ಬೆಳ್ಳಿತೆರೆ ಮೇಲೆ ಬರಲಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ: ನೈಜ ಘಟನೆಯಾಧಾರಿತ ಚಲನ ಚಿತ್ರದಲ್ಲಿ ರಾಜಾಹುಲಿ!

ಹೌದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಕರ್ನಾಟಕದ ರಾಜಾಹುಲಿ ಎಂದೇ ಖ್ಯಾತನಾಮರಾಗಿರುವ, ಮಾಸ್ ಲೀಡರ್ ಬಿ ಎಸ್ ವೈ ನಟಿಸಿರುವ ಆ ಚಿತ್ರದ ಹೆಸರು ‘ತನುಜಾ’. ಈ ಚಿತ್ರದ ಚಿತ್ರೀಕರಣ ಕೂಡ ಶುರುವಾಗಿದ್ದು, ಬಿ ಎಸ್ ವೈ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಹರಿದಾಡುತ್ತಿವೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಆಗಿದ್ದು, ಕೋವಿಡ್ ಸಮಯದಲ್ಲಿ ನೀಟ್ ಪರೀಕ್ಷೆ ಬರೆಯಲು 350 ಕಿಮೀ ಪ್ರಯಾಣಿಸಿದ ಹುಡುಗಿಯ ರೋಮಾಂಚಕಾರಿ ಕಥೆಯಾಗಿದೆ. ಬಿ […]
‘ಜೇಮ್ಸ್’ ಸಿನಿಮಾದ ಟೀಸರ್ ಗೆ ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್

ಅಪ್ಪು ಅಭಿನಯದ ಕೊನೆಯ ಸಿನಿಮಾ ‘ಜೇಮ್ಸ್’ ಟೀಸರ್ ರಿಲೀಸ್ ಆಗಿದ್ದು, ಟೀಸರ್ ಬಿಡುಗಡೆಯಾದ 24 ಗಂಟೆಗಳಲ್ಲಿ ‘ಜೇಮ್ಸ್’ ಟೀಸರ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಪುನೀತ್ ಅಭಿಮಾನಿಗಳು ‘ಜೇಮ್ಸ್’ ಟೀಸರ್ ನೋಡಿ ಮತ್ತೆ ಭಾವುಕರಾಗಿದ್ದು, ಕೆಲವು ಟೀಸರ್ ಮೆಚ್ಚಿ ಹರ್ಷ ವ್ಯಕ್ತಪಡಿಸಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲೂ ‘ಜೇಮ್ಸ್’ ಟೀಸರ್ ಟ್ರೆಂಡಿಂಗ್ನಲ್ಲಿದೆ. ಈ ಟೀಸರ್ ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಲಿದೆ. ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಎಂಟ್ರಿ, ಆಕ್ಷನ್, ಮ್ಯಾನರಿಸಂ, ಸ್ಟೈಲ್ ಎಲ್ಲವನ್ನೂ ಪ್ರೇಕ್ಷಕರು ಕಣ್ತುಂಬಿ ಹರ್ಷ ವ್ಯಕ್ತಪಡಿಸಿದ್ದಾರೆ. […]
ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಕೊನೆಗೂ ಪ್ರಕಟ

ನಟ ರಾಕಿಂಗ್ ಸ್ಟಾರ್ ಯಶ್ ಅವರು ನಾಲ್ಕು ವರ್ಷದಿಂದ ಯಾವುದೇ ಹೊಸ ಸಿನಿಮಾವನ್ನು ಒಪ್ಪಿಕೊಲ್ಲದೆ, ಯಶ್ ತಮ್ಮನ್ನು ‘ಕೆಜಿಎಫ್’ ಸಿನಿಮಾಕ್ಕೆ ಸಂಪೂರ್ಣ ತೊಡಗಿಸಿಕೊಂಡಿದ್ದರು. ‘ಕೆಜಿಎಫ್’ ನಂತರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಯಶ್ ಅಭಿಮಾನಿಗಳಿಗೆ ಕುತೂಹಲ ಮೂಡಿಸಿತ್ತು. ಯಶ್ ಸಹ ತಮ್ಮ ಮುಂದಿನ ಸಿನಿಮಾ ಯಾವುದು? ಯಾರು ನಿರ್ದೇಶಕ? ಎಂಬ ವಿಷಯವನ್ನು ಗೌಪ್ಯವಾಗಿಟ್ಟಿದ್ದರು. ಆದರೆ ಇದೀಗ ಎಲ್ಲವೂ ಬಹಿರಂಗವಾಗಿದೆ. ಯಶ್ ಅವರ ಹುಟ್ಟುಹಬ್ಬ ದಿನದಂದು ಯಶ್ ತಮ್ಮ ಹೊಸ ಸಿನಿಮಾದ ಬಗ್ಗೆ ತಿಳಿಸಿದ್ದಾರೆ. ನಿರ್ದೇಶಕ ನರ್ತನ್, […]
ವೈರಲ್ ಆಗ್ತಿದೆ “ಗರುಡ ಗಮನ ವೃಷಭ ವಾಹನ” ದಿಂದ ಪ್ರೇರಿತವಾದ ಕಾರ್ಕಳ ನೀರೆಯ ಈ ಹುಡುಗರ ಟ್ರೈಲರ್

