status/1642119837295194112?ref_src=twsrc%5Etfw%7Ctwcamp%5Etweetembed%7Ctwterm%5E1642119837295194112%7Ctwgr%5E91090cc57ea5e82f0daabbf964368ca74396f145%7Ctwcon%5Es1_&ref_url=https%3A%2F%2Fwww.indiatvnews.com%2Fentertainment%2Fregional-cinema%2Fprabhas-starrer-salaar-scripts-history-with-highest-overseas-rights-heres-what-we-know-latest-entertainment-news-2023-04-01-859614 ಪ್ರಭಾಸ್ ಅವರ […]
ರೈತರ ಬದುಕು ಬವಣೆಯ ಅನಾವರಣೆಯ “ಶ್ರೀಮಂತ”: ಮೊದಲ ಬಾರಿಗೆ ನಾಯಕನಟನಾಗಿ ಅಭಿನಯಿಸಿದ ಸೋನು ಸೂದ್

ಹಾಸನ್ ರಮೇಶ್ ಎಂಬ ಕಾವ್ಯನಾಮದಿಂದ ಹತ್ತು ವರ್ಷಗಳಿಂದ ಕನ್ನಡ ಚಿತ್ರರಂಗದ ಹತ್ತು ಹಲವು ವಿಭಾಗಗಳಲ್ಲಿ ತೊಡಗಿಸಿಕೊಂಡಿರುವ ಟಿ.ಕೆ ರಮೇಶ್ ಇದೀಗ ತನ್ನದೇ ಆದ ಗೋಲ್ಡನ್ ರೈನ್ ಮೂವೀಸ್ ಸಂಸ್ಥೆಯಡಿಯಲ್ಲಿ ಪ್ರಥಮ ಬಾರಿಗೆ ಸ್ವತಂತ್ರವಾಗಿ “ಶ್ರೀಮಂತ” ಎಂಬ ಚಲನಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದ್ದು, ಜಿ.ನಾರಾಯಣಪ್ಪ ಮತ್ತು ವಿ.ಸಂಜಯ್ ಬಾಬು ಸಹನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. “ಶ್ರೀಮಂತ” ಚಲನಚಿತ್ರವು ರೈತರ ದೈನಂದಿನ ಬದುಕು ಬವಣೆಯ ಅನಾವರಣವಾಗಿದ್ದು ಆತನೇ ಜಗತ್ತಿನ ದೊಡ್ಡ ಶ್ರೀಮಂತ ಎಂದು ಸಾಕ್ಷೀಕರಿಸುವ, ಮರೆಯಾಗುತ್ತಿರುವ ಹಳ್ಳಿಯ ಸುಗ್ಗಿ, ಜಾತ್ರೆ, ಹಬ್ಬ, ಹಾಡು […]
Shakti Jaguar Land Roverಸೂಪರ್ ವುಮನ್ ಅವಾರ್ಡ್ 2023: ಹೇಮಾ ನಿರಂಜನ್ ಇವರಿಗೆ ಉದ್ಯಮಿ ವಿಭಾಗದಲ್ಲಿ ಪ್ರಶಸ್ತಿ

ಬೆಂಗಳೂರು: Shakti Jaguar Land Roverಸೂಪರ್ ವುಮನ್ ಅವಾರ್ಡ್ 2023 – ಉದ್ಯಮಿ ವಿಭಾಗದಲ್ಲಿ ಮಹಿಳಾ ಉದ್ಯಮಿ, ಹೇಮಾ ನಿರಂಜನ್ ಅವರಿಗೆ ಪ್ರಶಸ್ತಿ ಲಭಿಸಿದೆ. ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಶಕ್ತಿ ಸಂಸ್ಥೆ, ಹಾಗೂ ತನಿಷ್ಕ್ ಚಿನ್ನಾಭರಣ ಸಂಸ್ಥೆಗೆ ಹೇಮಾ ನಿರಂಜನ್ ಧನ್ಯವಾದ ಸಲ್ಲಿಸಿದ್ದಾರೆ.
9 ವರ್ಷ ಪೂರೈಸಿದ ಉಳಿದವರು ಕಂಡಂತೆ: ನಿಮ್ಮ ರಿಚಿ ಶೀಘ್ರದಲ್ಲೇ ಹಿಂತಿರುಗಲಿದ್ದಾನೆ ಎಂದ ರಕ್ಷಿತ್ ಶೆಟ್ಟಿ

ಕನ್ನಡ ಚಿತ್ರರಂಗದಲ್ಲಿ ಬದಲಾವಣೆಯ ಯುಗಕ್ಕೆ ನಾಂದಿ ಹಾಡಿದ ಚಿತ್ರಗಳಲ್ಲಿ ಉಳಿದವರು ಕಂಡಂತೆ ಕೂಡಾ ಒಂದು ಚಿತ್ರವಾಗಿದೆ. ಚಾಲ್ತಿಯಲ್ಲಿದ್ದ ಸಿನಿಮಾ ತಯಾರಿಕೆಯ ಪಟ್ಟುಗಳನ್ನು ಬಿಟ್ಟು ಸಂಪೂರ್ಣವಾಗಿ ಹೊಸದಾದ ರೀತಿಯಲ್ಲಿ ಉಳಿದವರು ಕಂಡಂತೆ ತೆರೆಕಂಡಿತ್ತು. ಆರಂಭದಲ್ಲಿ ಉಳಿದವರು ಕಂಡಂತೆ ಜನರನ್ನು ರಂಜಿಸುವ ಬದಲಿಗೆ ಗೊಂದಲವನ್ನುಂಟು ಮಾಡಿದಂತೆ ಕಂಡರೂ ನಿಧಾನವಾಗಿ ಜನರಿಗೆ ಕಥೆಯ ಹಂದರ ಅರ್ಥವಾಗ ತೊಡಗಿತ್ತು. ಉಳಿದವರು ಕಂಡಂತೆಯ ಮೂಲಕ ಉದಯೋನ್ಮುಖ ನಟ ಮತ್ತು ದೂರದರ್ಶಿ ನಿರ್ದೇಶಕನೊಬ್ಬನು ಕನ್ನಡ ಚಿತ್ರರಂಗಕ್ಕೆ ದೊರೆತದ್ದು ಈಗ ಇತಿಹಾಸ. ಉಳಿದವರು ಕಂಡಂತೆ 9 ವರ್ಷಗಳನ್ನು […]
ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ, ಉಡುಪಿ ಜಿಲ್ಲಾ ಘಟಕ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಸೋಮವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮ […]