ಮೇ.5: ನಟಿ ಆಮಿ ಜಾಕ್ಸನ್ ಎಂಗೇಜ್ ಮೆಂಟ್

ಮದುವೆಗೆ ಮುನ್ನವೇ ಗರ್ಭಿಣಿಯಾದ ಸಂಗತಿಯನ್ನು ತಿಳಿಸುವ ಮೂಲಕ ದೊಡ್ಡ ಸುದ್ದಿ ಮಾಡಿದ್ದ ನಟಿ ಆಮಿ ಜಾಕ್ಸನ್ ನಿಶ್ಚಿತಾರ್ಥದ ದಿನಾಂಕ ನಿಗದಿಯಾಗಿದೆ. ಮೇ 5ಕ್ಕೆ ಆಮಿ ಹಾಗೂ ಜಾರ್ಜ್ ಎಂಗೇಜ್ ಮೆಂಟ್ ನಡೆಯಲಿದೆ.  ತಮ್ಮ ಗೆಳೆಯ ಜಾರ್ಜ್ ಜತೆಗೆ ನಿಶ್ಚಿತಾರ್ಥ ಲಂಡನ್ ನಲ್ಲಿ ಎಂಗೇಜ್ ಮೆಂಟ್ ಕಾರ್ಯಕ್ರಮ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರಂತೆ. ಗ್ರೀಕ್ ಸಂಪ್ರದಾಯದಂತೆ ಮದುವೆ ನಡೆಯಲಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ. ಉದ್ಯಮಿ ಜಾರ್ಜ್ ಜೊತೆಗೆ ಬಹುಕಾಲದಿಂದ ಡೇಟಿಂಗ್ ಮಾಡುತ್ತಿದ್ದ […]

ಸದ್ದು ಮಾಡಿತು ಫ್ಯಾಮಿಲಿ ಸೆಂಟಿಮೆಂಟು ಮತ್ತು ಕಾಮಿಡಿ ಪೆಪ್ಪರ್ ಮಿಂಟಿನ “ಗರ” ಪೋಸ್ಟರ್

ನಟ , ಕನ್ನಡದ ಖ್ಯಾತ ನಿರೂಪಕ, ಬಿಗ್ ಬಾಸ್ ಖ್ಯಾತಿಯ ರೆಹಮಾನ್ ನಾಯಕ ನಟನಾಗಿ ಅಭಿನಯಿಸಿರುವ, ಕೆ.ಆರ್. ಮುರಳೀಕೃಷ್ಣ ನಿರ್ದೇಶನದ  “ಗರ” ಚಿತ್ರ ಏಪ್ರಿಲ್ 26 ರಂದು ತೆರೆಗಪ್ಪಳಿಸಲು ಸಿದ್ದವಾಗಿದೆ. ಈಗಾಗಲೇ ಚಿತ್ರ ಪ್ರೇಮಿಗಳಲ್ಲಿ ಕುತೂಹಲ ಮೂಡಿಸರುವ ಗರ ಚಿತ್ರದಲ್ಲಿ ಬಾಲಿವುಡ್ ನಟ ಜಾನಿ ಲಿವರ್, ಹಾಘೂ ಸಾಧುಕೋಕಿಲ ಅವರ  ಕಾಮಿಡಿ ಕಿಚಡಿ ಚಿತ್ರದಲ್ಲಿ ಸಖತ್ ಹೈಲೈಟ್ ಆಗಿದ್ದು,ನಿರ್ದೇಶಕ ಕಮ್ ವಕೀಲರಾದ ಮುರಳೀಕೃಷ್ಣ ಅವರ ಚೊಚ್ಚಲ ಚಿತ್ರವೂ ಇದಾಗಿದೆ.ಈ ಮೊದಲು ಹಲವು ಚಿತ್ರಗಳ ನಿರ್ಮಾಪಕರಾಗಿ ಮಿಂಚಿದ್ದ ಮುರಳೀಕೃಷ್ಣ  […]

ರಕ್ಷಿತ್ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ” ಆಗಸ್ಟ್ ನಲ್ಲಿ ಬಿಡುಗಡೆ.!

ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವನೇ ಶ್ರೀಮನ್ನಾರಾಯಣ ಸೆಟ್ ನಲ್ಲಿ ಕಂಡ ರವಿಮಾಮ ಜೊತೆಗೆ ಈ ಚಿತ್ರ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ತೆರೆ ಕಾಣಲಿದೆಯಂತೆ. ಕಿರಿಕ್ ಪಾರ್ಟಿ ಸಿನಿಮಾದ ಅನಂತರ ರಕ್ಷಿತ್ ನಟನೆಯ ಬೇರೆ ಸಿನಿಮಾ ಬಿಡುಗಡೆಯಾಗಿಲ್ಲ. ಅವನೇ ಶ್ರೀಮನ್ನಾರಾಯಣ ಸಿನಿಮಾವನ್ನು ಸಚಿನ್ […]

‘ಚಪಾಕ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್, ಲಕ್ಷ್ಮಿ ಅಗರ್ ವಾಲ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸಿರುವ ಚಪಾಕ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರೇಮಿಗಳಿಗೆ  ಹೃದಯ ಮುಟ್ಟುವಂತೆ ಮಾಡಿದೆ. ಹೆಣ್ಣಿಗೆ ಸೌಂದರ್ಯ ಎನ್ನುವುದು ಅತಿ ಮುಖ್ಯ. ಆ ಸೌಂದರ್ಯಕ್ಕೆ ಒಂದು ಸಾಸಿವೆಯಷ್ಟು ಕಪ್ಪು ಚುಕ್ಕೆ ಆದರೂ ಆಕೆಯ ಮನಸ್ಸು ತಡೆದುಕೊಳ್ಳುವುದಿಲ್ಲ. ಅಂತಹದ್ರಲ್ಲಿ ಆಸಿಡ್ ದಾಳಿಯಾದ್ರೆ ಆ ಹೆಣ್ಣಿನ ಸ್ಥಿತಿ ಹೇಗಾಗಬೇಡ. ತನಗೊಬ್ಬ ರಾಜಕುಮಾರ, ಒಂದು ಪುಟ್ಟ ಸಂಸಾರ, ಮಕ್ಕಳು ಹೀಗೆ ನೂರಾರು ಕನಸು ಹೊತ್ತು, ಸುಂದರ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದ್ದ ಯುವತಿ ಬಾಳಲ್ಲಿ ಆ ಪಾಪಿ ಯುವಕ ಮರೆಯಲಾಗದ ಅಧ್ಯಾಯವಾಗಿಬಿಟ್ಟ. […]

ಕನ್ನಡ ಚಿತ್ರರಂಗದಲ್ಲಿ ಜಯಭೇರಿ ಬಾರಿಸಲು ಹೊರಟಿದೆ: ‘ಗಂಧದ ಕುಡಿ’ ಸಾಹಸಮಯ ಮಕ್ಕಳ ಚಲನಚಿತ್ರ

ಮಂಗಳೂರಿನ ಯುವ ನಿರ್ದೇಶಕ ಸಂತೋಷ್ ಶೆಟ್ಟಿ ಈ ಮೊದಲು ಕನಸು ‘ಕಣ್ಣು ತೆರೆದಾಗ’ ಎಂಬ ಚಿತ್ರ ನಿರ್ದೇಶಿಸಿದ್ದು ಆ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಬಂದಿತ್ತು. ಈ ಚಿತ್ರದ ಭಾರೀ ಯಶಸ್ಸಿನ ಅನಂತರ `ಪರಿಸರ ರಕ್ಷಿಸಿ-ಮಾನವೀಯತೆ ಉಳಿಸಿ’ ಎನ್ನುವ ಸದುದ್ದೇಶದಿಂದ ಆರಂಭ ವಾದ ಇನ್ನೊಂದು ಸಾಹಸಮಯ ಮಕ್ಕಳ ಚಿತ್ರವೇ `ಗಂಧದ ಕುಡಿ’, ಹಿಂದಿಯಲ್ಲಿ ಮೂಡಿ ಬರಲಿರುವ `ಚಂದನ ವನ’. ಕಥಾ ತಿರುಳು ಪಶ್ಚಿಮ ಘಟ್ಟದ ಹಳ್ಳಿಯೊಂದರ ದಟ್ಟ ಕಾನನದಲ್ಲಿ ಸಿಗುವ ಗಂಧದ ಗಿಡದ ಸುತ್ತ ನಡೆಯುವ ಕುತೂಹಲಕಾರಿ ಘಟನೆಯೊಂದಿಗೆ […]