‘ಲಾಲ್ ಬಾಗ್ ಪ್ಲವರ್ ಶೋ’ಗೆ ‘ ಮುಖ್ಯಮಂತ್ರಿ ಸಿದ್ಧರಾಮಯ್ಯ’ ಅವರಿಂದ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಸಿದ್ಧ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ, ಚಾಲನೆ ನೀಡಿದ್ದಾರೆನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾ ದಿನ ಆರಂಭಗೊಂಡು ಸುಮಾರು ಒಂದು ವಾರಗಳ ಕಾಲ ನಡೆಯಲಿರುವಂತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶಕ್ಕೆ, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. . ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಎಂ.ಎಲ್ಸಿಗಳಾದ ಗೋವಿಂದರಾಜು, ಟಿಎ ಶರವಣ ಉಪಸ್ಥಿತರಾಗಿದ್ದರು. ಇದೇ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯ […]
ಗಗನಕ್ಕೇರಿದ ಟೊಮೆಟೊ ಬೆಲೆ: ನಿಂಬೆಗೂ ಭಾರೀ ಡಿಮ್ಯಾಂಡ್
ಹುಬ್ಬಳ್ಳಿ : ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ.ಟೊಮೆಟೊಗೆ ಬಂಗಾರದ ಬೆಲೆ ಬರುತ್ತಿದ್ದಂತೆ ಗ್ರಾಹಕರು ಕೂಡ ಪರ್ಯಾಯ ಮಾರ್ಗ ಕಂಡುಕೊಳ್ಳುತ್ತಿದ್ದಾರೆ.ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹೀಗಾಗಿ, ಗ್ರಾಹಕರು ಅಡುಗೆಗೆ ಪರ್ಯಾಯ ಮಾರ್ಗವನ್ನು ಕಂಡುಕೊಂಡಿದ್ದಾರೆ. ನಗರದಲ್ಲಿ ಕೆಜಿ ಬೆಂಡೆಕಾಯಿಗೆ 80 ರೂಪಾಯಿ, ಮೆಣಸಿನಕಾಯಿ 100 ರೂಪಾಯಿ, ಬಜ್ಜಿ ಮೆಣಸಿನಕಾಯಿ 60 ರೂಪಾಯಿ, ಶುಂಠಿ(ಕೆಜಿ) 400 ರೂಪಾಯಿ, ಮೂಲಂಗಿ 40 ರೂಪಾಯಿ, ಆಲೂಗಡ್ಡೆ 40 ರೂಪಾಯಿ, ನವಿಲುಕೋಸು 60 ರೂಪಾಯಿ, ಬೀನ್ಸ್ 180 ರೂಪಾಯಿ, ಹಾಗಲಕಾಯಿ […]
ಬೆಂಗಳೂರು ನಗರದ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಏಕಕಾಲಕ್ಕೆ ದಾಳಿ

ಬೆಂಗಳೂರು: ಕಡತ ವಿಲೇವಾರಿಗೆ ವಿಳಂಬ, ಖಾತಾ ಬದಲಾವಣೆ ಹಾಗೂ ಕಟ್ಟಡ ನಿರ್ಮಾಣಕ್ಕೆ ನಿರಾಕ್ಷೇಪಣ ಪತ್ರ ಪಡೆಯಲು ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬಿಬಿಎಂಪಿಯ ಎಲ್ಲಾ ವಲಯಗಳ ಆರ್ಓ, ಎಆರ್ಓ, ಎಡಿಟಿಪಿ ಕಚೇರಿಗಳು ಸೇರಿದಂತೆ 45 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆಬಿಬಿಎಂಪಿಯ ಕಂದಾಯ ಹಾಗೂ ನಗರ ಯೋಜನಾ ವಿಭಾಗಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಕುರಿತ ದೂರುಗಳ ಆಧರಿಸಿ, ನಗರದ 45 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ […]
ಇಂಫಾಲ್ ಕಣಿವೆಯಲ್ಲಿ ಕರ್ಫ್ಯೂ ಜಾರಿ

ಇಂಫಾಲ್ (ಮಣಿಪುರ): ಈಶಾನ್ಯ ರಾಜ್ಯ ಮಣಿಪುರದಲ್ಲಿ ಪ್ರಕ್ಷುಬ್ಧತೆ ಮುಂದುವರಿದಿದೆ. ಬಿಷ್ಣುಪುರ್ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶಗಳಲ್ಲಿ ಗುರುವಾರ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ.ಈ ಘರ್ಷಣೆಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಮೇ 3ರಿಂದ ಹಿಂಸಾಚಾರ ಪೀಡಿತವಾಗಿರುವ ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಮತ್ತೆ ಕರ್ಫ್ಯೂ ಹೇರಲಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಗುರುವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದರಿಂದ 35 ಜನರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಕುಕಿ ಸಮುದಾಯದವರು ಸ್ಥಗಿತಗೊಳಿಸಿದ್ದಾರೆ. ಇದುವರೆಗೆ […]
ಅದೃಷ್ಟದಿಂದ ಒಲಿಯಿತು, ಕರ್ಮದಿಂದ ಕಳೆಯಿತು ಎಂತಾಗದಿರಲಿ!

ಅದೃಷ್ಟದಿಂದ ಒಲಿಯಿತು, ಕರ್ಮದಿಂದ ಕಳೆಯಿತು ಎಂತಾಗದಿರಲಿ! ಟಿ.ದೇವಿದಾಸ್ ಕಟ್ಟರ್ ಹಿಂದುತ್ವ ವಿರೋಧಿ, ಮುಸ್ಲಿಂ ಪಕ್ಷಪಾತಿ, ನಾಸ್ತಿಕವಾದಿ ಚಿಂತಕ, ದ್ವೇಷ ರಾಜಕಾರಣದ ರಾಯಭಾರಿ, ದುರಹಂಕಾರಿ, ಜಾತ್ಯತೀತ ಎನಿಸಿದ ಜಾತಿವಾದಿ ರಾಜಕಾರಣಿ, ರಾಜಕೀಯ ದಾಳಗಳನ್ನು ಬೇಕಾದಂತೆ ಬೇಕಾದ ಹಾಗೆ ಉರುಳಿಸುವ ಚಾಣಾಕ್ಷ.. ಹೀಗೆ ಅನ್ಯಾನ್ಯ ರೀತಿಯಲ್ಲಿ ಆರೋಪ, ನಿಂದನೆ, ಹಳಹಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹೊಂದಿದ್ದರೂ, ಎಂತಹ ಪ್ರತಿಕೂಲ ಪರಿಸ್ಥಿತಿಯಲ್ಲೂ ಸಿದ್ಧರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲ, ೧೫ ವರ್ಷಗಳ ರಾಜ್ಯ ಕಾಂಗ್ರೆಸ್ಸಿನ ಶಾಸಕಾಂಗ ಪಕ್ಷದ ನಾಯಕರಾಗಿ ದಾಖಲೆಯನ್ನೂ ಬರೆದಿದ್ದಾರೆ. ಇದೇನು […]