ಯಕ್ಷರಂಗದಲ್ಲಿ ಅರಳುತ್ತಾರೆ, ವಿದ್ಯಾರ್ಥಿಗಳನ್ನೂ ಅರಳಿಸ್ತಾರೆ: ಬನ್ನಂಜೆ ಸಂಜೀವ ಸುವರ್ಣರ ಶಿಷ್ಯ ಶೈಲೇಶ್ ತೀರ್ಥಹಳ್ಳಿ ಕತೆಯಿದು!

ಇದು ಉಡುಪಿ XPRESS “ಬಣ್ಣದ ಕನಸುಗಾರರು” ಸರಣಿಯ 8ನೇ ಕಂತು. ಈ ಸರಣಿಯಲ್ಲಿ ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ಈ ಸಂಚಿಕೆಯಲ್ಲಿ ಯಕ್ಷರಂಗದಲ್ಲಿ ತಾವೂ ಅರಳುತ್ತ, ವಿದ್ಯಾರ್ಥಿಗಳನ್ನೂ ಅರಳಿಸುವ ಬನ್ನಂಜೆ ಸಂಜೀವ ಸುವರ್ಣರ ಶಿಷ್ಯ ಶೈಲೇಶ್ ತೀರ್ಥಹಳ್ಳಿ ಅವರ ಕತೆ. ಯಕ್ಷಗಾನ ನೋಡುವ, ಆರಾಧಿಸುವ, ಆನಂದಿಸುವ, ಪ್ರೀತಿಸುವ ಕಲಾಭಿಮಾನಿಗಳಿಗೆ ನಮ್ಮಲ್ಲೇನೂ […]
ಇವರ ಬಣ್ಣದ ಲೋಕ ಜಗಮಗ, ಇವರೇ ಕಲಾಪ್ರಪಂಚದ ಯುವ ಪಯಣಿಗ:ಬಣ್ಣದ ರಂಗಿನ ಹುಡುಗ “ಆಕಾಂಕ್ಷ್”

ಇದು ಉಡುಪಿ XPRESS “ಬಣ್ಣದ ಕನಸುಗಾರರು” ಸರಣಿಯ 7ನೇ ಕಂತು. ಈ ಸರಣಿಯಲ್ಲಿ ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ಈ ಸಂಚಿಕೆಯಲ್ಲಿ ಉಡುಪಿಯ ಬೈಲೂರಿನ ಕಲಾಜಗತ್ತಿನ ಯುವ ಪಯಣಿಗ ಆಕಾಂಕ್ಷ್ ಅವರ ಕತೆ. ಮನೆಯೇ ಸಣ್ಣ ರಂಗಕೇಂದ್ರವಾಗಿದ್ದಾಗ ಕಲೆಯಲ್ಲಿನ ಆಸಕ್ತಿ, ಸಣ್ಣ ಪುಟ್ಟ ತಿಳುವಳಿಕೆ, ಕಲಿಕೆ ಆಗುವುದು ಸಹಜ ಎನ್ನಬಹುದು. […]
ವಾದ್ಯ ನುಡಿಸುತ್ತಾರೆ, ಮನ ತಣಿಸುತ್ತಾರೆ : ಕುಲವೃತ್ತಿಯ ಸಾಧನೆಯ ಪಥದಲ್ಲಿ ಯುವ ಕಲಾವಿದ ನಿತಿನ್ ಶೇರಿಗಾರ್!

ಇದು UDUPI XPRESS”ಬಣ್ಣದ ಕನಸುಗಾರರು” ಸರಣಿಯ 6 ನೇ ಕಂತು. ಈ ಸರಣಿಯಲ್ಲಿ ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ನಿಮ್ಮ ಸುತ್ತ-ಮುತ್ತ ಇಂತಹ ಯುವಪ್ರತಿಭೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಈ ಸಂಚಿಕೆಯಲ್ಲಿ ಉಡುಪಿಯ ವಾದ್ಯ ನುಡಿಸುತ್ತಲೇ ಮೋಡಿ ಮಾಡುವ ನಿತಿನ್ ಶೇರಿಗಾರ್ ಕತೆ. ಕೆಲಸಕ್ಕಾಗಿ ಹುಟ್ಟೂರು ಬಿಟ್ಟು, ಬೆಂಗಳೂರಿನಂಥ ಮಹಾನಗರ […]
ರಂಗದಲ್ಲೂ ಕುಣಿತಾರೆ, ಕೊಳಲೂ ನುಡಿಸ್ತಾರೆ ಈ ಯುವತಾರೆ: ಪ್ರತಿಭೆಗಳ ಬಹುಮುಖಿ ಉಡುಪಿಯ ಚಿರಶ್ರೀ ಕತೆ ಕೇಳಿ

ಇದು UDUPI XPRESS”ಬಣ್ಣದ ಕನಸುಗಾರರು” ಸರಣಿಯ 5 ನೇ ಕಂತು. ಈ ಸರಣಿಯಲ್ಲಿ ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ನಿಮ್ಮ ಸುತ್ತ-ಮುತ್ತ ಇಂತಹ ಯುವಪ್ರತಿಭೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ.ಈ ಸಂಚಿಕೆಯಲ್ಲಿ ಉಡುಪಿ, ಗುಂಡಿಬೈಲಿನ ಚಿರಶ್ರೀ ಕತೆ ಹೇಳ್ತೀವಿ ಒಂದು ಕಲೆ, ಒಂದು ಕಲಿಕೆ, ಒಂದೇ ಆಸಕ್ತಿ. ಉಹ್ಞು. ಇಲ್ಲಿ ಹಾಗಲ್ಲ. […]
ರಂಗಭೂಮಿಯ ಸಾಧಕ “ಅನೀಶ್ ಪ್ರಸಾದ್” ಎಂಬ ಬಾಲಕ : ಅಭಿನಯ ಸೊಗಸುಗಾರ, ಇವನೇ ಎಳೆಯ ಕನಸುಗಾರ

ಇದು”ಬಣ್ಣದ ಕನಸುಗಾರರು” ಸರಣಿಯ ನಾಲ್ಕನೆಯ ಕಂತು. ಈ ಸರಣಿಯಲ್ಲಿ ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ನಿಮ್ಮ ಸುತ್ತ-ಮುತ್ತ ಇಂತಹ ಯುವಪ್ರತಿಭೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ರಂಗಭೂಮಿ ಎಂದಾಕ್ಷಣ ಹಲವು ವಿಷಯಗಳು ನೆನಪಾಗಬಹುದು. ಬಣ್ಣ, ಬೆಳಕು, ಮಾತು, ಧ್ವನಿ, ಸಂಗೀತ, ನಟನೆ, ನೃತ್ಯ..ರಂಗಭೂಮಿಯ ಪ್ರತಿಯೊಬ್ಬನಿಗೂ ಈ ಎಲ್ಲಾ ವಿಷಯಗಳ ಕನಿಷ್ಠ ಪ್ರಜ್ಞೆ […]