‘ಮಿನಿಚರ್’ ತುಳು ಆಲ್ಬಮ್ ಸಾಂಗ್ ಬಿಡುಗಡೆ

ಮಂಗಳೂರು: ಆರ್.ಕೆ. ಸಿನಿ ಕ್ರಿಯೇಷನ್ಸ್ ಅರ್ಪಿಸುವ ಮಿನಿಚರ್ ತುಳು ವಿಡಿಯೊ ಆಲ್ಬಮ್ ಸಾಂಗ್ಅನ್ನು ಮಂಗಳೂರಿನ ಪತ್ರಿಕಾ ಭವನದಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು. ಆಲ್ಬಂ ಸಾಂಗ್ ಬಿಡುಗಡೆ ಮಾಡಿದ,ಅಮೃತ ಸಂಜೀವಿನಿ ಹಾಗೂ ರಾಜಕೇಸರಿ ಯೂತ್ ಕ್ಲಬ್ನ ಸುಶಾಂತ್ ಅಮೀನ್ ಚಕ್ರತೀರ್ಥ ಮಾತನಾಡಿ, ಆರ್.ಕೆ. ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿ ಕಿರುಚಿತ್ರ, ಆಲ್ಬಮ್ ಸಾಂಗ್ಗಳನ್ನು ನಿರ್ಮಿಸಿ ಯೂಟ್ಯೂಬ್ ಚಾನೆಲ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದೀಗ ಮಿನಿಚರ್ ತುಳು ವಿಡಿಯೊ ಆಲ್ಬಮ್ ಸಾಂಗ್ ಬಿಡುಗಡೆ ಮಾಡಿದ್ದು, ಆರ್.ಕೆ. ಕ್ರಿಯೇಷನ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ವೀಕ್ಷಣೆಗೆ […]
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕುಂದಾಪುರದ ಖಾದರ್ ಗುಲ್ವಾಡಿಯವರ “ಟ್ರಿಪಲ್ ತಲಾಖ್”

ಕನ್ನಡಕ್ಕೆ ರಿಸರ್ವೇಶನ್ ಚಿತ್ರದ ಮೂಲಕ 2017ರಲ್ಲಿ ರಾಷ್ಟ್ರ ಪ್ರಶಸ್ತಿ (ರಜತ ಕಮಲ) ಮತ್ತು 2018 ರಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ (ಬಿಫ್ಸ್) ತಂದುಕೊಟ್ಟ ಕುಂದಾಪುರದ ಕಲಾವಿದ ಯಾಕುಬ್ ಖಾದರ್ ಗುಲ್ವಾಡಿಯವರ ಪ್ರಥಮ ನಿರ್ದೇಶನದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತಲಾಖ್ ವಿಚಾರದಲ್ಲಿ ಸೂಕ್ಷ್ಮವಾಗಿ ಚರ್ಚೆಗೊಳಗಾದ ಕಥೆಯನ್ನಿಟ್ಟುಕೊಂಡು ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ತಯಾರಾದ ಟ್ರಿಪಲ್ ತಲಾಖ್ ಸಿನಿಮಾ ಇದೇ ತಿಂಗಳ 28ರಿಂದ ಮಾರ್ಚ್ 4ರ ತನಕ ನಡೆಯುವ ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಅನ್ಸುಂಗ್ ಇನ್ಕ್ರೆಬಲ್ […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಂದನ್-ನಿವೇದಿತಾ

ಬಿಗ್ ಬಾಸ್ ಸೀಸನ್ 5ರ ವಿನ್ನರ್, ಕನ್ನಡ ರಾಪರ್ ಚಂದನ್ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಇಷ್ಟ ಪಟ್ಟ ಹುಡುಗಿ ನಿವೇದಿತಾ ಗೌಡ ಜೊತೆಗೆ ಇಂದು ಚಂದನ್ ಶೆಟ್ಟಿ ಹೊಸ ಜೀವನ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 8.15 ರಿಂದ 9 ಗಂಟೆಯೊಳಗೆ ಇದ್ದ ಶುಭ ಮುಹೂರ್ತದಲ್ಲಿ ನಿವೇದಿತಾ ಗೌಡ ಕೊರಳಿಗೆ ಚಂದನ್ ಶೆಟ್ಟಿ ಮಾಂಗಲ್ಯಧಾರಣೆ ಮಾಡಿದರು. ಮಾಧ್ಯಮಗಳ ಮುಂದೆ ಮಾತನಾಡಿದ ಅವರು ಇವತ್ತಿಂದ ಲೈಫ್ ಖಂಡಿತ ಬೇರೆ ತರಹ ಇರುತ್ತದೆ. ಇಷ್ಟು ದಿನ ಮನೆಯಲ್ಲಿ ಒಬ್ಬನೇ […]
ಎರಡನೇ ಮಗುವಿನ ಖುಷಿಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರ ಮತ್ತೆ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಎರಡನೆ ಮುಗುವನ್ನು ಬರಮಾಡಿಕೊಂಡ ಶಿಲ್ಪಾ ಶೆಟ್ಟಿ ಸಂಭ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಪ್ರೀತಿ ಪುತ್ರಿಯ ಮೇಲಿರಲಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡರು. ಫೆ.15ರಂದು ಶಿಲ್ಪ ಮತ್ತು ರಾಜ್ ಕುಂದ್ರ ಮುದ್ದಾದ ಹೆಣ್ಣು ಮಗುವನ್ನು ಸ್ವಾಗತ ಮಾಡಿಕೊಂಡರು. ‘ಮುದ್ದಾದ ಮಗುವಿಗೆ ಸಮಿತಾ ಶೆಟ್ಟಿ ಕುಂದ್ರ ಎಂದು ಹೆಸರಿಟ್ಟಿದ್ದೇವೆ, ನಮ್ಮ ಪ್ರಾರ್ಥನೆ ದೇವರಿಗೆ ತಲುಪಿದ್ದು, ನಮ್ಮ ಪುಟ್ಟ ದೇವತೆ ಶಮಿಶಾ ಶೆಟ್ಟಿ ಆಗಮನವನ್ನು […]
ರೋರಿಂಗ್ ಸ್ಟಾರ್ “ಮದಗಜ” ಚಿತ್ರಕ್ಕೆ ನಾಯಕಿಯಾಗಿ ಆಶಿಕಾ ರಂಗನಾಥ್ ಆಯ್ಕೆ

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮದಗಜ ಸಿನಿಮಾದ ನಾಯಕಿಯಾಗಿ ನಟಿ ಆಶಿಕಾ ರಂಗನಾಥ್ ಸಿನಿಮಾದ ಹೀರೋಯಿನ್ ಆಗಿ ಆಯ್ಕೆ ಆಗಿದ್ದಾರೆ. ಮೊದಲ ಬಾರಿ ರೋರಿಂಗ್ ಸ್ಟಾರ್ ಗೆ ಆಶಿಕಾ ಅವರು ಜೋಡಿಯಾಗಿದ್ದಾರೆ. ಶ್ರೀಮುರಳಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಾಯಕಿಯ ಹೆಸರನ್ನು ಬಹಿರಂಗಪಡಿಸಿದ್ದಾರೆ. ಹಳ್ಳಿ ಜೀವನದ ಬಗ್ಗೆ ಆಸಕ್ತಿ ಇರುವ ರೈತರ ಜೀವನವನ್ನು ಪ್ರೀತಿಸುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ಆಶಿಕಾ ಅವರು ಮದಗಜ ಚಿತ್ರದಲ್ಲಿ ಲಂಗ ದಾವಣಿ ಹಾಕಿಕೊಂಡು ಕೈನಲ್ಲಿ ಬುಟ್ಟಿ, ಸಲಿಕೆ ಹಿಡಿದುಕೊಂಡು ಆಶಿಕಾ ರಂಗನಾಥ್ […]