ರಾಜ್ ಬಿ ಶೆಟ್ಟಿ ಮತ್ತು ವೃಷಭ್ ಶೆಟ್ಟಿ ಅಭಿನಯದ ಹೊಸ ಸಿನಿಮಾ, “ಗರುಡ ಗಮನ ವೃಷಭ ವಾಹನ” ಶುಕ್ರವಾರವಷ್ಟೇ ರಿಲೀಸ್ ಆಗಿದೆ. ಈಗಾಗಲೇ ಈ ಸಿನಿಮಾದ ಟ್ರೈಲರ್ ಕೂಡ ಸಖತ್ ಹಿಟ್ ಆಗಿದ್ದು, ಕನ್ನಡಿಗರ ಅಪಾರ ಗಮನ ಸೆಳೆದಿತ್ತು. ಈ ಸಿನಿಮಾದ ಟ್ರೈಲರ್ ನಿಂದ ಪ್ರೇರಿತರಾಗಿ ಕಾರ್ಕಳ ನೀರೆಯ ತಂಡವೊಂದು ಅಂತದ್ದೇ ಒಂದು ಆಕರ್ಷಕ ಟ್ರೈಲರ್ ಅನ್ನು ಯುಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದು, ದಿನದಿಂದ ದಿನಕ್ಕೆ ವೈರಲ್ ಆಗ್ತಿದೆ. ಅಂದ ಹಾಗೆ ಈ ಟ್ರೈಲರ್ ಗೆ ಕಾನ್ಸೆಪ್ಟ್, […]
ವಸುಧೈವ ಕುಟುಂಬಕಂ’ ನುಡಿಯ ನಿಜವಾದ ಅರ್ಥ ಅರಿತಾಗ: ನಟ ಅನಿರುದ್ಧ್ ಬರೆದ ಬರಹ

ಜನಪ್ರಿಯ ಟಿವಿ ಧಾರಾವಾಹಿ ‘ದಿ ಟ್ವೈಲೈಟ್ ಝೋನ್’ನ ಒಂದು ಕಂತು ‘ಎ ಕೈಂಡ್ ಆಫ್ ಎ ಸ್ಟಾಪ್ ವಾಚ್’ದಲ್ಲಿ (೧೯೬೩). ಒಬ್ಬಾತನಿಗೆ ಸ್ಟಾಪ್ ವಾಚೊಂದನ್ನು ಉಡುಗೊರೆಯಾಗಿ ಕೊಟ್ಟಿರುತ್ತದೆ. ತನ್ನೊಡೆಯನ ಹೊರತಾಗಿ ಬೇರೆಲ್ಲದಕ್ಕೂ ಮತ್ತು ಬೇರೆಲ್ಲರಿಗೂ ಸಮಯವನ್ನೇ ನಿಲ್ಲಿಸಬಲ್ಲದು ಈ ಸ್ಟಾಪ್ ವಾಚ್. ಆ ಮನುಷ್ಯ ಈ ಸ್ಟಾಪ್ ವಾಚನ್ನು ಬ್ಯಾಂಕ್ ದರೋಡೆ ಮಾಡಲು ಉಪಯೋಗಿಸುತ್ತಾನೆ. ಕಂತೆ, ಕಂತೆ ನೋಟುಗಳನ್ನು ಒಯ್ಯುತ್ತಿರುವಾಗ ಆಕಸ್ಮಿಕವಾಗಿ ಸ್ಟಾಪ್ ವಾಚನ್ನು ಕೆಳಗೆ ಬೀಳಿಸಿ, ಒಡೆದು ಹಾಕುತ್ತಾನೆ. ಒಮ್ಮೆಲೇ, ಇಡೀ ಜಗತ್ತಿನ ಜನರು ಮತ್ತು […]