ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನೋಡಲು ಆಗಮಿಸಿದ ಜನಸಾಗರ

ಬೆಂಗಳೂರು : ಮೋಡ ಕವಿದ ವಾತಾವರಣ, ಮಳೆಯ ನಡುವೆಯೂ ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಇಂದು (ಭಾನುವಾರ) ಮುಂಜಾನೆಯಿಂದಲೇ ಜನ ಸಾಗರ ಹರಿದುಬಂದಿತ್ತು.ಇಂದು ಭಾನುವಾರ ರಜಾದಿನವಾದ್ದರಿ೦ದ ಐಟಿ ಉದ್ಯೋಗಿಗಳು, ಶಾಲೆ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕಿಕ್ಕಿರಿದು ಸೇರಿದ್ದ ಜನರು ಗಾಜಿನ ಮನೆಯೊಳಗೆ ಹಾಗೂ ಹೊರಗೆ ನಿರ್ಮಿಸಲಾದ ಹೂಗಳ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸೆಲ್ಫಿ ಫೋಟೊಗಳನ್ನು ತೆಗೆದುಕೊಂಡು ಸಂಭ್ರಮಿಸಿದರು ಮೊದಲ ದಿನವಾದ ಶನಿವಾರ 28 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸಿದ್ದು, 18.5 ಲಕ್ಷ ರೂ. ಸಂಗ್ರಹವಾಗಿದೆ […]
ಆ. 31 ಮತ್ತು ಸೆ.1ಕ್ಕೆ ಮೀಟಿಂಗ್ ನಡೆಯುವ ಸಾಧ್ಯತೆ : ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ

ನವದೆಹಲಿ : ಇದೀಗ ಈ ಮೈತ್ರಿ ಪಕ್ಷಗಳು ಮೂರನೇ ಬಾರಿಗೆ ಸಭೆ ನಡೆಸಲು ಮುಂದಾಗಿದ್ದು, ಬರುವ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಮೀಟಿಂಗ್ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳೆಲ್ಲ ಒಗ್ಗೂಡಿ ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್) ಎಂಬ ಮೈತ್ರಿಕೂಟ ಮಾಡಿಕೊಂಡಿವೆ. ಇಂಡಿಯಾ ಮೈತ್ರಿಕೂಟವು ತನ್ನ ಮುಂದಿನ ಸಭೆಯನ್ನು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು […]
ರಾಜ್ಯ ಸರ್ಕಾರದಿಂದ ಮಳೆ ಹಾನಿ ಪರಿಹಾರ ಪಾವತಿಗೆ ಆದೇಶ

ಬೆಂಗಳೂರು: ಪ್ರವಾಹದಿಂದ ರಾಜ್ಯದ ಹಲವೆಡೆ ಜನ, ಜಾನುವಾರುಗಳ ಸಾವು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳು ಹಾನಿಯಾಗಿತ್ತು. ಈ ಕುರಿತು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದರು. 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಪರಿಹಾರ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿದೆ.ರಾಜ್ಯದಲ್ಲಿ ಈ ಬಾರಿ ಪ್ರವಾಹದಿಂದ ಮನೆ, ಬೆಳೆ ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಪರಿಷ್ಕೃತ […]
ವಾಶ್ ರೂಂ ನಲ್ಲಿ ವೀಡಿಯೋ ಪ್ರಕರಣ: ರಾಜ್ಯಪಾಲರನ್ನು ಭೇಟಿಯಾಗಿ ವಿಶೇಷ ತನಿಖೆಗೆ ಮನವಿ ಸಲ್ಲಿಸಿದ ಕರಾವಳಿ ಶಾಸಕರು

ಬೆಂಗಳೂರು: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂನಲ್ಲಿ ನಡೆದ ವಿಡಿಯೋ ಚಿತ್ರೀಕರಣದ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ವಿಶೇಷ ತನಿಖಾ ತಂಡದ ಸುಪರ್ದಿಗೆ ನೀಡುವಂತೆ ಕರಾವಳಿಯ ಶಾಸಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ದ.ಕ ಜಿಲ್ಲೆಯ ಶಾಸಕರುಗಳಾದ ಭರತ್ […]
‘ರಾಜ್ಯ ಸರ್ಕಾರ’ದಿಂದ ಬಿಗ್ ಶಾಕ್: ‘ಫ್ರೀ ವಿದ್ಯುತ್’ ನಿರೀಕ್ಷೆಯಲ್ಲಿದ್ದವರಿಗೆ ಈ ತಿಂಗಳು ಕಟ್ಟಬೇಕು ‘ಬಿಲ್

ಬೆಂಗಳೂರು: ಜುಲೈ.27ರ ಒಳಗಾಗಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡವರಿಗೂ ವಿದ್ಯುತ್ ಉಚಿತವಿಲ್ಲದೇ, 100 ರಿಂದ 300ರವರೆಗೆ ವಿದ್ಯುತ್ ಬಿಲ್ ಬಾಕಿ ಕಟ್ಟುವಂತೆ ನೀಡಲಾಗಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್. ಅದಕ್ಕಿಂತ ಹೆಚ್ಚು ಬಳಕೆ ಮಾಡಿದವರು ಸಂಪೂರ್ಣ ಬಿಲ್ ಕಟ್ಟಬೇಕು ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದ್ರೇ ಅದಕ್ಕೂ ಕಡಿಮೆ ಬಳಕೆ ಮಾಡಿದವರಿಗೂ ಬಿಲ್ ನೀಡಿ ಶಾಕ್ ನೀಡಲಾಗಿದೆ. ಜುಲೈ.27ರ ಒಳಗಾಗಿ ಗೃಹ ಜ್ಯೋತಿ ಯೋಜನೆಯ ( Gruha Jyoti Scheme ) ಅಡಿಯಲ್ಲಿ ಉಚಿತ ವಿದ್ಯುತ್ […]