ಮಂಗಳೂರಿನ 60ವಯಸ್ಸಿನ ಈ ಪೋರ 38 ದೇಶಗಳ ಬೈಕ್ ಯಾತ್ರೆಗೆ ಸಜ್ಜು!!

ಮಂಗಳೂರು: ಇಲ್ಲಿನ 60 ವರ್ಷದ ಈ ಉತ್ಸಾಹಿ ಬೈಕ್ ಸವಾರ ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ಹಲವು ದೇಶಗಳಲ್ಲಿ ಸಂಚರಿಸುವ ಪ್ಲಾನ್ ಹೊಂದಿದ್ದಾರೆ. ಅವರೇ ಶರತ್ ಎಕ್ಕೂರು. ತಮ್ಮ 60ನೇ ವಯಸ್ಸಿನಲ್ಲಿ ಯುರೋಪ್ ಮತ್ತು ಗಲ್ಫ್ ಸೇರಿದಂತೆ ಸುಮಾರು 38 ದೇಶಗಳಿಗೆ ಬೈಕ್ನಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಇದು ಅವರ ಎರಡನೇ ಅಂತಾರಾಷ್ಟ್ರೀಯ ಬೈಕ್ ಯಾತ್ರೆಯಾಗಿದ್ದು, ಮೇ 31ರಂದು ಮಂಗಳೂರಿನಿಂದ ಪ್ರಯಾಣ ಆರಂಭಿಸಲಿದ್ದಾರೆ. ಅವರು Royal Enfield Super Meteor 650 ಬೈಕ್ನಲ್ಲಿ […]
ಇಂಜಿನಿಯರ್ ಗಳಿಗಿಂತ ಹೆಚ್ಚಿನ ದುಡಿಮೆ ಕೃಷಿಯಲ್ಲಿ ಸಾಧ್ಯ- ಅಶೋಕ್ ಕೆ.ಎಸ್.

ಮೂಡುಬಿದಿರೆ : ವಿದೇಶಗಳಲ್ಲಿ ದುಡಿಯುವ ಎಂಜಿನಿಯರ್ ಗಳಿಗಿಂತ ಲಾಭದಾಯಕ ಕೃಷಿ. ನಾವು ಉನ್ನತ ಶಿಕ್ಷಣ ಪಡೆದಿದ್ದರೂ ಹಲಸಿನ ಕೃಷಿಯಲ್ಲಿ ತೊಡಗಿಸಿಕೊಂಡು ಹೆಚ್ಚಿನ ಆದಾಯದೊಂದಿಗೆ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದೇವೆ ಎಂದು ದೊಡ್ಡಬಳ್ಳಾಪುರದ ಕೃಷಿಕ ಅಶೋಕ್ ಕೆ. ಎಸ್. ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ಬೃಹತ್ […]
ಬನವಾಸಿಗೆ ಒಲಿದು ಬಂದ ಕೇರಳ ಅರಣ್ಯ ಇಲಾಖೆಯ ವನಮಿತ್ರ ಪ್ರಶಸ್ತಿ

ನೀರ್ಚಾಲು: ನೀರ್ಚಾಲು ಸಮೀಪದ ಬುರುಡಡ್ಕ ಎಂಬ ಬರಡು ನೆಲವನ್ನು ಹದಗೊಳಿಸಿ, ಕೃಷಿಭೂಮಿಯನ್ನಾಗಿ ಪರಿವರ್ತಿಸಿದ ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ಸಂಶೋಧಕ ಡಾ. ರತ್ನಾಕರ ಮಲ್ಲಮೂಲೆ ಕೇರಳ ಸರಕಾರದ ಅರಣ್ಯ ಇಲಾಖೆಯವರು ನೀಡುವ ಪ್ರತಿಷ್ಠಿತ ವನಮಿತ್ರ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಮಲ್ಲಮೂಲೆಯವರು ಕೇವಲ ಮೂರ್ನಾಲ್ಕು ವರ್ಷಗಳ ಕಠಿಣ ಪರಿಶ್ರಮದಿಂದ ಬನವಾಸಿ ಎಂಬ ಹೆಸರಿನಲ್ಲಿ ರೂಪಿಸಿದ ಈ ಸ್ಥಳವು ಈಗ ಹಸಿರಿನಿಂದ ಕಂಗೊಳಿಸುತ್ತಿದ್ದು, ಪರಿಸರಜಾಗೃತಿಯ ಸ್ಥಳವಾಗಿ ರೂಪುಗೊಂಡಿದೆ. ಅದೇ ರೀತಿಯಲ್ಲಿ ಇವರ ಪರಿಸರಸ್ನೇಹಿ ಮನೆಯು ಜನರ ಆಕರ್ಷಣೆಯ ಕೇಂದ್ರವಾಗಿದೆ. ದಿನನಿತ್ಯ […]
ಶಿಸ್ತು, ಜ್ಞಾನ, ಮೌಲ್ಯಾಧಾರಿತ ಶಿಕ್ಷಣದ ಪ್ರತೀಕ ಕುಂದಾಪುರದ ಸೈಂಟ್ ಮೇರಿಸ್ ಪಿಯು ಕಾಲೇಜು- ದಾಖಲಾತಿ ಆರಂಭ

ಶಿಸ್ತು, ಜ್ಞಾನ, ಮೌಲ್ಯಾದರಿತ ಶಿಕ್ಷಣಕ್ಕೆ ಹೆಸರಾದ ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು: ಇದೀಗ ದಾಖಲಾತಿ ಆರಂಭಗೊಂಡಿದೆ. ವಿದ್ಯಾಭಿಮಾನಿಗಳೇ, ಹಲವಾರು ದಶಕಗಳ ಹಿಂದೆ ಮಂಗಳೂರಿನಲ್ಲಿ ಕಥೋಲಿಕ್ ವಿದ್ಯಾ ಮಂಡಳಿ ಸ್ಥಾಪನೆಯಾಗಿ ಕರಾವಳಿ ತೀರದ ಅನೇಕ ಕಡೆ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವುದರೊಂದಿಗೆ ತಮ್ಮ ಛಾಪನ್ನು ಮೂಡಿಸಿ ತದನಂತರ ಕುಂದಾಪುರದ ಕುಂದಗನ್ನಡದ ಹಸಿರು ಮಣ್ಣಿನ ಪವಿತ್ರ ನೆಲದಲ್ಲಿ 135 ವರ್ಷಗಳ ಹಿಂದೆ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಯು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಅಕ್ಷರ ಜಾತ್ರೆಗೆ […]
ಬಾದಾಮಿ, ಐಹೊಳೆಗೆ ಹೋಗೋಕೆ ಇದೊಳ್ಳೆ ಸಮಯ: ಟ್ರಿಪ್ ಪ್ಲಾನ್ಸ್ ಹೇಗೆ ಮಾಡ್ಬೇಕು ಇಲ್ಲಿದೆ ವಿವರ!

ಚಾಲುಕ್ಯರ ಕಾಲದ ಶಿಲ್ಪಕಲೆಗೆ ಹೆಸರಾದ ಯುನೆಸ್ಕೋ ಪಾರಂಪರಿಕ ಪಟ್ಟಿಯಲ್ಲಿ ಸ್ಥಾನ ಪಡೆದ ಬಾದಾಮಿ, ಐಹೊಳೆ, ಪಟ್ಟದಕಲ್ಲು. ಇಲ್ಲಿಗೆ ಒಂದು ಬಾರಿಯಾದ್ರೂ ಹೋಗ್ಬೇಕು ಅನ್ನೋದು ಎಲ್ಲರ ಕನಸಾಗಿರತ್ತೆ. ಬಾಗಲಕೋಟೆ ಜಿಲ್ಲೆಯಲ್ಲಿರುವ ಈ ಊರುಗಳಿಗೆ ಹೇಗೆ ಟ್ರಿಪ್ ಪ್ಲಾನ್ ಮಾಡ್ಬೋದು ಅನ್ನೋ ಡೀಟೈಲ್ಸ್ ಇಲ್ಲಿದೆ ನೋಡಿ. writeup: suvarchala bs ಕರ್ನಾಟಕದ ಪ್ರಸಿದ್ಧ ರಾಜಮನೆತನಗಳಲ್ಲಿ ಒಂದು ಚಾಲುಕ್ಯ ವಂಶ. ಶಿಲ್ಪಕಲೆಗೆ ಹೆಸರಾದ ಈ ಮನೆತನದ ರಾಜರುಗಳು ಶಿಲ್ಪಿಗಳಿಗೆ ಅಪಾರ ಪ್ರೋತ್ಸಾಹ ನೀಡಿದಾರೆ. ಐಹೊಳೆಯನ್ನ ಶಿಲ್ಪಕಲೆಯ ಪ್ರಯೋಗಶಾಲೆ ಎಂದೇ ಕರೆದಿದ್ದಾರೆ. ಇಲ್ಲಿ […]