‘ರೇಷನ್ ಕಾರ್ಡ್ ತಿದ್ದುಪಡಿ’ ಆರಂಭ

ಬೆಂಗಳೂರು : ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು, ಇಂದಿನಿಂದ ಪಡಿತರ ಚೀಟಿ ತಿದ್ದುಪಡಿ ಪೋರ್ಟಲ್ ಆರಂಭಿಸಿದೆ.ನೀವು ಆನ್‌ಲೈನ್‌ನಲ್ಲಿ ಪಡಿತರ ಮಾರ್ಪಡಿಸಲು ಬಯಸಿದ್ರೆ, ನೀವು ಗ್ರಾಮ ಪಂಚಾಯಿತಿ ಕಚೇರಿ ಅಥವಾ ಬಯೋ-ಫೋಟೋ ಕೇಂದ್ರಕ್ಕೆ ಭೇಟಿ ನೀಡಬಹುದು. ಅದ್ರಂತೆ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಏನಾದ್ರು ದೋಷಗಳಿದ್ರೆ, ತಿದ್ದುಪಡಿ ಮಾಡಬಹುದು. ಆನ್‌ಲೈನ್‌ನಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅಗತ್ಯವಿರುವ ದಾಖಲೆಗಳು ಇಂತಿವೆ.! * ಹೆಸರು ಬದಲಾವಣೆಯ ಮಾಡುವಂತಿದ್ರೆ, ಅದರ ಅಫಿಡವಿಟ್ * ಎರಡೂ […]

ವಿಧಾನಸೌಧ ಆವರಣದಲ್ಲಿ ಡ್ರೋನ್ ಹಾರಿಸಿದರೇ ಪೊಲೀಸ್ ಕೇಸ್ ಎಚ್ಚರ

  ಬೆಂಗಳೂರು : ಇವೆಂಟ್ ಮ್ಯಾನೆಜ್ಮೆಂಟ್‌ನ ಅರುಣ್ ಮತ್ತು ವಿನೋದ್ ಬಾಬು ಬಂಧಿತರು. ಖಾಸಗಿ ಕಂಪನಿಗೆ 15 ವರ್ಷ ತುಂಬಿದ ಕಾರಣಕ್ಕೆ ಅದರ ಕಾರ್ಯಕ್ರಮ ಆಯೋಜನೆಗೆ ಯುವಕರು ಗುತ್ತಿಗೆ ಪಡೆದಿದ್ದರು. ವಿಧಾನಸೌಧ ಆವರಣದಲ್ಲಿ ಅನುಮತಿ ಇಲ್ಲದೆ ಡ್ರೋನ್ ಕ್ಯಾಮರಾ ಹಾರಾಟ ನಡೆಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.   ಈ ಹಿನ್ನೆಲೆಯಲ್ಲಿ ವಿಡಿಯೋ ಚಿತ್ರೀಕರಿಸಲು ಅರುಣ್ ಮತ್ತು ವಿನೋದ್ ಶುಕ್ರವಾರ ಬೆಳಗ್ಗೆ 6.15ರಲ್ಲಿ ಡ್ರೋನ್‌ನೊಂದಿಗೆ ವಿಧಾನಸೌಧ ಪೂರ್ವ ಗೇಟ್ ಬಳಿ ಬಂದು ಹಾರಾಟ ನಡೆಸುತ್ತಿದ್ದರು.   ಕೇಂದ್ರ […]

3,000 ಎಂಜಿನಿಯರ್ ಗಳ ನೇಮಕ, 5 ವರ್ಷಗಳಲ್ಲಿ ಬೆಂಗಳೂರಿನಲ್ಲಿ Semiconನಿಂದ 400 ಮಿಲಿಯನ್ ಡಾಲರ್ ಹೂಡಿಕೆ

