40 ಮನೆಗಳಿಗೆ ಕಡಿತಗೊಂಡ ವಿದ್ಯುತ್ ನ್ನು ಸರಿಪಡಿಸಲು ಎದೆಮಟ್ಟದ ನೀರಿನಲ್ಲಿ ತೆರಳಿದ ಲೈನ್ ಮ್ಯಾನ್!

ಮಂಗಳೂರು: ಇದೀಗ ಜುಲೈ ತಿಂಗಳ ಆರಂಭದಲ್ಲೇ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಭಾರಿ ಮಳೆಯಿಂದ ದೇರಳಕಟ್ಟೆಯಲ್ಲಿ ವಿದ್ಯುತ್ ಕೈಕೊಟ್ಟು ಶೇಕಡಾ 40ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಗಾಳಿ ಮಳೆಗೆ ಹಲವೆಡೆ ಮರಗಳು ಮನೆ ಮೇಲೆ ಉರುಳಿ ಬಿದ್ದಿವೆ. ಇದನ್ನು ಅರಿತ ಲೈನ್ ಮ್ಯಾನ್ ನೆರೆ ನೀರಿನಲ್ಲಿ ನಡೆದುಕೊಂಡು ಹೋಗಿ ವಿದ್ಯುತ್ ತಂತಿ ಸರಿಪಡಿಸಿದ್ದಾರೆ. ಎದೆಮಟ್ಟದ ನೀರಿನಲ್ಲಿ ನಡೆದುಕೊಂಡು […]
ಸಂಚಾರಿ ದಂಡ ಪಾವತಿಗೆ ಶೇ 50ರಷ್ಟು ರಿಯಾಯಿತಿ

ಬೆಂಗಳೂರು : ಸಂಚಾರಿ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಅವಕಾಶವನ್ನು ಮತ್ತೊಮ್ಮೆ ನೀಡಲಾಗಿದ್ದು, ಸೆಪ್ಟೆಂಬರ್ 9ರವರೆಗೂ ದಂಡ ಪಾವತಿಗೆ ಅವಕಾಶವಿರಲಿದೆ. ಸಂಚಾರಿ ದಂಡ ಪಾವತಿಸಲು ಈ ಹಿಂದೆ ನೀಡಲಾಗಿದ್ದ ಅರ್ಧದಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ಜಾರಿಗೆ ತರುವ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದಿನಿಂದ ಶೇ.50ರಷ್ಟು ರಿಯಾಯಿತಿ ದರದಲ್ಲಿ ಸಂಚಾರಿ ದಂಡ ಪಾವತಿ ಮಾಡಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಸೆಪ್ಟೆಂಬರ್ 9ರವರೆಗೂ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. ಆದರೆ, ಕೇವಲ ಫೆಬ್ರವರಿ 11ಕ್ಕೂ […]
ಐದು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳ ನೇಮಕಕ್ಕೆ ಬಿಜೆಪಿ ಸಿದ್ದತೆ; ಒಕ್ಕಲಿಗ ಸಮುದಾಯಕ್ಕೆ ದೊರೆಯಲಿದೆಯೆ ರಾಜ್ಯದ ಚುಕ್ಕಾಣಿ?

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷವು ಐದು ರಾಜ್ಯಗಳಲ್ಲಿ ತನ್ನ ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರ ನೇಮಕಗಳನ್ನು ಕೈಗೊಳ್ಳಲಿದೆ. ಗುಜರಾತ್, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಕರ್ನಾಟಕಕ್ಕೆ ಹೊಸ ರಾಜ್ಯಾಧ್ಯಕ್ಷರನ್ನು ಹೆಸರಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಜಿ ಕಿಶನ್ ರೆಡ್ಡಿ ಅವರನ್ನು ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಬಹುದು ಮತ್ತು ಪಂಜಾಬ್ ಘಟಕದ ಮುಖ್ಯಸ್ಥರಾಗಿ ಸುನೀಲ್ ಜಾಖರ್ ಅವರಿಗೆ ಜವಾಬ್ದಾರಿಯನ್ನು ನೀಡಬಹುದು. ಇದೇ ವೇಳೆ ಅಶ್ವಥ್ ನಾರಾಯಣ್ ಅಥವಾ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಕರ್ನಾಟಕ […]
ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ: ಎಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೋಮವಾರದಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಕಚೇರಿಯ ಸಿಬ್ಬಂದಿಗಳು ಶಾಸಕರ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ಯಾವುದೇ ಕೆಲಸ ಮಾಡಲು 30 ಲಕ್ಷ ರೂ.ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವ ಬಗ್ಗೆ ಸುಳಿವು ನೀಡಿದ ಅವರು ಈ ಸರ್ಕಾರದಲ್ಲಿ ವರ್ಗಾವಣೆ ಸಿಂಡಿಕೇಟ್ ಶುರುವಾಗಿದೆ. ಒಂದೊಂದು ಇಲಾಖೆಯಲ್ಲಿ ಒಂದೊಂದು ಸಿಂಡಿಕೇಟ್ ಇರುತ್ತದೆ. ಯಾರನ್ನು […]
ಡಿಜಿ ಲಾಕರ್ನಲ್ಲಿ ದ್ವಿತೀಯ ಪಿಯುಸಿ ಪಾಸ್ ಔಟ್ ಆದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಲಭ್ಯ

ಬೆಂಗಳೂರು : ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆ ನಮೂದಿಸುವ ಮೂಲಕ ಅಂಕಪಟ್ಟಿಯನ್ನ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 2023ರ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 5,24,128 ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. 2023ರ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಜೂನ್ 26 ರಿಂದಲೇ ಡಿಜಿ ಲಾಕರ್ಗೆ ಅಪ್ಲೋಡ್ಗೆ ಮಾಡಲಾಗಿದೆ. ಹಾಗಾಗಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎನ್ಎಡಿ ಡಿಜಿಲಾಕರ್ […]