ಚಿತ್ರೀಕರಣ ಮುಗಿಸಿಕೊಂಡ ರಗಡ್ ಕಥೆಯ ‘ಬಯಲುಸೀಮೆ’!

ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಯಾವತ್ತಿಗೂ ಒಂದು ವಿಶೇಷ ಪ್ರೀತಿ ಜಾರಿಯಲ್ಲಿರುತ್ತೆ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ ಚಿತ್ರವೊಂದು ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ಈ ಸಿನಿಮಾಗೆ ಕಥೆಗೆ ತಕ್ಕುದಾಗಿ ‘ಬಯಲುಸೀಮೆ’ ಎಂಬ ಶೀರ್ಷಿಕೆಯಿದಲಾಗಿದೆ. ಸಂಪೂರ್ಣವಾಗಿ ಉತ್ತರ ಕರ್ನಾಟಕ ಶೈಲಿಯಲ್ಲಿ ತಯಾರಾಗಿರೋ ಈ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ ಮೂಡಿ ಬಂದಿದೆ ಎಂಬ ಆತ್ಮವಿಶ್ವಾಶ […]
“ಡ್ರೀಮ್ ಆಫ್ ಗೋವಾ” ಇದು ಕರಾವಳಿ ಯುವ ತಂಡದ ಕ್ರಿಯೇಟಿವ್ ಪ್ರಯತ್ನ

ಕರಾವಳಿ ಯುವಕರು ಸೇರಿಕೊಂಡು ಗೋವಾದಲ್ಲಿ ಚಿತ್ರೀಕರಿಸಲಾದ ಕನ್ನಡ ಕಾಮಿಡಿ ಆಲ್ಬಮ್ ಸಾಂಗ್ “ಡ್ರೀಮ್ ಆಫ್ ಗೋವಾ”. ಕೆಸಿ ಕ್ರಿಯೇಷನ್ ಅರ್ಪಿಸುವ ಆಲ್ಬಮ್ ಸಾಂಗ್ ಗೆ ಕೆ ಸಿ ಕ್ರಿಯೇಷನ್ ಕಥೆ ಹಾಗೂ ನಿರ್ಮಾಣವಿದೆ. ವಿಡಿಯೋಗ್ರಫಿ ಎಡಿಟಿಂಗ್ ಮತ್ತು ಡೈರೆಕ್ಷನ್ ಗೆ ಅನಿಶ್ ಕಿನ್ನಿಗೋಳಿ ಅವರ ಸ್ಪರ್ಶವಿದೆ , ಸಂಗೀತ ನಿರ್ದೇಶನಕ್ಕೆ ಅಭಿಜಿತ್ ಅಳದಂಗಡಿ ಮತ್ತು ಹಾಡುಗಾರಿಕೆಯಲ್ಲಿ ಸರಿಗಮಪ ಫೇಮ್ ಸಂತೋಷ್ ಬೆಂಗಳೂರು ಇವರ ಛಾಪಿದೆ. ಪೋಸ್ಟರ್ ಡಿಸೈನರ್ ಹರೀಶ್ ಉಪ್ಪಿನಂಗಡಿ ಕೊರಿಯೋಗ್ರಾಫರ್ ಮೋಹಿತ್ ಕುಲಾಲ್. ಡ್ರೋನ್ ಶೂಟ್ […]
ಸಖತ್ ಹಾಟ್ ಆಗಿ ಸದ್ದು ಮಾಡ್ತಿದೆ ರಾಮ್ ಗೋಪಾಲ್ ವರ್ಮ ಸಿನಿಮಾದ ಟ್ರೈಲರ್

ಟಾಲಿವುಡ್ ನಿರ್ದೇಶಕ ರಾಮಗೋಪಾಲ್ ವರ್ಮಾ ಸಲಿಂಗಿಗಳ ಚಿತ್ರವೊಂದನ್ನು ನಿರ್ದೇಶಿಸಿದ್ದು ಡೇಂಜರಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ನೈನಾ ಗಂಗೂಲಿ ಮತ್ತು ಅಪ್ಸರ ರಾಣಿ ಸಲಿಂಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಟ್ರೈಲರ್ ಸಖತ್ ಸದ್ದು ಮಾಡ್ತಿದೆ
ಚಿತ್ರರಂಗದ ಮನವಿಗೆ ಸ್ಪಂದಿಸಿದ ಸರ್ಕಾರ: ಥಿಯೇಟರ್ ಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ಅವಕಾಶ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಏಪ್ರಿಲ್ 7ರ ವರೆಗೆ ಥಿಯೇಟರ್ ಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ಅವಕಾಶ ನೀಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಸರ್ಕಾರವು ಏ. 2ರಂದು ಜಾರಿಗೊಳಿಸಿದ ಹೊಸ ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿತ್ತು. ಇದಕ್ಕೆ ಫಿಲ್ಮ್ ಚೇಂಬರ್ ಹಾಗೂ ಸ್ಯಾಂಡಲ್ ವುಡ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೆ ಏ. 1ರಂದು ಬಿಡುಗಡೆಯಾದ ನಟ ಪುನೀತ್ […]
ಮಾರ್ಕೆಟ್, ಬಸ್ ಗಳಿಲ್ಲದ ಕೊರೋನಾ ನಿಯಮ ಸಿನಿಮಾ ಥಿಯೇಟರ್ ಗೆ ಯಾಕೆ? ಧ್ರುವ ಸರ್ಜಾ ಕಿಡಿ

ಬೆಂಗಳೂರು: ಮಾರ್ಕೆಟ್, ಬಸ್ ಗಳಿಲ್ಲದ ನಿಯಮ ಸಿನಿಮಾ ಥಿಯೇಟರ್ ಗೆ ಯಾಕೆ? ಸಿನಿಮಾ ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಾತ್ರ ಪ್ರೇಕ್ಷಕರನ್ನು ಹೊಂದುವ ನಿಯಮದ ವಿರುದ್ಧ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಕಿಡಿಕಾರಿದ್ದಾರೆ. ಧ್ರುವ ಸರ್ಜಾ ಕಿಡಿಕಾರಿದ್ದಾರೆ. ಮಾರಕ ಕೊರೋನಾ ವೈರಸ್ ನಿಯಂತ್ರಣ ಸಂಬಂಧ ಈ ಹಿಂದಿನ ಕೋವಿಡ್ ಮಾರ್ಗಸೂಚಿಯಂತೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಪ್ರೇಕ್ಷಕರನ್ನು ಹೊಂದುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇದೇ ಕಾರಣಕ್ಕೆ ಚಿತ್ರಮಂದಿರಗಳಲ್ಲಿ […]