ನವದೆಹಲಿ: ಯುಎಸ್ ಚಿಪ್ ತಯಾರಕ ಅಡ್ವಾನ್ಸ್ಡ್ ಮೈಕ್ರೋ ಡಿವೈಸಸ್ (ಎಎಂಡಿ) ಬೆಂಗಳೂರಿನಲ್ಲಿ ತನ್ನ ಅತಿದೊಡ್ಡ ವಿನ್ಯಾಸ ಕೇಂದ್ರವನ್ನು ನಿರ್ಮಿಸಲು ಮುಂದಿನ ಐದು ವರ್ಷಗಳಲ್ಲಿ ಸುಮಾರು 400 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಶುಕ್ರವಾರ ತಿಳಿಸಿದೆ.ಈ ವರ್ಷದ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ವಿನ್ಯಾಸ ಕೇಂದ್ರವನ್ನು ತೆರೆಯಲಾಗುವುದು ಮತ್ತು ಐದು ವರ್ಷಗಳಲ್ಲಿ 3,000 ಹೊಸ ಎಂಜಿನಿಯರಿಂಗ್ ಪಾತ್ರಗಳನ್ನು ಸೃಷ್ಟಿಸಲಾಗುವುದು ಎಂದು ಎಎಂಡಿ ಹೇಳಿದೆ. “ವಿಶ್ವಾದ್ಯಂತ ಎಎಮ್ಡಿ ಗ್ರಾಹಕರಿಗೆ ಬೆಂಬಲ ನೀಡುವ ಹೆಚ್ಚಿನ ಕಾರ್ಯಕ್ಷಮತೆ ಮತ್ತು ಹೊಂದಾಣಿಕೆಯ ಪರಿಹಾರಗಳನ್ನು ತಲುಪಿಸುವಲ್ಲಿ ನಮ್ಮ […]

ಮಹಾರಾಷ್ಟ್ರದ ಬುಲ್ದಾನದಲ್ಲಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ..

ಬುಲ್ದಾನ(ಮಹರಾಷ್ಟ್ರ): ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.ಅಪಘಾತವಾದ ಬಸ್ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ ಹಿಂಗೋಲಿಗೆ ಹೋಗುತ್ತಿತ್ತು. ಈ ಬಸ್ನಲ್ಲಿ ಒಟ್ಟು 35 ರಿಂದ 40 ಯಾತ್ರಿಗಳಿದ್ದರು. ಇನ್ನು ಟ್ರಾವೆಲ್ಸ್ ಸಂಖ್ಯೆ MH 27 BX 4466 ಆಗಿದ್ದು ಈ ಬಸ್ ನಾಗ್ಪುರದಿಂದ ನಾಸಿಕ್ ಕಡೆಗೆ ಪ್ರಯಾಣಿಸುತ್ತಿದ್ದು, ಅಪಘಾತದ ಸಂದರ್ಭದಲ್ಲಿ 25 ರಿಂದ 30 ಪ್ರಯಾಣಿಕರಿದ್ದರು. ಎರಡು ಟ್ರಾವೆಲ್ ಬಸ್ಗಳ ಮಧ್ಯೆ ಅಪಘಾತ ನಡೆದು 6 ಜನ ಪ್ರಯಾಣಿಕರು ಸಾವನ್ನಪ್ಪಿ, […]

ಆಗಸ್ಟ್ 31 ರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ

ಶಿವಮೊಗ್ಗ: ಆಗಸ್ಟ್ 31 ರಿಂದ ಶಿವಮೊಗ್ಗ ಜಿಲ್ಲೆಯ ನೂತನ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಆರಂಭಗೊಳ್ಳಲಿದೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ಅವರು ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಜೊತೆ ಮಾಹಿತಿ ಹಂಚಿಕೊಂಡು, ಬಾಂಬ್ ಥ್ರೆಟ್ ಕಂಟಿನಿಟಿ ಪ್ಲಾನ್ ತಮ್ಮ ಅನುಮತಿಯನ್ನು ಹಿಂಪಡೆದಿದ್ದರಿಂದ ಸೇವೆ ಮುಂದೂಡಲಾಗಿದ್ದು ಇದೀಗ ಆಗಸ್ಟ್ 31 ರಿಂದ ವಿಮಾನ ಸಂಚಾರ ಆರಂಭ ವಾಗಲಿದೆ. ಉಡಾನ್ ಯೋಜನೆಯಡಿ ಮೂರು ವಿಮಾನ ಮಾರ್ಗಗಳಿಗೆ ಟೆಂಡರ್ ಕರೆಯಲಾಗಿದೆ. ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ […]