ಎಸ್.ಎಸ್.ಎಲ್.ಸಿ. ಪರೀಕ್ಷೆ: ಹೈಕೋರ್ಟ್ ನಿಂದ ಮಹತ್ವದ ತೀರ್ಪು- ಸದ್ಯದಲ್ಲೇ ಹೊರಬೀಳಲಿದೆಯೇ ಫಲಿತಾಂಶ?

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಗ್ರೇಡ್ ಬದಲಿಗೆ ಅಂಕ ನೀಡಲು ನಿರ್ದೇಶಿಸಿ ಹೊರಡಿಸಿರುವ ಆದೇಶ ಮರು ಪರಿಶೀಲಿಸುವಂತೆ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿ, ಇತ್ಯರ್ಥ ಪಡಿಸಿದೆ. ಸಹನಾ ಆರ್ ನಾಯ್ಕ್ ಎನ್ನುವ ಚಿಕ್ಕಮಗಳೂರಿನ ಯುವತಿ, ಕೇಂದ್ರದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಂಕ ಮುಖ್ಯ ಗ್ರೇಡ್ ಕೊಟ್ಟರೆ ಭವಿಷ್ಯ ಸಮಸ್ಯೆ. ಗ್ರೇಡ್ ಬದಲು ಅಂಕ ಕೊಡುವಂತೆ ನಿರ್ದೇಶನ ಕೊಡುವಂತೆ […]
ಕೃಷಿ ಇಲಾಖೆಯಲ್ಲಿದೆ 890 ಖಾಲಿ ಹುದ್ದೆಗಳು; ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಮೇ 10ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಹಾಗೂ ಇತರ ಮೂಲ ವೃಂದದ ಅಭ್ಯರ್ಥಿಗಳಿಗೂ ಮೇ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 12 ಕೊನೆಯ ದಿನವಾಗಿದೆ. […]
ಸಿಇಟಿ ಪರೀಕ್ಷೆಗೆ ಹಾಜರಾಗುವ ಮುನ್ನ ಡ್ರೆಸ್ ಕೋಡ್ ಹಾಗೂ ಈ ನಿಯಮಗಳನ್ನು ಗಮನದಲ್ಲಿಡಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏ.22 ರಂದು ಕನ್ನಡ ಸೇರಿದಂತೆ, 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. Karnataka CET Exam 2026ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ Karnataka Examinations Authority ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 745 ಕೇಂದ್ರಗಳಲ್ಲಿ ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ವಸ್ತ್ರಸಂಹಿತೆ Dress Code ಜಾರಿಗೊಳಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಸ್ಕ್ಯಾನಿಂಗ್ ವ್ಯವಸ್ಥೆ ಇರಲಿದೆ. ಪುರುಷ ಅಭ್ಯರ್ಥಿಗಳಿಗೆ […]
ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಜಿಲ್ಲಾಧಿಕಾರಿ; ಸಮವಸ್ತ್ರ ನಿಯಮದಲ್ಲಿ ಸಡಿಲಿಕೆ

ಚಾಮರಾಜನಗರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಗಾಳಿಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ರೂಪಾ ಮುಖ್ಯವಾಗಿ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸಮವಸ್ತ್ರದಲ್ಲಿ ಕೋಟು, ಟೈಗಳನ್ನು ಕಡ್ಡಾಯ ಮಾಡದಂತೆ ಶಾಲೆಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಬೇಸಿಗೆಯಲ್ಲಿ ಮಕ್ಕಳ ಆರೋಗ್ಯಕ್ಕಾಗಿ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಮುಖ ಅಂಶಗಳು ಹೀಗಿವೆ ಇದು ವಿಶೇಷವಾಗಿ ಈಗಿನ ಬಿಸಿಗಾಳಿ Heat Wave ಪರಿಸ್ಥಿತಿಯಲ್ಲಿ ಬಹಳ ಉಪಯುಕ್ತ ನಿರ್ಧಾರ. ಹೆಚ್ಚಿದ ತಾಪಮಾನದಿಂದ ಮಕ್ಕಳಿಗೆ ದೇಹದ ದ್ರವ್ಯ ನಷ್ಟ, ದೌರ್ಬಲ್ಯ, ಹೀಟ್ ಸ್ಟ್ರೋಕ್ ಮೊದಲಾದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ […]
‘ಅಡುಗೆ ಮಾಡಲು ಕಲಿ’ ಎಂದ ಅತ್ತೆಯ ಮಾತಿಗೆ ಮನನೊಂದು ಸೊಸೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ ಅತ್ತೆಯ ಸಲಹೆಯನ್ನು ಅಪಾರ್ಥ ಮಾಡಿಕೊಂಡು, 18 ವರ್ಷದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಶ್ರುತಿ, ಗಂಡನ ಮನೆಯಲ್ಲಿ ವಾಸವಾಗಿದ್ದಳು. ಮನೆಯಲ್ಲಿ ಸುಮ್ಮನೆ ಕುಳಿತು ಕಾಲಹರಣ ಮಾಡುವ ಬದಲು, ಅಡುಗೆ ಕಲಿಯಲು ಅತ್ತೆ ಸಲಹೆ ನೀಡಿದ್ದಳು ಎನ್ನಲಾಗುತ್ತಿದೆ. ಆದರೆ ಆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ ಯುವತಿ ಮನನೊಂದು ವಿಷ ಸೇವಿಸಿದ್ದಾಳೆ ಎಂದು ತಿಳಿದುಬಂದಿದೆ. ವಿಷ ಸೇವಿಸಿದ ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ […]